Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ರಾತ್ರೋ ರಾತ್ರಿ ಬಂದು ಕುಳಿತ ಶ್ರೀಕೃಷ್ಣನ ಪ್ರತಿಮೆ! | Shri Krishna statue
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ರಾತ್ರೋ ರಾತ್ರಿ ಬಂದು ಕುಳಿತ ಶ್ರೀಕೃಷ್ಣನ ಪ್ರತಿಮೆ! | Shri Krishna statue
ಇಂದಿನ ಸುದ್ದಿ

ರಾತ್ರೋ ರಾತ್ರಿ ಬಂದು ಕುಳಿತ ಶ್ರೀಕೃಷ್ಣನ ಪ್ರತಿಮೆ! | Shri Krishna statue

Editor Nammajana
Last updated: 31 August 2024 4:33 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

ಹೈಲೆಟ್ಸ್

  • ಹೊಸದುರ್ಗದಲ್ಲಿನ ಹಿರಿಯೂರು ಮುಖ್ಯ ರಸ್ತೆಯಲ್ಲಿ ಸ್ಥಾಪನೆ (Shri Krishna statue)
  • ತಾಲೂಕು, ಪುರಸಭೆ ಆಡಳಿತ ವಿರುದ್ಧ ಮೂಡಿದ ಅನುಮಾನ

ನಮ್ಮಜನ.ಕಾಂ, ಹೊಸದುರ್ಗ: ನಗರದಲ್ಲಿ ರಾತ್ರೋ ರಾತ್ರಿ ಶ್ರೀ ಕೃಷ್ಣ ಪ್ರತಿಮೆ ಉದ್ಭವಗೊಂಡಿದ್ದು ಬೆಳ್ಳಂ ಬೆಳಗ್ಗೆ ದಾರಿಹೋಕರು (Shri Krishna statue) ಪ್ರತಿಮೆ ನೋಡಿ ಅಚ್ಚರಿಗೊಂಡಿದ್ದಾರೆ.

ಯಾರು ಪ್ರತಿಷ್ಠಾಪನೆ ಮಾಡಿದರು ಎಂಬುದಕ್ಕೆ ಪೊಲೀಸರಬಳಿಯಾಗಲೀ, ಸ್ಥಳೀಯ ಆಡಳಿತದಲ್ಲಾ ಗಲಿ ಯಾವುದೇ ಕುರುಹುಗಳಿಲ್ಲ. ಹೊಸದುರ್ಗ ದಲ್ಲಿ ಯಾರು ಎಲ್ಲಿ ಬೇಕಾದರೂ ಸಮುದಾಯದ ಮಹನೀಯರ ಪ್ರತಿಮೆಗಳನ್ನು ರಾತ್ರೋ ರಾತ್ರಿ ಪ್ರತಿಷ್ಠಾಪಿಸಬಹುದು. ಇಂತಹ ಸನ್ನಿವೇಶಕ್ಕೆ (Shri Krishna statue) ತಾಲೂಕು ಆಡಳಿತ ಹಾಗೂ ಪುರಸಭೆ ಆಡಳಿತ ಅವಕಾಶ ಕೊಟ್ಟಿತಾ ಎಂಬ ಅನುಮಾನಗಳು ಮೂಡಿವೆ.

ಹೊಸದುರ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗದಲ್ಲಿ ತೋಟಗಾರಿಕೆ ಇಲಾಖೆಗೆ ಹೊಂದಿಕೊಂಡಿರುವ ಸರ್ಕಾರಿ ಜಾಗವನ್ನು ಪುರಸಭೆ ವಾಣಿಜ್ಯ ಮಳಿಗೆ ನಿರ್ಮಾಣಕ್ಕಾಗಿ ಮೀಸಲಿಟ್ಟಿತ್ತು. ಇದೇ ಪ್ರದೇಶದಲ್ಲಿನ ಹಿರಿಯೂರು ಮುಖ್ಯ ರಸ್ತೆಯ ಭಾಗದಲ್ಲಿ ರಾತ್ರೋ ರಾತ್ರಿ ಶ್ರೀ ಕೃಷ್ಣನ ಪ್ರತಿಮೆ ಸ್ಥಾಪಿಸಲಾಗಿದೆ.

ಜಾಗದ ಬಗ್ಗೆಯೂ ಸ್ಪಷ್ಟತೆ ಇಲ್ಲ: ಶ್ರೀ ಕೃಷ್ಣಾ ಪ್ರತಿಮೆ ಸ್ಥಾಪನೆಗೆ ಸರ್ಕಾರ ಹಾಗೂ ಪುರಸಭೆಯಿಂದ ಅನುಮತಿ (Shri Krishna statue) ಪಡೆಯಲಾಗಿದೆಯಾ ಎನ್ನುವುದಕ್ಕೆ ಯಾವುದೇ ಅಧಿಕಾರಿಗಳ ಬಳಿ ಉತ್ತರವಿಲ್ಲ. ಅಲ್ಲದೆ ಜಾಗಯಾರಿಗೆ ಸೇರಿದ್ದೂ ಎನ್ನುವುದು ಅಧಿಕಾರಿಗಳಿಗೆ ಗೊತ್ತಿಲ್ಲ. ಪುರಸಭೆ ಮುಖ್ಯಾಧಿಕಾರಿಯವರು ಸರ್ವೆ ನಂಬರನಲ್ಲಿದೆ. ಆದರೆ ಪುರಸಭೆ‌ದಾಖಲೆಯಲ್ಲಿಲ್ಲ ಎಂದು ಹೇಳುತ್ತಿದ್ದು,

ತಹಸೀಲ್ದಾರ್ ಅವರು ಶ್ರೀಕೃಷ್ಣಾ ಪ್ರತಿಮೆ ಸ್ಥಾಪಿಸಿದ ಸ್ಥಳ ಅದು ಕೆರೆ ಅಂಗಳವಾಗಿದ್ದು ಈ ಕುರಿತು ದಾಖಲೆ ಪರಿಶೀಲನೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂಬ ಹಾರಿಕೆ ಉತ್ತರ (Shri Krishna statue) ನೀಡುತ್ತಿದ್ದಾರೆ. ಒಂದೇ ರಾತ್ರಿಯಲ್ಲಿ ಶ್ರೀಕೃಷ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಿಲ್ಲ.

ಇದನ್ನೂ ಓದಿ: ಕರೆಂಟ್ ಶಾಕ್ | ಏಳು ಮೇಕೆಗಳು ಸಾವು | Nayakanahatti

ವಾರದ ಹಿಂದೆ ಗುಂಡಿ ತೆಗೆಯಲಾಗಿತ್ತು. ಗುಂಡಿ ತೆಗೆದಿರುವ ಬಗ್ಗೆ ಆ ವಾರ್ಡ್‌ನ ಸದಸ್ಯರು ಪುರಸಭೆ ಮುಖ್ಯಾಧಿಕಾರಿಗಳ (Shri Krishna statue) ಗಮನಕ್ಕೂ ತಂದಿದ್ದಾರೆ. ಆದರೂ ಮುಖ್ಯಾಧಿಕಾರಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪ್ರತಿಮೆ ಸ್ಥಾಪನೆ ಮಾಡಿದ್ದಾರೆ ಎನ್ನುವ ಅಸಮಾಧಾನ ಪುರಸಭೆಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕರೆಂಟ್ ಶಾಕ್ | ಏಳು ಮೇಕೆಗಳು ಸಾವು | Nayakanahatti
Next Article ಕೋಟೆನಾಡಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲಾ ಪ್ರವಾಸ | ಇಡೀ ದಿನದ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ | Lakshmi Hebbalkar
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?