
Chitradurga news |nammajana.com|31-10-2024
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ (Award) ಕಲೆ, ಸಾಹಿತ್ಯ, ಸಂಸ್ಕøತಿ, ಜಾನಪದ, (Kannada Rajyotsava Award) ಸಮಾಜ ಸೇವೆ, ಪತ್ರಿಕೋದ್ಯಮ, ಕ್ರೀಡೆ, ಸಂಗೀತ ಸೇರಿದಂತೆ ಹಲವು ಕ್ಷೇತ್ರಗಳಿಂದ 28 ಜನರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಿಂದ ಅಧಿಕೃತ ಪಟ್ಟಿ ಬಿಡುಗಡೆಯಾಗಿದ್ದು, ನವೆಂಬರ್ 1 ರಂದು ನಡೆಯುವ ಕನ್ನಡ ರಾಜ್ಯೋತ್ಸವದಲ್ಲಿ ಪ್ರಶಸ್ತಿಗೆ ಆಯ್ಕೆಯಾದವರನ್ನು ಸನ್ಮಾನಿಸಲಾಗುತ್ತದೆ.

ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ:
ಜಾನಪದ ಕ್ಷೇತ್ರ: ಹಿರಿಯೂರು ತಾಲೂಕು ಕೆ.ಎನ್.ಕೊಟ್ಟಿಗೆ ಗುರುಮೂರ್ತಿ ಹಾಗೂ ಚಿತ್ರದುರ್ಗ ತಾಲೂಕು ಹುಲ್ಲೇಹಾಳ್ ಗ್ರಾಮದ ಡಿ.ನಾಗರಾಜ್. (Kannada Rajyotsava Award)
ರಂಗಭೂಮಿ ಕ್ಷೇತ್ರದಲ್ಲಿ ಮುದ್ದಾಪುರದ ಎನ್.ವೆಂಕಟೇಶ್, ಚಳ್ಳಕೆರೆ ತಾಲೂಕು ನನ್ನಿವಾಳದ ಹನುಮಂತಪ್ಪ.
ಜಿಲ್ಲಾಧಿಕಾರಿ ಕಚೇರಿಯಿಂದ ಅಧಿಕೃತ ಪಟ್ಟಿ ಬಿಡುಗಡೆಯಾಗಿದ್ದು, ನವೆಂಬರ್ 1 ರಂದು ನಡೆಯುವ ಕನ್ನಡ ರಾಜ್ಯೋತ್ಸವದಲ್ಲಿ ಪ್ರಶಸ್ತಿಗೆ ಆಯ್ಕೆಯಾದವರನ್ನು ಸನ್ಮಾನಿಸಲಾಗುತ್ತದೆ.
ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ:
ಜಾನಪದ ಕ್ಷೇತ್ರ: ಹಿರಿಯೂರು ತಾಲೂಕು ಕೆ.ಎನ್.ಕೊಟ್ಟಿಗೆ ಗುರುಮೂರ್ತಿ ಹಾಗೂ ಚಿತ್ರದುರ್ಗ ತಾಲೂಕು ಹುಲ್ಲೇಹಾಳ್ ಗ್ರಾಮದ ಡಿ.ನಾಗರಾಜ್. (Kannada Rajyotsava Award)
ರಂಗಭೂಮಿ ಕ್ಷೇತ್ರದಲ್ಲಿ ಮುದ್ದಾಪುರದ ಎನ್.ವೆಂಕಟೇಶ್, ಚಳ್ಳಕೆರೆ ತಾಲೂಕು ನನ್ನಿವಾಳದ ಹನುಮಂತಪ್ಪ.
ಸಂಗೀತ ಕಲಾವಿದರ ಕ್ಷೇತ್ರ: ಹೊಸದುರ್ಗ ಪಟ್ಟಣದ ಓ.ಮೂರ್ತಿ, ಕೆಳಗೋಟೆಯ ಇಂದ್ರಮ್ಮ.
ಶಿಕ್ಷಣ ಕ್ಷೇತ್ರ: ವೆಂಕಟೇಶ್ವರ ಬಿ.ಇಡಿ ಕಾಲೇಜು ಪ್ರಾಚಾರ್ಯ ಡಾ.ಬಿ.ಸಿ.ಅನಂತರಾಮು, ಹಿರಿಯೂರಿನ ಪ್ರೊ.ಎಂ.ಜಿ.ರಂಗಸ್ವಾಮಿ.
ವೈದ್ಯಕೀಯ ಕ್ಷೇತ್ರ: ಡಾ.ನವೀನ್ ಬಸವರಾಜ್ ಸಜ್ಜನ್,
ಸಾಹಿತ್ಯ ಕ್ಷೇತ್ರ: ಹಿರಿಯೂರಿನ ನಿವೃತ್ತ ಪ್ರಾಚಾರ್ಯ ಡಿ.ಸಿ.ಪಾಣಿ, ಚಿತ್ರದುರ್ಗದ ಸಂತಫಿಲೋಮಿನಾ ವಿದ್ಯಾಸಂಸ್ಥೆಯ ಎಸ್.ಫ್ಲೋಮಿನ್ ದಾಸ್, ಹೊಳಲ್ಕೆರೆ ಪಟ್ಟಣದ ಸಿದ್ದವ್ವನಹಳ್ಳಿ ವೀರೇಶ್.
ಕ್ರೀಡಾ ಕ್ಷೇತ್ರ: ಎಂ.ಜೆ.ವೇದಾಂತ್, ಗೋಪಾಲಪುರ ರಸ್ತೆಯ ಫೈಲ್ವಾನ್ ಅಫೀಜ್.
ಚಿತ್ರಕಲೆ ಕ್ಷೇತ್ರ: ಚಳ್ಳಕೆರೆಯ ಆರ್.ವೆಂಕಟೇಶ್ ರೆಡ್ಡಿ, ಚಿತ್ರದುರ್ಗದ ಡಿ.ನಾಗರಾಜ್(ನಾಗು ಆಟ್ರ್ಸ್).
ಸಮಾಜ ಸೇವೆ: ಚಿತ್ರದುರ್ಗದ ವೈ.ವಿ.ಮಹೇಂದ್ರನಾಥ್, ಜೋಗಿಮಟ್ಟಿ ರಸ್ತೆಯ ಈ.ಅಶೋಕ್ ಕುಮಾರ್.
ಮುದ್ರಣ ಕ್ಷೇತ್ರ: ಹೊಳಲ್ಕೆರೆ ತಾಲೂಕು ತೇಕಲವಟ್ಟಿಯ ಎಂ.ಕೃಷ್ಣಮೂರ್ತಿ.
ಸಂಕೀರ್ಣ ಕ್ಷೇತ್ರ: ರೈತ ಮುಖಂಡ ಇ.ಎನ್.ಲಕ್ಷ್ಮೀಕಾಂತ್, ಕೊಟೆ ಪ್ರವಾಸಿ ಮಾರ್ಗದರ್ಶಿ ಬಿ.ಮೋಹಿದ್ದೀನ್ ಖಾನ್ ಹಾಗೂ ನೀರಾವರಿ ಹೋರಾಟ ಸಮಿತಿಯ ಕೆ.ಆರ್.ದಯಾನಂದ್. (Kannada Rajyotsava Award)
ಕೃಷಿ ಕ್ಷೇತ್ರ: ಚಳ್ಳಕೆರೆ ತಾಲೂಕು ಗುಡಿಹಳ್ಳಿಯ ಬಡಗಿ ರಂಗಪ್ಪ.
ಇದನ್ನೂ ಓದಿ:ವಾಣಿ ವಿಲಾಸ ಸಾಗರ | 31 ಅಕ್ಟೋಬರ್ 2024 | ನೀರಿನ ಮಟ್ಟ | Vani Vilasa Sagara Dam
ಪತ್ರಿಕೋದ್ಯಮ ಕ್ಷೇತ್ರ: ಚಂದ್ರವಳ್ಳಿ ಪತ್ರಿಕೆ ಸಂಪಾದಕ ಹರಿಯಬ್ಬೆ ಹೆಂಜಾರಪ್ಪ, ಉದಯವಾಣಿ ಜಿಲ್ಲಾ ವರದಿಗಾರ ತಿಪ್ಪೇಸ್ವಾಮಿ ನಾಕೀಕೆರೆ, ಸುವರ್ಣ ನ್ಯೂಸ್ ವರದಿಗಾರ ಕಿರಣ್ ತೊಡರನಾಳು, ಬಿ.ಟಿ.ವಿ ವರದಿಗಾರ ಸಿ.ರಾಜಶೇಖರ್ ಅವರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.