Chitradurga news | nammajana.com | 27-8-2024
ನಮ್ಮಜನ.ಕಾಂ, ಚಿತ್ರದುರ್ಗ: ಸೈಬರ್ ವಂಚಕರು ಚಿತ್ರದುರ್ಗದ ಖ್ಯಾತ ವೈದ್ಯ ಶ್ರೀನಿವಾಸ ಶೆಟ್ಟಿ ಅವರಿಗೆ ಬರೋಬ್ಬರಿ 1.27 (Fraud) ಕೋಟಿ ರು ಮೊತ್ತವನ್ನು ಖಾತೆಯಿಂದ ದೋಚಿರುವ ಪ್ರಕರಣ ನಡೆದಿದೆ.
ಈ ಸಂಬಂಧ ಚಿತ್ರದುರ್ಗ ಸಿಇಎನ್ ಠಾಣೆಗೆ ದೂರು ನೀಡಲಾಗಿದೆ. ನಾವು ಟ್ರಾಯ್ ಮತ್ತು ಮುಂಬೈ ಪೊಲೀಸರೆಂದು ಹೇಳಿ ವೈದ್ಯ ಶ್ರೀನಿವಾಸ ಶೆಟ್ಟಿಗೆ ಕರೆ ಮಾಡಿದ ವಂಚಕರು (Fraud) ಬ್ಯಾಂಕ್ ಖಾತೆ ಮಾಹಿತಿ ಪಡೆದ್ದಾರೆ.

ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಖಾತೆಯಲ್ಲಿನ ಹಣ ಆಡಿಟ್ (Fraud) ಮಾಡಬೇಕಿದೆ ಎಂದು ನಂಬಿಸಿದ್ದಾರೆ.
ವಾಟ್ಸಪ್ ಹಾಗೂ ನಾರ್ಮಲ್ ಕಾಲ್ ಮೂಲಕ ವೈದ್ಯರ ಜೊತೆ (Fraud) ನಿರಂತರ ಸಂಪರ್ಕ ಸಾಧಿಸಿದ ವಂಚಕರು ಅಂತಿಮವಾಗಿ ತಮ್ಮ ಖಾತೆಗಳಿಗೆ 1.27 ಕೋಟಿ ರುಪಾಯಿ ಹಣ ವರ್ಗಾಯಿಸಿಕೊಂಡಿದ್ದಾರೆ.
ಇದನ್ನೂ ಓದಿ: ದಿನ ಭವಿಷ್ಯ 27-8-2024 | Dina Bhavishya kannada
ಖಾತೆಯಿಂದ ಹಣ ವರ್ಗಾವಣೆಯಾದ ನಂತರವೇ ತಾವು ವಂಚನೆಗೆ ಒಳಗಾಗಿದ್ದೇನೆಂದು ಅರಿವಿಗೆ ಬಂದ ವೈದ್ಯ (Fraud) ಶ್ರೀನಿವಾಸ ಶೆಟ್ಟಿ ಚಿತ್ರ ದುರ್ಗದ ಸಿಎನ್ ಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252