Chitradurga news | nammajana.com | 25-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಕೋಟೆಯಲ್ಲಿ ಭಾನುವಾರ ಬೆಂಗಳೂರಿನಿಂದ ವೀಕ್ಷಣೆ ಮಾಡಲು (Chitradurga Fort) ಸಂದರ್ಭದಲ್ಲಿ ಸಬೀನಾ ಭಾನು ಎಂಬ ಮಹಿಳೆ ಆಕಸ್ಮಿಕವಾಗಿ ಜಾರಿಬಿದ್ದು ಕೈಯನ್ನು ಮುರಿದುಕೊಂಡಿದ್ದಾರೆ.
ಅಕ್ಕ-ತಂಗಿ ಹೊಂಡದ ಬಳಿ ಘಟನೆ
ಅಕ್ಕ-ತಂಗಿ ಹೊಂಡದ ಹತ್ತಿರ ನಡೆದಂತ ಘಟನೆ ಚಿತ್ರದುರ್ಗ ಕೋಟೆಯಲ್ಲಿ ನಡೆದಿದ್ದು ಈ ಸಮಯದಲ್ಲಿ ದೂರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ “ಪ್ರವಾಸಿ ಮಿತ್ರರು”, ಬಿ. ಮೂರ್ತಿ, (Chitradurga Fort) ರವಿಕುಮಾರ್, ಮಲ್ಲಿಕಾರ್ಜುನ್, ಮಾರುತಿ, ಚಿರಂಜೀವಿ, ಮಹೇಶ, ಡಿ.ಶಂಕರ್ ಹಾಗೂ ಕೋಟೆ ಸೆಕ್ಯೂರಿಟಿ ಸಿಬ್ಬಂದಿಗಳು ಸೇರಿಕೊಂಡು ಪ್ರಥಮ ಚಿಕಿತ್ಸೆ ಮಾಡುವ ಮುಖಾಂತರ ಅವರನ್ನು ಮುಂದಿನ ಚಿಕಿತ್ಸೆಗಾಗಿ ಕೋಟೆಯ ಮೇಲಿನಿಂದ ಸ್ಟ್ರಚ್ಚರ್ ಮುಖಾಂತರ ಕೆಳಗಡೆ ಕರೆದುಕೊಂಡು ಬಂದು ಆಸ್ಪತ್ರೆಗೆ ಕಳಿಸಿಕೊಡಲಾಯಿತು.

ಇದನ್ನೂ ಓದಿ: ವಾಣಿ ವಿಲಾಸ ಸಾಗರದ ಭಾನುವಾರದ ನೀರಿನ ಮಟ್ಟ | Vani Vilasa Sagara Dam
ಈ ಸಂದರ್ಭದಲ್ಲಿ ಜೊತೆಗಿದ್ದಂತ ತಂದೆ ತಾಯಿಗಳು ಮಗಳ (Chitradurga Fort) ರಕ್ಷಣೆ ಮಾಡಿ ಸಂತೈಸಿದ ಸಿಬ್ಬಂದಿಗಳಿಗೆ ಮತ್ತು ಪ್ರವಾಸಿಗರಿಗೆ ಧನ್ಯವಾದಗಳು ಅರ್ಪಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252