Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಐತಿಹಾಸಿಕ ಕೋಟೆ ಆವರಣ ಸ್ವಚ್ಚಗೊಳಿಸಿದ ಡಿಸಿ ಟಿ.ವೆಂಕಟೇಶ್ | Chitradurga Fort
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಐತಿಹಾಸಿಕ ಕೋಟೆ ಆವರಣ ಸ್ವಚ್ಚಗೊಳಿಸಿದ ಡಿಸಿ ಟಿ.ವೆಂಕಟೇಶ್ | Chitradurga Fort
ಇಂದಿನ ಸುದ್ದಿ

ಐತಿಹಾಸಿಕ ಕೋಟೆ ಆವರಣ ಸ್ವಚ್ಚಗೊಳಿಸಿದ ಡಿಸಿ ಟಿ.ವೆಂಕಟೇಶ್ | Chitradurga Fort

Editor Nammajana
Last updated: 24 September 2024 4:44 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Nammajana.com|Chitradurga news|24-9-2024

ನಮ್ಮಜನ.ಕಾಂ, ಚಿತ್ರದುರ್ಗ: ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ನಗರಸಭೆ ವತಿಯಿಂದ (Chitradurga Fort) ಮಂಗಳವಾರ ನಗರದ ಐತಿಹಾಸಿಕ ಕೋಟೆ ಆವರಣದೊಳಗೆ ಸ್ವಚ್ಛತಾ ಕಾರ್ಯ ನಡೆಯಿತು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಐತಿಹಾಸಿಕ ಕೋಟೆ ಆವರಣದೊಳಗೆ ಸ್ವಚ್ಛತಾ (Chitradurga Fort) ಕಾರ್ಯಕ್ರಮದಲ್ಲಿ ಖುದ್ದು ಪಾಲ್ಗೊಂಡು, ಸ್ವಚ್ಛತೆ ಕಾರ್ಯ ನೆರವೇರಿಸಿದರು.

ಜಿಲ್ಲಾಧಿಕಾರಿಗಳು ಖುದ್ದು ಕೈಗವಸು ಧರಿಸಿ, ಸ್ವಚ್ಛತಾ ಕಾರ್ಯಕ್ಕಿಳಿದು, ವಿದ್ಯಾರ್ಥಿಗಳನ್ನು ಸ್ವಚ್ಛತಾ ಕಾರ್ಯಕ್ಕೆ ಹುರಿದುಂಬಿಸಿದರು.  ಕೋಟೆ ಆವರಣದಲ್ಲಿ ಅಲ್ಲಲ್ಲಿ ಬಿದ್ದಿದ್ದ (Chitradurga Fort) ಕಸವನ್ನು ಆಯ್ದು, ಒಂದೆಡೆ ಸಂಗ್ರಹಿಸಿ ನೀಡುವ ಕಾರ್ಯದಲ್ಲಿ ಚುರುಕಿನಿಂದ ಪಾಲ್ಗೊಂಡರು.

ಸ್ವಚ್ಛತಾ ಕಾರ್ಯಕ್ಕೆ ಆಗಮಿಸಿದ್ದ ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು, ವಾಯುವಿಹಾರಿಗಳು, ಪ್ರವಾಸಿ ಮಿತ್ರರು ಕೋಟೆ ಆವರಣದಲ್ಲಿನ ಸ್ವಚ್ಛತೆಗೆ ಕೈಜೋಡಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, (Chitradurga Fort) ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸಲು ಕಳೆದ ಸೆ.14 ರಿಂದ “ಸ್ವಚ್ಛತಾ ಹೀ ಸೇವಾ ಪಾಕ್ಷಿಕ” ಅಭಿಯಾನ ಆರಂಭಗೊಂಡಿದ್ದು, ಅಕ್ಟೋಬರ್ 01 ರವರಗೆ ನಡೆಯಲಿದೆ.

ಈ ಹಿನ್ನಲೆಯಲ್ಲಿ ಪ್ರತಿನಿತ್ಯವೂ ಸ್ವಚ್ಛತಾ ಅಭಿಯಾನಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನವು ಕೇವಲ ಆ ದಿನಕ್ಕೆ ಸೀಮಿತಗೊಳಿಸಬಾರದು. ಇದು ನಿರಂತರವಾಗಿರಬೇಕು. ಈ ಅಭಿಯಾನದ ಮೂಲಕ ಸ್ವಚ್ಛತೆ ಕಾಪಾಡುವ ಜತೆಗೆ ಜನರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವುದಾಗಿದೆ. ಇದರಿಂದ ಸುಂದರ ನಗರ ನಿರ್ಮಾಣ ಹಾಗೂ ಉತ್ತಮ ಪರಿಸರ, (Chitradurga Fort) ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ನಗರಸಭೆ ವತಿಯಿಂದ ಐತಿಹಾಸಿಕ ಕೋಟೆಯಲ್ಲಿ ಸ್ವಚ್ಛತಾ ಸೆಲ್ಫಿ ಪಾಯಿಂಟ್‍ಗಳನ್ನು ಸ್ಥಾಪಿಸಿ, ಸಾರ್ವಜನಿಕರಿಗೆ ಸೆಲ್ಫಿಗಳನ್ನು ತೆಗೆದುಕೊಳ್ಳಲು ಉತ್ತೇಜನ ನೀಡಲಾಯಿತು.  ಇದೇ (Chitradurga Fort) ಸಂದರ್ಭದಲ್ಲಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಅವರು ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿದರು.

ಇದನ್ನೂ ಓದಿ: ವಾಣಿ ವಿಲಾಸ ಸಾಗರ ಜಲಾಶಯ ಸಂಪೂರ್ಣವಾಗಿ ಹೊಸದುರ್ಗಕ್ಕೆ ಸೇರಿದ್ದು: ಮಾಜಿ ಸಚಿವ ಗೂಳಿಹಟ್ಟಿ ಶೇಖರ್ | Vani Vilasa Sagar

ಸ್ವಚ್ಛತಾ ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಸಾಹಸಿ ಜ್ಯೋತಿರಾಜ್, (Chitradurga Fort) ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ್ ಸೇರಿದಂತೆ, ನೆಹರು ಯುವ ಕೇಂದ್ರ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಹಾಗೂ ಡಾನ್ ಬಾಸ್ಕೋ ಪದವಿ ಕಾಲೇಜು ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಮತ್ತು ಚಿತ್ರ ಡಾನ್ ಬಾಸ್ಕೋ ಯುವ ತಾರೆಗಳು ಸೇರಿದಂತೆ ಸಾರ್ವಜನಿಕರು, ಪ್ರವಾಸಿಗರು, ಪ್ರವಾಸಿ ಮಿತ್ರರು, ವಾಯುವಿಹಾರಿಗಳು, ಪೌರಕಾರ್ಮಿಕರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:ChitradurgaChitradurga NewscourtDC T. VenkateshfortHistorical FortKannada Newskannada suddiNammajana.comSwachha KaryaSwachhata Hee Seva Pakshi Abhiyanಐತಿಹಾಸಿಕ ಕೋಟೆಕನ್ನಡ ನ್ಯೂಸ್ಕನ್ನಡ ಸುದ್ದಿಕೋಟೆಕೋರ್ಟ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾಧಿಕಾರಿಡಿಸಿ ಟಿ.ವೆಂಕಟೇಶ್ನಮ್ಮಜನ.ಕಾಂಸ್ವಚತಾ ಕಾರ್ಯಸ್ವಚ್ಚತಾ ಹೀ ಸೇವಾ ಪಾಕ್ಷಿಕ ಅಭಿಯಾನ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರ ಜಲಾಶಯ ಸಂಪೂರ್ಣವಾಗಿ ಹೊಸದುರ್ಗಕ್ಕೆ ಸೇರಿದ್ದು: ಮಾಜಿ ಸಚಿವ ಗೂಳಿಹಟ್ಟಿ ಶೇಖರ್ | Vani Vilasa Sagar
Next Article Dina Bhavishya kannada: ಇಂದಿನ ದಿನ ಭವಿಷ್ಯ, ಯಾವ ರಾಶಿಗೆ ಉದ್ಯೋಗ, ವ್ಯಾಪರದಲ್ಲಿ ಲಾಭ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?