Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Jaljeevan Mission | ಜಲಜೀವನ್ ಮಿಷನ್ ಕಾಮಗಾರಿ | ತುರ್ತಾಗಿ ಪೂರ್ಣಗೊಳಿಸಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > Jaljeevan Mission | ಜಲಜೀವನ್ ಮಿಷನ್ ಕಾಮಗಾರಿ | ತುರ್ತಾಗಿ ಪೂರ್ಣಗೊಳಿಸಿ
Blog

Jaljeevan Mission | ಜಲಜೀವನ್ ಮಿಷನ್ ಕಾಮಗಾರಿ | ತುರ್ತಾಗಿ ಪೂರ್ಣಗೊಳಿಸಿ

Editor Nammajana
Last updated: 28 November 2024 15:44
By Editor Nammajana 1 Min Read
Share
SHARE

Chitradurga news|nammajana.com|28-11-2024

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ ಜಲಜೀವನ್ ಮಿಷಯ್ ಯೋಜನೆಯಡಿ ಪ್ರಗತಿಯಲ್ಲಿರುವ (Jaljeevan Mission) ಕಾಮಗಾರಿಗಳನ್ನು ತುರ್ತಾಗಿ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ  ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಲಜೀವನ್ ಮಿಷನ್ ಹಾಗೂ ಸ್ವಚ್ಛ  ಭಾರತ್ ಮಿಷನ್ (ಗ್ರಾ) ಯೋಜನೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಪ್ರಥಮಾದ್ಯತೆ ಮೇರೆಗೆ ಮನೆ ಮನೆಗೆ ಗಂಗೆ ಹಾಗೂ 128 ಶಾಲಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ಹಾಗೂ 199 ಆಯುಷ್ಮಾನ್ ಆರೋಗ್ಯ (Jaljeevan Mission) ಕೇಂದ್ರಗಳಿಗೆ ಹತ್ತು ದಿನದೊಳಗೆ ನಳ ಸಂಪರ್ಕ  ಕಲ್ಪಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಮನೆ ಮನೆಗೆ ಗಂಗೆ ಕಾಮಗಾರಿಗಳಿಗೆ ಕಾರ್ಯದೇಶ ನೀಡಿದರೂ, ಇದುವರೆಗೂ ಪ್ರಾರಂಭಿಸದ ಗುತ್ತಿಗೆದಾರರ ವಿರುದ್ಧ ಟೆಂಡರ್ ನಿಯಮಾನಸಾರ ಕಟ್ಟುನಿಟ್ಟಿನ ಸೂಕ್ತ ಕ್ರಮ ಕೈಗೊಳ್ಳಲು ಅಭಿಯಂತರರಿಗೆ ಸೂಚನೆ ನೀಡಿದರು ಅವರು, ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ರಚಿಸಬೇಕು. ಗ್ರಾಮ ನೀರು ನೈರ್ಮಲ್ಯ ಸಮಿತಿಯ (Jaljeevan Mission) (ವಿಡಬ್ಲ್ಯೂಎಸ್‍ಸಿ) ಬ್ಯಾಂಕ್ ಖಾತೆಗಳನ್ನು ಕಡ್ಡಾಯವಾಗಿ ತೆರೆದಿರಬೇಕು ಎಂದು ಹೇಳಿದರು.

ಸ್ವಚ್ಛ ಭಾರತ್ ಯೋಜನೆಯಡಿ ಕೈಗೊಂಡಿರುವ ಬೂದು ನೀರು ನಿರ್ವಹಣೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಹಾಗೂ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಮಾಹಿತಿ ನಾಮಫಲಕಗಳನ್ನು ತುರ್ತಾಗಿ ಅಳವಡಿಸಿ, ಪ್ರಗತಿ (Jaljeevan Mission) ಸಾಧಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ‌ ಓದಿ: Bhadre Reservoir: ವಿ ವಿ ಸಾಗರಕ್ಕೆ ಜನವರಿವರೆಗೆ ಭದ್ರೆ ನೀರು, ಡಿಸಿಎಂ ಬಾಗಿನ ಅರ್ಪಿಸಲು ಸಿದ್ದತೆ

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ನಿರೂಪಣಾಧಿಕಾರಿ ವಿಜಯ ಕುಮಾರ್, ಜಿಲ್ಲೆಯ ಆರು ತಾಲ್ಲೂಕುಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು, ಡಿಟಿಎಸ್‍ಯು ಸಮಾಲೋಚಕರು, ವಿಭಾಗ ಕಚೇರಿಯ ಶಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsFullJaljeevan MissionKannada Newskannada suddiMeetingNammajana.comQuick FullWorkZilla Panchayatಕನ್ನಡ ನ್ಯೂಸ್ಕನ್ನಡ ಸುದ್ದಿಕಾಮಗಾರಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಲಜೀವನ್ ಮಿಷನ್ಜಿಲ್ಲಾ ಪಂಚಾಯತ್ನಮ್ಮಜನ.ಕಾಂಪೂರ್ಣಶೀಘ್ರ ಪೂರ್ಣಸಭೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಈ ಸ್ಥಳದಲ್ಲಿ ಬೊರ್ವೇಲ್ ಕೊರೆಯಲು ಅನುಮತಿ: ಡಿಸಿ | Tube well
Next Article Dina Bhavishya: ದಿನ ಭವಿಷ್ಯ | ಯಾವ್ಯಾವ ರಾಶಿಗೆ ಇಂದು ಹೇಗಿದೆ ಭವಿಷ್ಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?