
Chitradurga news|nammajana.com |27-12-2024
ನಮ್ಮಜನ.ಕಾಂ, ಚಿತ್ರದುರ್ಗ: ವಿದ್ಯುತ್ ಪ್ರಸರಣ ಮಾರ್ಗದ ಪರಿವರ್ತನೆ ಕಾರ್ಯದ ಸಂಬಂದ ಡಿ.27 ರಂದು (Power Cut) ಭರಮಸಾಗರ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಮುಕ್ತತೆಯನ್ನು ನೀಡಲಾಗಿದೆ..
ಇದನ್ನೂ ಓದಿ: ಇಂದು ಸರ್ಕಾರಿ ರಜೆ ಘೋಷಣೆ | Manmohan Singh

ಬೆಳಿಗ್ಗೆ 9.00 ರಿಂದ ಸಂಜೆ 5:00 ಗಂಟೆಯವರೆಗೆ ಕಾಮಗಾರಿ ಜರುಗಲಿದ್ದು, ಈ ಅವಧಿಯಲ್ಲಿ ಭರಮಸಾಗರ ವಿ.ವಿ. ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಹೆಗ್ಗೆರೆ , ಎಮ್ಮೆಹಟ್ಟಿ , ನಲ್ಲಿಕಟ್ಟೆ , ಕೋಳಾಳ್ ಎನ್.ಜೆ.ವೈ , ಹೆಗ್ಗಡೆಹಾಳ್, ವಿಜಾಪುರ , ಶಿವನಕೆರೆ , ನಂದಿಹಳ್ಳಿ , ಬಹದುರ್ ಘಟ್ಟ , ಅಡವಿ ಗೋಲ್ಲರಹಳ್ಳಿ , ಭರಮಸಾಗರ , ಪಮೇರಹಳ್ಳಿ , ಕೋಗುಂಡೆ , ಎಸ್.ಕೆ.ಎಮ್ ಕೈಗಾರಿಕ ಪ್ರದೇಶ, ಕೋಡಿಹಳ್ಳಿ , ಅರಳಕಟ್ಟೆ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ (Power Cut) ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.