Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ ನಾಯಕ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ |Pratibha Puraskara
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ ನಾಯಕ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ |Pratibha Puraskara
ಇಂದಿನ ಸುದ್ದಿ

ಚಿತ್ರದುರ್ಗ ನಾಯಕ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ |Pratibha Puraskara

Editor Nammajana
Last updated: 31 October 2024 7:43 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news |nammajana.com|31-10-2024

ನಮ್ಮಜನ.ಕಾಂ‌, ಚಿತ್ರದುರ್ಗ: 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.75 ಹಾಗೂ ಬಿ.ಎ, ಬಿ.ಕಾಂ, ಬಿಸಿಎ, ಬಿಎಸ್‍ಡಬ್ಲ್ಯೂ, ಇಂಜಿನಿಯರಿಂಗ್, ಎಂ.ಬಿ.ಬಿ.ಎಸ್ ಇತರೆ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿದ, ಪಿಹೆಚ್.ಡಿ ಪದವಿ, ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತರನ್ನು ಅಭಿನಂದಿಸಲು ಚಿತ್ರದುರ್ಗ ನಾಯಕ ನೌಕರರ (Pratibha Puraskara) ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 10ರೊಳಗೆ ತಮ್ಮ ಸ್ವ-ವಿವರದ ಅರ್ಜಿಯ ಜೊತೆ ಪೂರಕ ದಾಖಲಾತಿಗಳೊಂದಿಗೆ (Pratibha Puraskara) ಅಂಚೆ ಮೂಲಕ ಅಥವಾ ನೇರವಾಗಿ ಡಾ.ಹೆಚ್.ಗುಡ್ಡದೇಶ್ವರಪ್ಪ,ಅಧ್ಯಕ್ಷರು, ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘ, ಮಾತೃ ಕೃಪ, ಎಂ.ಐ.ಜಿ 12/ಎ, ಕೆ.ಹೆಚ್.ಬಿ ಕಾಲೋನಿ, 3ನೇ ಹಂತ, ಸಾಧಿಕ್ ನಗರ ರಸ್ತೆ, ಚಿತ್ರದುರ್ಗ, ದೂರವಾಣಿ ಸಂಖ್ಯೆ 9448232934 ಇಲ್ಲಿಗೆ ಸಲ್ಲಿಸಲು ಸೂಚಿಸಿದೆ.

ಇದನ್ನೂ ಓದಿ: ನಟ ದರ್ಶನ್ ಬಿಡುಗಡೆ | ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದ ರೇಣುಕಾಸ್ವಾಮಿ ತಂದೆ | Actor Darshan releasedreleased

ಹೆಚ್ಚಿನ ಮಾಹಿತಿಗಾಗಿ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಂದ್ರಬಾಬು ದೂರವಾಣಿ ಸಂಖ್ಯೆ 7483639318 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ.ಗುಡ್ಡದೇಶ್ವರಪ್ಪ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ

Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

TAGGED:ChitradurgaChitradurga Nayak EmployeesChitradurga NewsKannada Newskannada suddiNammajana.comPratibha puraskaraValmiki EmployeesValmiki Nayak Employees Welfare Associationಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನಾಯಕ ನೌಕರರುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರತಿಭಾ ಪುರಸ್ಕಾರವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ದಿ ಸಂಘವಾಲ್ಮೀಕಿ ನೌಕರರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ನಟ ದರ್ಶನ್ ಬಿಡುಗಡೆ | ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದ ರೇಣುಕಾಸ್ವಾಮಿ ತಂದೆ | Actor Darshan released
Next Article ವಾಣಿ ವಿಲಾಸ ಸಾಗರ | 31 ಅಕ್ಟೋಬರ್ 2024 | ನೀರಿನ ಮಟ್ಟ | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ
ಇಂದಿನ ಸುದ್ದಿ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?