Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ನನ್ನ ಆಡಿಯೋ ತಿರುಚಿ ಪೊಲೀಸ್ ಇಲಾಖೆಗೆ ಕೊಟ್ಟಿದ್ದಾರೆ, ನಾನು ಮುಸ್ಲಿಂ ಸಂಘಟನೆ ಜೊತೆ ಸೇರಿಲ್ಲ: ಬದರಿನಾಥ್ ಸ್ಪಷ್ಟನೆ | Chitradurga news
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ನನ್ನ ಆಡಿಯೋ ತಿರುಚಿ ಪೊಲೀಸ್ ಇಲಾಖೆಗೆ ಕೊಟ್ಟಿದ್ದಾರೆ, ನಾನು ಮುಸ್ಲಿಂ ಸಂಘಟನೆ ಜೊತೆ ಸೇರಿಲ್ಲ: ಬದರಿನಾಥ್ ಸ್ಪಷ್ಟನೆ | Chitradurga news
ಇಂದಿನ ಸುದ್ದಿ

ನನ್ನ ಆಡಿಯೋ ತಿರುಚಿ ಪೊಲೀಸ್ ಇಲಾಖೆಗೆ ಕೊಟ್ಟಿದ್ದಾರೆ, ನಾನು ಮುಸ್ಲಿಂ ಸಂಘಟನೆ ಜೊತೆ ಸೇರಿಲ್ಲ: ಬದರಿನಾಥ್ ಸ್ಪಷ್ಟನೆ | Chitradurga news

Editor Nammajana
Last updated: 20 September 2024 13:43
By Editor Nammajana 3 Min Read
Share
SHARE

Chitradurga news|nammajana.com|20-9-2024

ನಮ್ಮಜನ‌.ಕಾಂ, ಚಿತ್ರದುರ್ಗ: ನನ್ನ ಮೇಲೆ ಆರೋಪ ಮಾಡುವವರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸುವುದಾಗಿ ಹಿಂದೂ ಮಹಾಗಣಪತಿ ಉತ್ಸವ ಸಮಿತಿಯ ಮಾರ್ಗದರ್ಶಕರು (Chitradurga news)  ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬದರಿನಾಥ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಯ ಮಾರ್ಗದರ್ಶಕರಾದ ಭದ್ರೀನಾಥ್ ಅವರು ಕಳೆದ ನಾಲ್ಕೈದು ದಿನಗಳಿಂದ ನನ್ನ ಮೇಲೆ ವೈಯಕ್ತಿಕವಾಗಿ ಸುರೇಶ್ ಬಾಬು (Chitradurga news)  ಹಾಲಿಯಸ್ ಸೈಟ್ ಬಾಬಣ್ಣ ಹಾಗೂ ಇತರೆ ಕೆಲವೊಂದಿಷ್ಟು ಜನ ವೈಯಕ್ತಿಕವಾಗಿ ನನ್ನ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ.

ನಿನ್ನೆ ಸಹ ವೈಯಕ್ತಿಕ ವಿಚಾರಗಳನ್ನು ತೆಗೆದುಕೊಂಡು ಯಾವುದೋ ಆಡಿಯೋ ವೈರಲ್ ಆಗಿದೆ ಎಂದು ಹೇಳಿ ಡಿ.ಸಿ ಕಛೇರಿಗೆ ಹಾಗೂ ಡಿ.ವೈ.ಎಸ್.ಪಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ನಾನು ಯಾವುದೇ ಮುಸ್ಲಿಂ ಸಂಘಟನೆಗಳ ಜೊತೆ ಸೇರಿ ಸಂಘ ಪರಿವಾರದ ಉದ್ದೇಶಗಳು ಹಾಗೂ ಕಾರ್ಯಕರ್ತರಿಗೆ ಬೆದರಿಕೆವೊಡ್ಡಿ ಮೂರು ಕೋಟಿ ರೂಪಾಯಿಗಳ ಡೀಲ್ ಕೊಟ್ಟಿದ್ದಾರೆ ಎಂದು ಆರೋಪ ಇದೆ.

ಅದರಲ್ಲಿ ಸ್ಪಷ್ಟವಾಗಿ ಇದೆ ನನ್ನ ಜೊತೆ ಮಾತನಾಡಿರುವುದು ಯಾವುದೇ ಮುಸ್ಲಿಂ ಸಂಘಟನೆಯವರಲ್ಲ. ನನ್ನ ಜೊತೆ ಮಾತನಾಡಿರುವುದು ಮುಸ್ಲಿಂ ಸಂಘಟನೆ ಜೊತೆ ಸೇರಿ ಡೀಲ್ ಮಾಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿರುವ ಯರ್ರಿಸ್ವಾಮಿ ರವರ ಜೊತೆ ಮಾತನಾಡಿರುವುದು.ಅದು ನಮ್ಮ ಕುಟುಂಬ ವ್ಯವಹಾರಕ್ಕೆ ಸಂಬಂಧಪಟ್ಟ ವಿಷಯದ ಬಗ್ಗೆ ಎಂದು ಸ್ಪಷ್ಟಪಡಿಸಿದರು.

ಅನಿಲ್ ಮೆಟಲ್ ಸ್ಟೋರ್‍ ಮಾಲೀಕರಾದ ಚಂದ್ರಕಾಂತ್ ಜೈನ್ ಹಾಗೂ ನಮ್ಮ ಮಧ್ಯೆ ಸುಮಾರು 50 ವರ್ಷಗಳಿಂದ ಸ್ನೇಹವಿದ್ದು ಸ್ನೇಹದ ಜೊತೆಗೆ ವ್ಯವಹಾರ ಇದೆ. ನಮ್ಮಣ್ಣ ಚಂದ್ರಕಾಂತ್ ಜೈನ್ ರವರಿಗೆ ಹಣವನ್ನು ಸಾಲ ಸಹ ಕೊಡಿಸಿದ್ದರು. ಕೊಡಿಸಿದ ಸಾಲವನ್ನು ಅದನ್ನು ಹಿಂದುರುಗಿ ಕೊಡದೇ ಇದ್ದಾಗ.. ವಾಪಾಸ್ ಕೇಳಿದಾಗ ಯರ್ರಿಸ್ವಾಮಿ ಎಂಬ ವ್ಯಕ್ತಿ ಅಡ್ಡಿಪಡಿಸುವ ಕೆಲಸ ಮಾಡಿದ್ದಾನೆ.

ಅದನ್ನು ಯರಿಸ್ವಾಮಿಗೆ ಪರಿಚಯದ ಕಾರಣಕ್ಕೆ ತೊಂದರೆ ಏಕೆ ಮಾಡುತ್ತಿದ್ದೀಯ ನಮ್ಮ ಅಣ್ಣಂಗೆ ಎಂದು ಕೇಳಿದ್ದು ಇದು ಪೊಲೀಸ್ ಠಾಣೆಯಲ್ಲಿನೊ ನಡೆಯುತ್ತದೆ ವಿಚಾರ.ಅದು ನಮಗೆ ಸಂಬಂಧಪಟ್ಟ ವಿಚಾರನೇ.. ಸುಮಾರು ಮೂರು ಕೋಟಿ ರೂ ಹಣ ನಮ್ಮ ಅಣ್ಣನಿಗೆ ಕೊಡಬೇಕು.ವೈಯಕ್ತಿಕ ವಿಚಾರವನ್ನು (Chitradurga news)  ಹಿಂದೂ ಮಹಾಗಣಪತಿಗೆ ತಳುಕು ಹಾಕುವಂತಹ ಕೆಟ್ಟ ಕೆಲಸವನ್ನು ಸೈಟ್ ಬಾಬುರವರು ಮಾಡುತ್ತಿದ್ದಾರೆ.

ತಮ್ಮ ಮೇಲಿನ ಹಣದ ವ್ಯವಹಾರದ ಕುರಿತು ಸ್ಪಷ್ಟನೆ ನೀಡಿ ಮಾತನಾಡಿದ್ದು ನನ್ನ ಮೇಲೆ ವೈಯಕ್ತಿಕವಾಗಿ ಶಿಫಾರಸ್ಸು ಸುರೇಶ್ ಬಾಬು ಹಾಗೂ ಕೆಲ ಮಿತ್ರರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಹಣದ ವಿಚಾರದ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದಾರೆ. ನಾನು ಮುಸ್ಲಿಂ ಸಂಘಟನೆ ಜೊತೆ ಸೇರಿ ಸಂಘ ಪರಿವಾರದವ ಮೇಲೆ 3 ಕೋಟಿ ಡೀಲ್ ಕೊಟ್ಟಿದ್ದಾಗಿ ಆರೋಪ ಮಾಡಿದ್ದು ನನ್ನ ಜೊತೆ ಮಾತನಾಡಿದ್ದು ಯರ್ರಿಸ್ವಾಮಿ ಅವರ ಜೊತೆ ನಮ್ಮ ಕುಟುಂಬದ ವ್ಯವಹಾರದ ಬಗ್ಗೆ ಮಾತನಾಡದ್ದೇನೆ ಎಂದರು.

ನಮ್ಮ ಕುಟುಂಬದ 3 ಕೋಟಿ ವ್ಯವಹಾರದ ಬಗ್ಗೆ ಮಾತನಾಡಿದ್ದು ಡೀಲ್ ಎಂಬ ಪದ ಬಳಸಿದ್ದೇನೆ. 3 ಕೋಟಿ ಸುಪಾರಿ ಕೊಡುವಂತವರು ಚಿತ್ರದುರ್ಗದಲ್ಲಿ ಯಾರು ಇಲ್ಲ. ನನ್ನ ಖಾಸಗಿ ವ್ಯವಹಾರವನ್ನ ಹಿಂದೂ ಮಹಾ ಗಣಪತಿ ಜೊತೆ ತಳಕು ಹಾಕುವ ಕೆಲಸ ಸೈಟ್ ಬಾಬು ಮಾಡುತ್ತಿದ್ದಾರೆ.

ನನ್ನ ಆಡಿಯೋ ತಿರುಚಿ ಪೊಲೀಸ್ ಇಲಾಖೆಗೆ ಕೊಟ್ಟು ನನ್ನನ್ನ ಹಿಂದೂ ಮಹಾ ಗಣಪತಿ ಕಡೆ ಬರಬಾರದು ಎಂದು (Chitradurga news)  ಹೇಳುತ್ತಿದ್ದು ಈ ಸಮಿತಿ ಮಾಡುವುದು ಸಂಘಟನೆಯಾಗಿದ್ದು ಅದರಲ್ಲಿ ನಾನು ಇದ್ದೇನೆ.

ಇದನ್ನ ತಳಕು ಹಾಕಿ ಮಾತನಾಡಿ ನನ್ನ ಮೇಲೆ ಆರೋಪ ಮಾಡುತ್ತಿದ್ದು  ಮತ್ತು ವೈಯಕ್ತಿಕ ನಿಂದನೆ ಮಾಡಿದ್ದು ಮಾನನಷ್ಟ ಮೊಕದ್ದಮೆ ಕೇಸ್ ದಾಖಲು ಮಾಡಲು ನಿರ್ಧಾರ ಮಾಡಿದ್ದಾಗಿ ಭಧ್ರೀನಾಥ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕ್ಕಿಂತ ಹೆಚ್ಚು ನೊಂದಣಿ | MP Govinda M Karajola

ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಕೆ.ಎನ್.ವಿಶ್ವನಾಥಯ್ಯ, ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಿ.ಎಂ.ಸುರೇಶ್ ಉಪಸ್ಥಿತರಿದ್ದರು.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:allegationBadranathChitradurgaChitradurga NewsDealDefamation SuitHindu Mahaganapati GuideKannada Newskannada suddiNammajana.comಆರೋಪಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡೀಲ್ನಮ್ಮಜನ.ಕಾಂಬದರನಾಥ್ಮಾನನಷ್ಟ ಮೊಕದ್ದಮೆಹಿಂದೂ ಮಹಾಗಣಪತಿ ಮಾರ್ಗದರ್ಶಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕ್ಕಿಂತ ಹೆಚ್ಚು ನೊಂದಣಿ | MP Govinda M Karajola
Next Article ತಂದೆ ತಾಯಿ ಕೊಲೆ ಬಗ್ಗೆ ಮಗಳು ಅರ್ಷಿತಾ ಹೇಳಿದ್ದೇನು? ಆರೋಪ ಮಾಡಿದ್ದ ಯಾರ ಮೇಲೆ? Chitradurga crime
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?