Chitradurga news | nammajana.com|1-10-2024
ನಮ್ಮಜನ.ಕಾಂ, ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಪಾತಪ್ಪನಗುಡಿ ಗ್ರಾಮದ ಕೊಡಿಹಟ್ಟಿ ರೈತ ಚಂದ್ರಣ್ಣ ಎನ್ನುವವರು ತೋಟದಲ್ಲಿ ಫಸಲಿಗೆ ಬಂದಿದ್ದ ಸುಮಾರು 12 ಅಡಿಕೆ ಮರ ಹಾಗೂ 8 ಬಾಳೆ ಗಿಡ ಕಡಿದು ಹಾಕಿದ್ದು (Nut tree) ಜಮೀನಿಗು ನೀರು ಹರಿಸುವ ಪೈಪ್ ಗಳನ್ನು ಕಿಡಿಗೇಡಿಗಳು ಹೊಡೆದು ಹಾಕಿದ್ದಾರೆ.
ಇದನ್ನೂ ಓದಿ: Maramma Jatre: ಅದ್ದೂರಿಯಾಗಿ ನಡೆದ ಗೌರ ಸಮುದ್ರ ಮಾರಮ್ಮ ಮರಿಪರಿಷೆ, ಕಾಣಿಕೆ ಹಣ ಬಂದಿದ್ದೇಷ್ಟು?

ಇದರಿಂದ ರೈತನಿಗೆ ತುಂಭ ನಷ್ಟವಾಗಿದ್ದು ಮನೆಯ ಮಕ್ಕಳಂತೆ ಸಾಕಿದ್ದ ಅಡಿಕೆ ಗಿಡಗಳನ್ನ ಕಡಿದು ಹಾಕಿದ ಕಿಡಿಗೆಡಿಗಳನ್ನ ಪತ್ತೆ (Nut tree) ಹಚ್ಚಿ ಕ್ರಮ ಕೈಗೊಳ್ಳವಂತೆ ರೈತ ಚಂದ್ರಣ್ಣ ಮನವಿ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252