Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮೆದೇಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್ ಆಯ್ಕೆ | Medehalli
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಮೆದೇಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್ ಆಯ್ಕೆ | Medehalli
ಇಂದಿನ ಸುದ್ದಿ

ಮೆದೇಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್ ಆಯ್ಕೆ | Medehalli

Editor Nammajana
Last updated: 12 December 2024 06:16
By Editor Nammajana 1 Min Read
Share
SHARE

Chitradurga news|nammajana.com|12-12-2024

ನಮ್ಮಜನ.ಕಾಂ, ಚಿತ್ರದುರ್ಗ: ನಗರಕ್ಕೆ ಹೊಂದಿಕೊಂಡಿರುವ (Medehalli) ತಾಲೂಕಿನ ಮೆದೇಹಳ್ಳಿ ಗ್ರಾಮ ಪಂಚಾಯತ್ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್ ಆಯ್ಕೆಯಾಗಿದ್ದಾರೆ.

ಪಂಚಾಯಿತಿ ಕಚೇರಿಯಲ್ಲಿ ಮುಂದಿನ 13 ತಿಂಗಳ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಪಂಚಾಯಿತಿಯ ಮಾಜಿ ಅಧ್ಯಕ್ಷ

ವಿಜಯಕುಮಾರ್ ಪತ್ನಿ ಕಾವ್ಯ ಹಾಗೂ ನಿರಂಜನಮೂರ್ತಿ (Medehalli) ನಾಮಪತ್ರ ಸಲ್ಲಿಸಿದ್ದು, ನಿರಂಜನಮೂರ್ತಿ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಅಂತಿಮವಾಗಿ ಕಾವ್ಯ ಅವರ ಹೆಸರನ್ನು ಚುನಾವಣಾಧಿಕಾರಿ ಡಾ.ನಾಗವೇಣಿ ಘೋಷಿಸಿದರು.

ಮೆದೇಹಳ್ಳಿ ಗ್ರಾಮ ಪಂಚಾಯಿತಿಯ ಒಟ್ಟು 21 ಸದಸ್ಯ ಬಲದಲ್ಲಿ 15 ಸದಸ್ಯರು ಕಾವ್ಯ ವಿಜಯಕುಮಾರ್ ಅವರಿಗೆ

ಬೆಂಬಲ ಸೂಚಿಸಿದರು. ಉಪಾಧ್ಯಕ್ಷೆ ಲೀಲಾವತಿ, ಸದಸ್ಯರಾದ ದುಗ್ಗಪ್ಪ, ಮಮತ, ಶೃತಿ ವಿಜಯಕುಮಾರ್, ಭಾಗ್ಯಮ್ಮ, ನಿಂಗಪ್ಪ, ಧನ್ಯಕುಮಾ‌ರ್, ಪ್ರಿಯದರ್ಶಿನಿ, ಸುಶೀಲಮ್ಮ, ಕಮಲಮ್ಮ (Medehalli) ಶ್ರೀನಿವಾಸ್, ಲಕ್ಷ್ಮಿದೇವಿ, ಗೌರಮ್ಮ, ಶ್ರೀನಿವಾಸ್ ಕಾವ್ಯ ಅವರನ್ನು ಬೆಂಬಲಿಸಿದರು.

ಇದನ್ನೂ ಓದಿ: ವಾಣಿ ವಿಲಾಸ ಸಾಗರ ನೀರಿನ ಮಟ್ಟ | 12 ಡಿಸೆಂಬರ್ 2024 |Vani Vilasa Sagara Dam

ಈ ವೇಳೆ ಪಿಡಿಒ ಆ‌ರ್.ಪಾತಣ್ಣ, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಮೆದೇಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಆರ್.ವಿಜಯಕುಮಾರ್, ವೀರಶೈವ ಲಿಂಗಾಯತ ಯುವ ವೇದಿಕೆ ಅಧ್ಯಕ್ಷ ಎಚ್.ಎಂ.ಮಂಜುನಾಥ್, ಮುಖಂಡರಾದ ದ್ಯಾಮಣ್ಣ, ರಮೇಶ್, ಮಾರೇಶ್, ತಿಪ್ಪೇಸ್ವಾಮಿ, ನಾಗರಾಜ್, ಶಾಂತಕುಮಾರ್, ಆರ್.ನರಸಿಂಹರಾಜು, ಮಾಜಿ ಸದಸ್ಯ ಮಂಜುನಾಥ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ವಿ.ದಿನೇಶ್, ಅನೀಸ್, ಸೈಯದ್ ಖುದ್ದೂಸ್, ಪ್ರಕಾಶ್ ರಾಮಾನಾಯ್ಕ ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

TAGGED:ElectionGram PanchayatKavya Vijayakumar ElectionMedehalliPresidentVice Presidentಅಧ್ಯಕ್ಷಉಪಾಧ್ಯಕ್ಷಕಾವ್ಯ ವಿಜಯಕುಮಾರ್ ಆಯ್ಕೆಗ್ರಾಮ ಪಂಚಾಯತಿಚುನಾವಣೆಮೆದೇಹಳ್ಳಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರ ನೀರಿನ ಮಟ್ಟ | 12 ಡಿಸೆಂಬರ್ 2024 |Vani Vilasa Sagara Dam
Next Article ಸರ್ಕಾರಿ ನೌಕರರ ಸಮಸ್ಯೆಗಳ ನಿವಾರಣೆ ಕಡೆ ನನ್ನ ಹೆಜ್ಜೆ: ಮಾಲತೇಶ್ ಮುದ್ದಜ್ಜಿ | Government Employees Association Chitradurga
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?