Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕೌಶಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಸಾಧನೆ ಸಾಧ್ಯ: ಎಂ.ಸಿ.ರಘುಚಂದನ್ | Skill based education
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕೌಶಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಸಾಧನೆ ಸಾಧ್ಯ: ಎಂ.ಸಿ.ರಘುಚಂದನ್ | Skill based education
ಇಂದಿನ ಸುದ್ದಿ

ಕೌಶಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಸಾಧನೆ ಸಾಧ್ಯ: ಎಂ.ಸಿ.ರಘುಚಂದನ್ | Skill based education

Editor Nammajana
Last updated: 17 November 2024 7:22 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|17-11-2024

ನಮ್ಮಜನ.ಕಾ, ಚಿತ್ರದುರ್ಗ: ಪದವಿಯ ಜೊತೆ ಕೌಶಲ್ಯಾಧಾರಿತ ಶಿಕ್ಷಣ ಕಲಿಯದಿದ್ದರೆ ಜೀವನದಲ್ಲಿ ಏನನ್ನು ಸಾಧಿಸಲು (Skill based education) ಆಗುವುದಿಲ್ಲ ಎಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹೇಳಿದರು.

ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರೇಶರ್ಸ್ ಡೇ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಗಟ್ಟಿ ನಿರ್ಧಾರ, ಸ್ಪಷ್ಠವಾದ ಗುರಿಯಿದ್ದಾಗ ಮಾತ್ರ ಸಮಾಜದಲ್ಲಿ ಸಂಬಂಧಿಗಳು, ಬಂದು-ಬಳಗದವರ ಎದುರು ಸ್ವಾಭಿಮಾನಿಯಾಗಿ ಬದುಕಿ ನಿಮ್ಮನ್ನು ಸಾಕಿ ಸಲಹಿದ ತಂದೆ-ತಾಯಿಗಳನ್ನು ಜೋಪಾನವಾಗಿ ನೋಡಿಕೊಳ್ಳಬಹುದು.

ಕೌಶಲ್ಯಯುತ ಶಿಕ್ಷಣದಿಂದ ಮಾತ್ರ ಸ್ವಂತ ಬದುಕು (Skill based education) ಕಟ್ಟಿಕೊಳ್ಳಬಹುದು. ಚಿತ್ರದುರ್ಗ ಜಿಲ್ಲೆ ಮೊದಲೆ ಬರಪೀಡಿತ ಪ್ರದೇಶ. ಇಲ್ಲಿ ಯಾವುದೇ ನೀರಾವರಿ ಕೈಗಾರಿಕೆಗಳಿಲ್ಲ. ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಪಡೆದವರು ದೊಡ್ಡ ದೊಡ್ಡ ನಗರಗಳಿಗೆ ಹೋಗಿ ನೆಲೆಸುತ್ತಾರೆ. ನೀವುಗಳು ಕಷ್ಟಪಟ್ಟು ಓದಿ ನ್ಯಾಯವಾಗಿ ದುಡಿದು ಉತ್ತಮ ಬದುಕು ಕಂಡುಕೊಳ್ಳಿ ಎಂದು ಹೇಳಿದರು.

ಶಿಕ್ಷಣದ ಜೊತೆ ಕಂಪ್ಯೂಟರ್, ಟ್ಯಾಲಿ ಕಲಿತರೆ ದುಡಿಮೆಯ ಮಾರ್ಗ ಕಂಡುಕೊಳ್ಳಬಹುದು. ದುಡಿಯುವ ಕೈಗಳಿಗೆ ಎಲ್ಲರೂ ನಮಸ್ಕಾರ ಹೊಡೆಯುತ್ತಾರೆ. ದುಡಿಯದೆ ಸೋಮಾರಿಗಳು (Skill based education) ಮತ್ತೊಬ್ಬರ ಮುಂದೆ ಕೈಚಾಚಿ ಬೇಡಬೇಕಾಗುತ್ತದೆ. ಅದಕ್ಕಾಗಿ 21-22 ವರ್ಷದೊಳಗೆ ಪದವಿ ಪಡೆದು ಸಮಾಜದಲ್ಲಿ ಉತ್ತಮ ನಾಗರೀಕರಿಗೆ ಬಾಳುವ ನಿರ್ಧಾರ ಮಾಡಬೇಕೆಂದು ತಿಳಿಸಿದರು.

ಇದನ್ನೂ ಓದಿ: ಪ್ರಭಾವಿಗಳಿಂದ ನಗರಸಭೆ ಆಸ್ತಿ ಒತ್ತುವರಿ ಮತ್ತು ಮಾರಟಕ್ಕೆ ಯತ್ನ: ನಗರಸಭೆ ಸದಸ್ಯ ಶ್ರೀನಿವಾಸ್ ಆರೋಪ | Akrama

ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಜೆ.ಶಿವಕುಮಾರ್, ಬಿ.ಇ.ಡಿ.ಕಾಲೇಜು ಪ್ರಾಚಾರ್ಯರಾದ ಡಾ.ಬಿ.ಸಿ.ಅನಂತರಾಮು, ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಚೀಫ್ ಕೋ-ಆರ್ಡಿನೇಟರ್ ರಾಜು ಆರ್.ಎಸ್. ಪ್ರಕೃತಿ (Skill based education) ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ.ಎಸ್.ಬಿ.ನವಾಜ್ ಇನ್ನು ಅನೇಕರು ವೇದಿಕೆಯಲ್ಲಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ

Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

TAGGED:ChitradurgaChitradurga NewsDevaraj Arasu UniversityKannada Newskannada suddiMC RaghuchandanNammajana.comSkill Based Educationಎಂ.ಸಿ.ರಘುಚಂದನ್ಕನ್ನಡ ನ್ಯೂಸ್ಕನ್ನಡ ಸುದ್ದಿಕೌಶಲ್ಯಾಧಾರಿತ ಶಿಕ್ಷಣಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದೇವರಾಜ್ ಅರಸು ವಿಶ್ವವಿದ್ಯಾಲಯನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಪ್ರಭಾವಿಗಳಿಂದ ನಗರಸಭೆ ಆಸ್ತಿ ಒತ್ತುವರಿ ಮತ್ತು ಮಾರಟಕ್ಕೆ ಯತ್ನ: ನಗರಸಭೆ ಸದಸ್ಯ ಶ್ರೀನಿವಾಸ್ ಆರೋಪ | Akrama
Next Article ಬದುಕು ಶ್ರೇಷ್ಠವಾಗಲು ರಾಮಾಯಣ ಮಹಾಕಾವ್ಯ ಓದಬೇಕು: ಎನ್.ರಘುಮೂರ್ತಿ | Valmiki Jayanti
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ
ಇಂದಿನ ಸುದ್ದಿ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?