Chitradurga news | nammajana.com|25-11-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Kannada Dina Bhavishya) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Kannada Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (kannada Dina Bhavishya)
ಮೇಷ
ಸ್ನೇಹಿತರಿಂದ ಸಹಾಯ, ಹಣಕಾಸಿನ ವಿಚಾರದಲ್ಲಿ ಎಚ್ಚರ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ಥಿರಾಸ್ತಿ ಖರೀದಿ ಪ್ರಯತ್ನ.
ವೃಷಭ
ಮಹಿಳೆಯರಿಗೆ ಶುಭ ಘಳಿಗೆ, ಸಾಲಗಳಿಂದ ದೂರವಿರಿ, ಕೆಲಸದ ಒತ್ತಡ, ಆರೋಗ್ಯದಲ್ಲಿ ಏಚ್ವರ.
ಮಿಥುನ
ಶ್ರಮಕ್ಕೆ ತಕ್ಕ ಫಲ, ಧರ್ಮಕಾರ್ಯದಿಂದ ಮನಸ್ಸು ಶಾಂತಿ, ಸುಖ ಭೋಜನ, ಹಿತ ಶತ್ರುಗಳಿಂದ ಕಿರಿಕಿರಿ.
ಕಟಕ
ಗುರು ಹಿರಿಯರ ಭೇಟಿ, ಸಾಧಾರಣ ಲಾಭ, ಸಣ್ಣ ಮಾತಿನಿಂದ ಗಲಾಟೆ, ಆದಾಯ ಕಡಿಮೆ ಅಧಿಕ ಖರ್ಚು.
ಸಿಂಹ
ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಧನ ನಷ್ಟ, ನಂಬಿಕಸ್ತರಿಂದ ಮೋಸ.
ಕನ್ಯಾ
ಹೊರ ವ್ಯಕ್ತಿಗಳಿಂದ ಸಹಾಯ, ಮನಸ್ಸಿನಲ್ಲಿ ಗೊಂದಲ, ವಿದೇಶ ಪ್ರಯಾಣ, ತೀರ್ಥಯಾತ್ರೆ, ಉದ್ಯೋಗದಲ್ಲಿ ಪ್ರಮೋಷನ್.
ತುಲಾ
ನಿಮ್ಮ ಮೇಲೆ ಸಲ್ಲದ ಅಪವಾದ ನಿಂದನೆ, ಅಲ್ಪ ಕಾರ್ಯಸಿದ್ದಿ, ನಾನಾ ರೀತಿಯ ತೊಂದರೆ, ಅನಗತ್ಯ ಹಣ ಖರ್ಚು.
ವೃಶ್ವಿಕ
ಸ್ತ್ರೀ ಸೌಖ್ಯ, ಅವಿವಾಹಿತರಿಗೆ ವಿವಾಹ ಯೋಗ, ಕೃಷಿಕರಿಗೆ ಲಾಭ, ಬಾಕಿ ಹಣ ಕೈ ಸೇರುವುದು, ವಿಪರೀತ ವ್ಯಸನ.
ಧನಸ್ಸು
ಮಾತಿನ ಚಕಮಕಿ, ಕೆಲಸ ಕಾರ್ಯಗಳಲ್ಲಿ ಜಯ, ಸ್ಥಳ ಬದಲಾವಣೆ, ವಿವಾಹ ಯೋಗ.
ಮಕರ
ನೀಚ ಜನರಿಂದ ದೂರವಿರಿ, ದ್ರವ್ಯ ಲಾಭ, ಬಂಧುಗಳಲ್ಲಿ ಮನಸ್ತಾಪ, ಆರೋಗ್ಯ ಪ್ರಾಪ್ತಿ, ಹಿರಿಯರಿಂದ ಬೋಧನೆ.
ಕುಂಭ
ಪ್ರಿಯ ಜನರ ಭೇಟಿ, ಯತ್ನ ಕಾರ್ಯ ಅನುಕೂಲ, ಋಣ ಭಾದೆಯಿಂದ ಮುಕ್ತಿ, ಕಾರ್ಯ ಸಾಧನೆಗಾಗಿ ತಿರುಗಾಟ.
ಮೀನ
ನಿಮ್ಮೆಲ್ಲ ಆಸೆಗಳು ಇಷ್ಟಾರ್ಥ ಸಿದ್ದಿ, ನೆಮ್ಮದಿ ಇಲ್ಲದ ಜೀವನ, ಅಧಿಕ ಕೋಪ ಮಕ್ಕಳಿಂದ ಸಹಾಯ, ಮಾತಿನಲ್ಲಿ ಹಿಡಿತವಿರಲಿ.
ಇದನ್ನೂ ಓದಿ: ಐತಿಹಾಸಿಕ ನಾಯಕನಹಟ್ಟಿ ದೊಡ್ಡಕೆರೆ ಭರ್ತಿ, ತೆಪ್ಪೋತ್ಸವ ಡೌಟ್ | Nayakanahatti
ಈ ದಿನದ ದಿನ ಭವಿಷ್ಯ (Kannada Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252