Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕಾಂಗ್ರೆಸ್ ಪಕ್ಷ 2028 ರ ಚುನಾವಣೆಯಲ್ಲಿ ಗೆಲ್ಲಲು ನಿಮ್ಮೆಲ್ಲರ ಆಶೀರ್ವಾದವಿರಲಿ: ಸಚಿವ ಸತೀಶ್ ಜಾರಕಿಹೊಳಿ | Satish Jarakiholi
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಕಾಂಗ್ರೆಸ್ ಪಕ್ಷ 2028 ರ ಚುನಾವಣೆಯಲ್ಲಿ ಗೆಲ್ಲಲು ನಿಮ್ಮೆಲ್ಲರ ಆಶೀರ್ವಾದವಿರಲಿ: ಸಚಿವ ಸತೀಶ್ ಜಾರಕಿಹೊಳಿ | Satish Jarakiholi
ರಾಜಕೀಯ

ಕಾಂಗ್ರೆಸ್ ಪಕ್ಷ 2028 ರ ಚುನಾವಣೆಯಲ್ಲಿ ಗೆಲ್ಲಲು ನಿಮ್ಮೆಲ್ಲರ ಆಶೀರ್ವಾದವಿರಲಿ: ಸಚಿವ ಸತೀಶ್ ಜಾರಕಿಹೊಳಿ | Satish Jarakiholi

Editor Nammajana
Last updated: 8 December 2024 13:10
By Editor Nammajana 2 Min Read
Share
SHARE

Chitradurga news|nammajana.com|7-12-2024

ನಮ್ಮಜನ.ಕಾಂ, ಚಿತ್ರದುರ್ಗ:  2028 ಚುನಾವಣೆಯಲ್ಲಿ (Satish Jarakiholi) ಕಾಂಗ್ರೆಸ್ ಪಕ್ಷ ಗೆಲ್ಲಬೇಕು ಅದಕ್ಕೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಗೆದ್ದಿರುವುದು ಪಕ್ಷಕ್ಕೆ ಶಕ್ತಿ ಬಂದಂತಾಗಿದೆ ಎಂದು ಎಂದರು.

ವಿಧಾನಸಭೆ ಉಪ ಚುನಾವಣೆಯಲ್ಲಿ ರಾಜ್ಯ ದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಶ್ರಮವೆಷ್ಟಿದೆಯೋ ಅಷ್ಟೆ (Satish Jarakiholi) ಕಾರ್ಯಕರ್ತರ ಕೊಡುಗೆಯೂ ಇದೆ. ಮುಂದೆ ಜಿ.ಪಂ, ತಾ.ಪಂ ಚುನಾವಣೆಯಿದೆ. ಅಲ್ಲಿಯೂ ಕಾಂಗ್ರೆಸ್ ಗೆಲ್ಲಬೇಕು. ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲುಂಟಾಗಿದೆ. ಮುಂದೆ ಅದನ್ನು ಸರಿಪಡಿಸಿಕೊಳ್ಳಬೇಕಾಗಿರುವುದರಿಂದ ಕಾರ್ಯಕರ್ತರು ಒಗ್ಗಟ್ಟಿನಿಂದಿದ್ದು ಪಕ್ಷದ ಕೆಲಸ ಮಾಡಬೇಕು ಎಂದರು.

ರಾಜ್ಯದ ಚುಕ್ಕಾಣಿ ಹಿಡಿಯುವ ಯೋಗ ಸತೀಶ್ ಅಣ್ಣನವರಿಗೆ ಇದೆ: ಶಾಸಕ ಟಿ.ರಘುಮೂರ್ತಿ

ಸಣ್ಣ ಕೈಗಾರಿಕೆ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ ಸಿದ್ದರಾಮಯ್ಯ ಅವರ ಜೊತೆಯಲ್ಲಿ ಲೋಕೋಪಯೋಗಿ ಸಚಿವರಾಗಿ ಸತೀಶ್ (Satish Jarakiholi) ಜಾರಕಿಹೊಳಿ ಅವರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲಿಕ್ಕೆ ಸತೀಶ್ ಅಣ್ಣ ಕೆಲಸ ಮಾಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ತಳಮಟ್ಟದಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುವ ಮೂಲಕ ಮಾತಿನಲ್ಲಿ ಹೇಳದೇ ಕೆಸಲ ಮಾಡಿ ತೋರಿಸುತ್ತಾರೆ. ಮುಂದಿನ ದಿನದಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯುವ ಎಲ್ಲಾ ಅರ್ಹತೆ ಸತೀಶ್ ಅಣ್ಣನವರಿಗಿದೆ ಎಂದು ಹೇಳಿದರು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತ ನಾಡಿ, ರಾಜ್ಯದ ಮೂರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಚಿವ ಸತೀಶ್ ಜಾರಕಿಹೊಳಿ ಪರಿಶ್ರಮವಿದೆ (Satish Jarakiholi) ಎಂದರು.

ಇದನ್ನೂ ಓದಿ: ವಿಕಲಚೇತನರು ಕೀಳರಿಮೆ ತೊರೆದು ಸಮಾಜದ ಮುಖ್ಯ ವಾಹಿನಿಗೆ ಬರಲಿ: ಎಂ.ಚಂದ್ರಪ್ಪ | Handicapped

ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷಎಂ.ಕೆ.ತಾಜ್‌ಪೀ‌ರ್, ಕಾರ್ಯಾಧ್ಯಕ್ಷಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪ್ರ.ಕಾಕೆ.ಪಿ.ಸಂಪತ್ ಕುಮಾರ್, ಡಿ.ಎನ್.ಮೈಲಾರಪ್ಪ, ದ್ರಾಕ್ಷಾರಸ ಮಂಡಳಿ ಅಧ್ಯಕ್ಷಬಿ. ಯೋಗೇಶ್ ಬಾಬು, ಪ.ಜಾ ವಿಭಾಗದ ಅಧ್ಯಕ್ಷ ಮಂಜುನಾಥ್, ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಹೆಚ್.ಅಂಜಿನಪ್ಪ, ಜಿ.ಪಂ. ಮಾಜಿ ಸದಸ್ಯ ಆ‌ರ್.ನರಸಿಂಹರಾಜ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ಕೆಪಿಸಿಸಿ ಕೋ ಆರ್ಡಿನೇಟರ್‌ಜಿ.ಎಸ್.ಕುಮಾರ್‌ಗೌಡ, ಸೈಯದ್ ಖುದ್ದೂಸ್, ಎನ್.ಡಿ. ಕುಮಾರ್ ನರಸಿಂಹಮೂರ್ತಿ, ನಾಮ ನಿರ್ದೇಶಕ ಸದಸ್ಯ ಟಿ.ನರಸಿಂಹಮೂರ್ತಿ. ಆರ್.ಶಿವಣ್ಣ ಇದ್ದರು.

You Might Also Like

Chitradurga BJP ಗೆ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ನೇಮಕ

Challakere ನಗರಸಭೆ ನೂತನ ಅಧ್ಯಕ್ಷೆಯಾಗಿ ಮಂಜುಳಾ ಅವಿರೋಧ ಆಯ್ಕೆ

Bhimasamudra | ಅವಿಶ್ವಾಸ ಮಂಡನೆ ವಿಫಲ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಉಮೇಶ್ ಮುಂದುವರಿಕೆ

ಫೆ.11 ಕ್ಕೆ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ | Chitradurga JDS

ಚಿತ್ರದುರ್ಗ | ಜಿಲ್ಲಾ ಬಿಜೆಪಿಯಲ್ಲಿ ಬಣ ಬಡಿದಾಟ | ರಾತ್ರೋ ರಾತ್ರಿ ನೂತನ ಅಧ್ಯಕ್ಷರ ಘೋಷಣೆಗೆ ಬ್ರೇಕ್ |Chitradurga BJP

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ದಿನ ಭವಿಷ್ಯ | 8-12-2024 | ಯಾವ್ಯಾವ ರಾಶಿಗೆ ಹೇಗಿದೆ ದಿನ?
Next Article Valmiki Swamiji, Challakere ವಾಲ್ಮೀಕಿ ಜಾತ್ರೆ ಯಶಸ್ವಿಗೆ ಸಹಕಾರ: ವಾಲ್ಮೀಕಿ ಶ್ರೀ | Valmiki Jatre
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?
ದಿನ ಭವಿಷ್ಯ
Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?