
Chitradurga news|nammajana. com|23-9-2024
ನಮ್ಮಜನ.ಕಾಂ, ಚಿತ್ರದುರ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೆಪ್ಟಂಬರ್23 ರ ಸೋಮವಾರ ಸಂಜೆ 4 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಿ ಮಾಳಪ್ಪನಹಟ್ಟಿ ತಿರುಮಲ (B. Y. Vijayendra) ಕಲ್ಯಾಣ ಮಂಟಪದಲ್ಲಿ ನಡೆಯುವ ಜಿಲ್ಲಾ ಮಟ್ಟದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಇದನ್ನೂ ಓದಿ: ಪೊರಕೆ ಹಿಡಿದು ಕಸ ಗುಡಿಸಿದ ಜಿಲ್ಲಾ ನ್ಯಾಯಾಧೀಶ | District Magistrate

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ರಾಧಾ ಮೋಹನ್ ದಾಸ್ ಆಗರ್ವಾಲ್, ಜಿಲ್ಲಾಧ್ಯಕ್ಷ ಎ. ಮುರುಳಿ, ಸಂಸದ ಗೋವಿಂದ ಕಾರಜೋಳ, ಶಾಸಕ ಎಂ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್, ಮಾಜಿ ಶಾಸಕರಾದ ಜಿ.ಎಚ್ ತಿಪ್ಪಾರೆಡ್ಡಿ, ನೆರಲಗುಂಟೆ ತಿಪ್ಪೇಸ್ವಾಮಿ, ಎಸ್.ಕೆ ಬಸವರಾಜನ್ (B. Y. Vijayendra) ಭಾಗವಹಿಸಲಿದ್ದಾರೆ.
ಇದನ್ನೂ ಓದಿ: Kannada Dina Bhavishya: ಇಂದಿನ ದಿನ ಭವಿಷ್ಯ | ಯಾರಿಗೆಲ್ಲ ಸರ್ಕಾರಿ ಉದ್ಯೋಗ ಯೋಗ, ವ್ಯಾಪರದಲ್ಲಿ ಲಾಭ?