Chitradurga news|nammajana.com|17-9-2024
ನಮ್ಮಜನ.ಕಾಂ, ಚಿತ್ರದುರ್ಗ:ರೈತನ ಬಳಿ ಹತ್ತು ಸಾವಿರ ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಧಿಕಾರಿ ನಾಗಪ್ಪ ಲಮಾಣಿ (Lokyukta attack) ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಹಿರಿಯೂರು ತಾಲೂಕಿನ ಹಲಗಲದ್ದಿ ಗ್ರಾಮದ ತಿಪ್ಪೇಸ್ವಾಮಿ ಎಂಬ ರೈತನಿಂದ ಲೋಕಾಯುಕ್ತಕ್ಕೆ ದೂರು ನೀಡಿದ್ದನು.

ಜಮೀನು ಪೋಡಿ ಮಾಡಲು ಗ್ರಾಮ ಲೆಕ್ಕಧಿಕಾರಿ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು 9 ಸಾವಿರ ಲಂಚ ಪಡೆಯುವಾಗ (Lokyukta attack) ನಾಗಪ್ಪ ಲಮಾಣಿ ಲೋಕಯುಕ್ತ ಬಲೆಗೆ ಬಿದ್ದಿದ್ದಾನೆ.
ಇದನ್ನೂ ಓದಿ: ಸೈನಿಕ ಶಾಲೆಗಳಲ್ಲಿ 8000 ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನ | Military school
ರೈತನ ದೂರು ಆಧರಿಸಿ ಲಂಚ ಸ್ವೀಕರಿಸುವ ವೇಳೆ ಲೋಕಾ ಅಧಿಕಾರಿಗಳ ರೇಡ್ ಮಾಡಿದ್ದಾರೆ.ಲೋಕಾಯುಕ್ತ DYSP ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿದ್ದು ನಾಗಪ್ಪ (Lokyukta attack) ಲಮಾಣಿಯನ್ನ ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252