Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ ನಗರಸಭೆ | ತೀವ್ರ ಕುತೂಹಲ‌ ಮೂಡಿಸಿದ ಚುನಾವಣೆ | ಬಿಜೆಪಿ ಸದಸ್ಯರಿಗೆ ವಿಪ್ ಜಾರಿ | ಜಿಲ್ಲಾಧ್ಯಕ್ಷ ಮುರುಳಿ ಹೇಳಿದ್ದೇನು? | Municipality Election
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಚಿತ್ರದುರ್ಗ ನಗರಸಭೆ | ತೀವ್ರ ಕುತೂಹಲ‌ ಮೂಡಿಸಿದ ಚುನಾವಣೆ | ಬಿಜೆಪಿ ಸದಸ್ಯರಿಗೆ ವಿಪ್ ಜಾರಿ | ಜಿಲ್ಲಾಧ್ಯಕ್ಷ ಮುರುಳಿ ಹೇಳಿದ್ದೇನು? | Municipality Election
ರಾಜಕೀಯ

ಚಿತ್ರದುರ್ಗ ನಗರಸಭೆ | ತೀವ್ರ ಕುತೂಹಲ‌ ಮೂಡಿಸಿದ ಚುನಾವಣೆ | ಬಿಜೆಪಿ ಸದಸ್ಯರಿಗೆ ವಿಪ್ ಜಾರಿ | ಜಿಲ್ಲಾಧ್ಯಕ್ಷ ಮುರುಳಿ ಹೇಳಿದ್ದೇನು? | Municipality Election

Editor Nammajana
Last updated: 26 August 2024 5:14 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 26-8-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರಸಭೆ  ಚುನಾವಣೆ ಇಂದು ಬೆಳಗ್ಗೆ 10 ಗಂಟೆಗೆ ನಿಗದಿಯಾಗಿದ್ದು ಬಿಜೆಪಿ ಆಡಳಿತದಲಿದ್ದ ನಗರಸಭೆಯಲ್ಲಿ ಈಗ ಮೈತ್ರಿ ಸದ್ದು ಮಾಡುತ್ತಿದ್ದು (Municipality Election)ಬಿಜೆಪಿ ಹಿನ್ನಡೆಯಾಗುವ ಸಂಭವ ಇದೆ ಎಂಬ ಮಾತು ರಾಜಕೀಯ ವಲಯದಲ್ಲಿ ಇತ್ತು.

nammajana

ಈ ಬಗ್ಗೆ  ನಮ್ಮಜನ.ಕಾಂ, ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ  ಜಿಲ್ಲಾಧ್ಯಕ್ಷ ಮುರುಳಿ ಅವರು ಚಿತ್ರದುರ್ಗ ನಗರಸಭೆ ಸದಸ್ಯರಿಗೆ ಬಿಜೆಪಿ ಪಕ್ಷ ವಿಪ್ ಜಾರಿ ಮಾಡಲಾಗಿದೆ ಎಂದರು. 17 ಬಿಜೆಪಿ ಸದಸ್ಯರಿಗೆ ಖುದ್ದು ಸದಸ್ಯರ ಮನೆಗಳಿಗೆ ತೆರಳಿ ವಿಪ್ ನೀಡಿದ್ದು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಕ್ಟೋಬರ್ 3 ರಿಂದ 13 ರವರೆಗೆ ಶರಣ ಸಂಸ್ಕೃತಿ ಉತ್ಸವ |‌ Sarana sanskrti utsava

ರಾಜಕೀಯ ಮೇಲಾಟದಲ್ಲಿ ಏನಾದರೂ ವ್ಯತ್ಯಾಸ ಆದರು ಸಹ‌ ಕಾನೂನು ಹೋರಟಕ್ಕೆ ಸಕಲ ಸಿದ್ದತೆ ಮಾಡಿಕೊಂಡಿದ್ದೇನೆ ಎಂದರು.

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ ತಾರಕೇಶ್ವರಿ ಮತ್ತು ಉಪಾಧ್ಯಕ್ಷ ಸ್ತಾನಕ್ಕೆ ರೋಹಿಣಿ ನವೀನ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ನಮ್ಮಜನ.ಕಾಂ ಗೆ ಮಾಹಿತಿ ನೀಡಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

TAGGED:BJPBJP City Council MemberBJP District PresidentChitradurgaChitradurga Municipal CouncilChitradurga NewsCongressCongress RuleDefeat to BJPElectionsGrand AllianceJDSKannada Newskannada suddiMembersMunicipal Council Electionsmunicipal councilorsMunicipality ElectionMuruliNammajana.comNon-PartyPresidenttomorrowVice President PositionWhip Jariಅಧ್ಯಕ್ಷಉಪಾಧ್ಯಕ್ಷ ಸ್ಥಾನಕನ್ನಡ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಕಾಂಗ್ರೆಸ್ ಆಡಳಿತಚಿತ್ರದುರ್ಗಚಿತ್ರದುರ್ಗ ನಗರಸಭೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಚುನಾವಣೆಜೆಡಿಎಸ್ನಗರಸಭೆ ಚುನಾವಣೆನಗರಸಭೆ ಸದಸ್ಯರುನಮ್ಮಜನ.ಕಾಂನಾಳೆಪಕ್ಷೇತರಬಿಜೆಪಿಬಿಜೆಪಿಗೆ ಸೋಲುಮಹಾಮೈತ್ರಿಸದಸ್ಯರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಅಕ್ಟೋಬರ್ 3 ರಿಂದ 13 ರವರೆಗೆ ಶರಣ ಸಂಸ್ಕೃತಿ ಉತ್ಸವ |‌ Sarana sanskrti utsava
Next Article ಚಿತ್ರದುರ್ಗ ನಗರಸಭೆಗೆ ಎರಡು ಕಡೆಯಿಂದ ನಾಮಪತ್ರ ಸಲ್ಲಿಕೆ | ಯಾರ್ಯಾರು ನಾಮಪತ್ರ ಸಲ್ಲಿಸಿದ್ದಾರೆ? Municipality Election
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?