
Chitradurga news|nammajana.com|27-12-2024
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಸಿ.ಎಸ್ ಷಡಕ್ಷರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಅವಧಿಗೆ (President) ರಾಜ್ಯಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ.
ಇಂದು ನಡೆದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಚುನಾವಣೆಯಲ್ಲಿ ಸಿ ಎಸ್.ಷಡಕ್ಷರಿ (507 ಮತಗಳು ) ಹತ್ತಿರದ ಪ್ರತಿಸ್ರ್ಧಿ ಕೃಷ್ಣ ಗೌಡ (442 ಮತಗಳು )ಅವರಿಗಿಂತ 65 ಕ್ಕೂ (President) ಹೆಚ್ಚಿನ ಮತದ ಅಂತರದಿಂದ ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಇದನ್ನೂ ಓದಿ: ವಿ ವಿ ಸಾಗರ ಜಲಾಶಯಕ್ಕೆ 693 ಕ್ಯೂಸೆಕ್ಸ್ ನೀರು | ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam
ಸರ್ಕಾರಿ ನೌಕರರ ಸಂಘದ ಖಜಾಂಜಿ ಸ್ಥಾನದ (President) ಚುನಾವಣೆಯಲ್ಲಿ ಶಿವರುದ್ರಯ್ಯ ವಿ. ವಿ. (485 ಮತಗಳು ) ರವರು ಹತ್ತಿರದ ಪ್ರತಿಸ್ರ್ಧಿ ನಾಗರಾಜ ಆರ್ ಜುಮ್ಮನವರ್ (467 ಪಡೆದ ಮತಗಳು ) ರವರಿಗಿಂತ 18 ಮತಗಳ ಅಂತರದಿಂದ ಶಿವರುದ್ರಯ್ಯ ವಿ. ವಿ. ಅವರು ಗೆದ್ದು ಬೀಗಿದ್ದಾರೆ.