Chitradurga news|nammajana.com|17-8-2024
ನಮ್ಮಜನ.ಕಾಂ, ಹೊಳಲ್ಕೆರೆ: ಅಡಿಕೆ ಸಂಗ್ರಹದ ಗೋದಾಮಿಗೆ ಕನ್ನ ಹಾಕಿ 14ಲಕ್ಷ ದೋಚಿರುವ ಘಟನೆ ಗುರುವಾರ ರಾತ್ರಿ (14 lakh theft) ಅರೆಹಳ್ಳಿ ಗ್ರಾದಮಲ್ಲಿ ನಡೆದಿದೆ.
ಅಡಿಕೆ ಗೋದಾಮಿನ ಬೀಗ ಮುರಿದು ಒಳ ಪ್ರವೇಶಿಸಿರುವ ಕಳ್ಳರು ಗೋದಾಮಿನ ಬೀರುವಿನಲ್ಲಿದ್ದ 14 ಲಕ್ಷ ದೋಚಿದ್ದಾರೆ. ಬೆಳಿಗ್ಗೆ ಮಾಲೀಕ ಸಂಪತ್ ಗೋದಾಮಿಗೆ ಹೋದಾಗ ಬೀಗ (14 lakh theft) ಮುರಿದು ಕಳ್ಳತನವಾಗಿರುವ ಸಂಗತಿ ಬಯಲಿಗೆ ಬಂದಿದೆ.

ಇದನ್ನೂ ಓದಿ: ಚಳ್ಳಕೆರೆ ASI ಅಮಾನತು | ಸಸ್ಪೆಂಡ್ ಗೆ ಕಾರಣ ಏನು? Suspended
4 ಜನರಿಂದ ಈ ಕೃತ್ಯ ನಡೆದಿರಬಹುದೆಂದು ಶಂಕಿಸಲಾಗಿದೆ. ಕಳ್ಳರು ಹೋಗುವಾಗ ಸಿಸಿ ಟಿವಿ ಡೀವಿಯರ್ ಕದ್ದೊಯ್ದಿದ್ದಾರೆ. ಚಿತ್ರದುರ್ಗ ಡಿವೈಎಸ್ಪಿ ದಿನಕರ್ಸ್ಥಳಕ್ಕೆ ಭೇಟಿ, ಪರಿಶೀಲನೆ (14 lakh theft) ನಡೆಸಿದರು. ಬೆರಳಚ್ಚು ತಜ್ಞರು, ಶ್ವಾನ ದಳದಿಂದ ಸ್ಥಳ ಪರಿಶೀಲನೆ ನಡೆಸಲಾಯಿತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252