Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Tagaru kalaga | ಜನಮನ ಸೆಳೆದ ರಾಜ್ಯ ಮಟ್ಟದ ಟಗರು ಕಾಳಗ | ಡಿಚ್ಚಿ ಮೇಲೆ ಡಿಚ್ಚಿ ಹೊಡೆದುಕೊಂಡ ಟಗರುಗಳು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೀಡೆ > Tagaru kalaga | ಜನಮನ ಸೆಳೆದ ರಾಜ್ಯ ಮಟ್ಟದ ಟಗರು ಕಾಳಗ | ಡಿಚ್ಚಿ ಮೇಲೆ ಡಿಚ್ಚಿ ಹೊಡೆದುಕೊಂಡ ಟಗರುಗಳು
ಕ್ರೀಡೆ

Tagaru kalaga | ಜನಮನ ಸೆಳೆದ ರಾಜ್ಯ ಮಟ್ಟದ ಟಗರು ಕಾಳಗ | ಡಿಚ್ಚಿ ಮೇಲೆ ಡಿಚ್ಚಿ ಹೊಡೆದುಕೊಂಡ ಟಗರುಗಳು

Editor Nammajana
Last updated: 19 November 2024 07:33
By Editor Nammajana 2 Min Read
Share
SHARE

Chitradurga news|nammajana.com|19-11-2024

ನಮ್ಮಜನ.ಕಾಂ, ಹೊಸದುರ್ಗ: ತಾಲೂಕಿನ ಕೆಲ್ಲೋಡು ಗ್ರಾಮದ ಕನಕ ಗುರುಪೀಠದ ಆವರಣದಲ್ಲಿ ಕನಕ (Tagaru kalaga) ಜಯಂತೋತ್ಸವದ ಅಂಗವಾಗಿ ನಡೆದ ಟಗರಿನ ಕಾಳಗ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ನೂರಾರು ಜನರು ಸುತ್ತಲೂ ಜಮಾಯಿಸಿ ಟಗರಿನ ಕಾಳಗ ವೀಕ್ಷಿಸಿದರು. ಕೊಬ್ಬಿದ ಎರಡು ಟಗರುಗಳು ನಾಲ್ಕು ಹೆಜ್ಜೆ ಹಿಂದೆ ಹೋಗಿ ವಾಪಸ್ ಬಂದು ಜೋರಾಗಿ ತಲೆಯಿಂದ ಡಿಚ್ಚಿ ಹೊಡೆಯುವ ದೃಶ್ಯರೋಚಕವಾಗಿತ್ತು.

ಬಲಿಷ್ಟ ಟಗರುಗಳ ರಭಸದ ಟಕ್ಕರ್‌ನಿಂದ ಹೊರಡುತ್ತಿದ್ದ ಶಬ್ದ ನೆರೆದ ಪ್ರೇಕ್ಷಕರಲ್ಲಿ ರೋಮಾಂಚನ ಮೂಡಿಸುವ ಮೂಲಕ ಕಾಳಗದ ಅಖಾಡ ರಂಗು ಪಡೆದುಕೊಳ್ಳುತ್ತಿತ್ತು.

2 ಹಲ್ಲು, 4 ಹಲ್ಲು, 6 ಹಲ್ಲು ಹಾಗೂ 8 ಹಲ್ಲು ಹೀಗೆ (Tagaru kalaga) ಟಗರುಗಳನ್ನು ವಿಂಗಡಿಸಿ ನಡೆದ ಈ ಸ್ಪರ್ಧೆಯಲ್ಲಿ ಟಗರುಗಳ ಸೆಣಸಾಟ ನೆರೆದಿದ್ದವರಲ್ಲಿ ರೋಮಾಂಚನ ಸೃಷ್ಟಿಸಿತು.

ಕಾಳಗದಲ್ಲಿ ಕೆಲವು ಟಗರುಗಳು ತಮ್ಮ ಶಕ್ತಿ ಸಾಮರ್ಥ್ಯ ಸಾಭೀತು ಪಡಿಸಲು ಮುನ್ನುಗಿ ಹೋಗುತ್ತಿದ್ದವು. ಕೆಲವು ಟಗರುಗಳು ಮೊದಲ ಟಕ್ಕರ್ ನಂತರ ಮತ್ತೊಂದು ಗುದ್ದಿಗೆ ಹಿಂಜರಿದು ಅಖಾಡದಿಂದ ಕಾಲ್ಕಿಳುತ್ತಿದ್ದವು.

ನೋಡುಗರು ಕೇಕೆ, ಶಿಳ್ಳೆ ಹೊಡೆದು ಟಗರಿನ ಮಾಲೀಕರನ್ನು ಹುರಿದುಂಬಿಸಿದರು.ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರಿಂದ ಸುಮಾರು 80 ಕ್ಕೂ ಹೆಚ್ಚು ಟಗರುಗಳು ಸ್ಪರ್ಧೆಗೆ ಆಗಮಿಸಿದ್ದವು. ಇದರಲ್ಲಿ ಜಯಶಾಲಿಯಾದ ಟಗರಿನ ಮಾಲೀಕರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಶಾಸಕರಾದ ಬಿ.ಜಿ.ಗೋವಿಂದಪ್ಪ ಹಾಗೂ ಟಿ.ರಘುಮೂರ್ತಿ ಟಗರು ಕಾಳಗಕ್ಕೆ ಚಾಲನೆ ನೀಡಿದರು.

ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಶ್ರೀಮಠದ ವತಿಯಿಂದರಾಜ್ಯ ಮಟ್ಟದಟಗರು ಕಾಳಗ (Tagaru kalaga) ಹಮ್ಮಿಕೊಂಡಿರುವುದು ಸ್ವಾಗತರ್ಹ.ಗ್ರಾಮೀಣಜನರಜೀವನದಲ್ಲಿ ಹಾಸು ಹೊಕ್ಕಾಗಿರುವ ಇಂತಹ ಕ್ರೀಡೆಗಳು ನಿರಂತರವಾಗಿ ನಡೆಯಬೇಕು ಎಂದರು.

ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ಕನಕ ಜಯಂತೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆಆಯೋಜಿಸಲಾಗಿರುವಟಗರು ಕಾಳಗಕ್ಕೆ ಉತ್ತಮ ಪ್ರತಿಕ್ರಿಯೆದೊರಕಿದೆ.ರಾಜ್ಯದ ನಾನಾ ಭಾಗಗಳಿಂದ ಮಾಲೀಕರು ಟಗರುಗಳನ್ನು ಸ್ಪರ್ಧೆಗೆಕರೆತಂದಿದ್ದಾರೆ. ಮುಂದಿನ ವರ್ಷವೂ ಸಹ ಟಗರು ಕಾಳಗ ಏರ್ಪಡಿಸಲಾಗುವುದು ಎಂದರು.

ಇದನ್ನೂ ಓದಿ: BPL card | ಚಿತ್ರದುರ್ಗ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ್ ರದ್ದು, ಇಲ್ಲಿದೆ ಮಾಹಿತಿ

ಈ ಸಂಧರ್ಬದಲ್ಲಿ ತಾಪಂ ಇಓ ಸುನೀಲ್‌ಕುಮಾರ್, ತಾಲೂಕು ಕುರುಬ ಸಂಘದ ಅಧ್ಯಕ್ಷ ಮಂಜುನಾಥ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಾಂತಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಹಂತೇಶ್, ಕುರುಬ ಸಮಾಜದ ಮುಖಂಡರಾದ ಎಂ.ಆರ್.ಸಿ.ಮೂರ್ತಿ, ಕೆ.ಟಿ.ಮಂಜುನಾಥ್, ಕೆ.ಅನಂತ್, ಬಿ.ಜಿ.ಅರುಣ್, ಮಠ ಶಿವು ಮತ್ತಿತರಿದ್ದರು.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

TAGGED:BG GovindappaChitradurga Newsdrive for tagaru competitionHosadurga talukKannada Newskannada suddiKelloduMLANammajana.comT RaghumurthyTagaru kalagaಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಗರು ಕಾಳಗಟಗರು ಸ್ಪರ್ಧೆಗೆ ಶಾಸಕರಾದ ಟಿ.ರಘುಮೂರ್ತಿನಮ್ಮಜನ.ಕಾಂಬಿ.ಜಿ.ಗೋವಿಂದಪ್ಪ ಚಾಲನೆಹೊಸದುರ್ಗ ತಾಲೂಕಿನ ಕೆಲ್ಲೋಡು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article BPL card | ಚಿತ್ರದುರ್ಗ ಜಿಲ್ಲೆಯಲ್ಲಿ ಎಷ್ಟು ಬಿಪಿಎಲ್ ಕಾರ್ಡ್ ರದ್ದು, ಇಲ್ಲಿದೆ ಮಾಹಿತಿ
Next Article ಗಾಯಿತ್ರಿ ಜಲಾಶಯ ಬಹುತೇಕ ಭರ್ತಿ | ಕೋಡಿ ಬೀಳಲು ಕೇವಲ ಎರಡು ಅಡಿ ಬಾಕಿ | Gayatri Reservoir
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?