Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದೊಡ್ಡ ಉಳ್ಳಾರ್ತಿ ಹೋಬಳಿ ಕೇಂದ್ರ ಮಾಡಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಗೆ ಮನವಿ | Dodduullartiಟ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ದೊಡ್ಡ ಉಳ್ಳಾರ್ತಿ ಹೋಬಳಿ ಕೇಂದ್ರ ಮಾಡಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಗೆ ಮನವಿ | Dodduullartiಟ
ಇಂದಿನ ಸುದ್ದಿ

ದೊಡ್ಡ ಉಳ್ಳಾರ್ತಿ ಹೋಬಳಿ ಕೇಂದ್ರ ಮಾಡಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಗೆ ಮನವಿ | Dodduullartiಟ

Editor Nammajana
Last updated: 12 February 2025 03:18
By Editor Nammajana 1 Min Read
Share
SHARE

Chitradurga news|nammajana.com|12-02-2025

ನಮ್ಮಜನ. ಕಾಂ, ಚಳ್ಳಕೆರೆ: ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಚಲುವರಾಯಸ್ವಾಮಿಗೆ (Dodduullarti) ಪ್ರವಾಸಿಮಂದಿರದಲ್ಲಿ ರೈತ ಸಂಘದ ಕಾರ್ಯಕರ್ತರು ಮನವಿ ನೀಡಿ, ಕೃಷಿ ಇಲಾಖೆ ಮೂಲಕ ಪರಿಶಿಷ್ಟ ಜಾತಿ, ವರ್ಗ ಮತ್ತು ಹಿಂದುಳಿದ ವರ್ಗಗಳಿಗೆ ಕೃಷಿ ಪರಿಕರಗಳನ್ನು ಸಬ್ಸಿಡಿ ದರದಲ್ಲಿ ನೀಡುತ್ತಿದ್ದು, ಎಲ್ಲಾ ರೈತರಿಗೂ ಈ ಸೌಲಭ್ಯ ನೀಡುವಂತೆ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಓ.ಟಿ.ತಿಪ್ಪೇಸ್ವಾಮಿ ಮನವಿ ನೀಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ಎಸ್ಸಿ, ಎಸ್ಟಿ, ಬಿಸಿಎಂ ಹೊರತು ಪಡಿಸಿ ಎಲ್ಲಾ ಸಮುದಾಯದ ರೈತರಿಗೆ ಸಬ್ಸಿಡಿ ದರದಲ್ಲಿ ಕೃಷಿ ಪರಿಕರ, ಬೀಜ, ಗೊಬ್ಬರ ವಿತರಣೆ ಸಬ್ಸಿಡಿ ಸೌಲಭ್ಯ ಎಲ್ಲಾ ರೈತರಿಗೆ ಸಿಗುವಂತಾಗಲಿ ಎಂದು ಮನವಿ ನೀಡಿದ್ದು, ನಿಮ್ಮ ಮನವಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.

ರೇಣುಕಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಅಮೃತಮಹಲ್ ಕಾವಲು ಹೋರಾಟ ಸಮಿತಿ ಅಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ ಮತ್ತು ಸಿಬ್ಬಂದಿ ವರ್ಗ ದೊಡ್ಡ ಉಳ್ಳಾರ್ತಿಯನ್ನು ಹೋಬಳಿ ಕೇಂದ್ರವನ್ನಾಗಿ ಪರಿವರ್ತಿಸುವಂತೆ ಮನವಿ ನೀಡಿದರು.

ಓಬಳಾಪುರ, ರೇಣುಕಾಪುರ, ಮೈಲನಹಳ್ಳಿ, ಕಾಲುವೇಹಳ್ಳಿ, ಘಟಪರ್ತಿ ಸೇರಿದ ಒಟ್ಟು 35 ಕ್ಕೂ ಹೆಚ್ಚು ಗ್ರಾಮಗಳಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ ಎಂದು ಮನವಿ (Dodduullarti) ನೀಡಿದರು. ಮನವಿ ಸ್ವೀಕರಿಸಿದ ಕೃಷಿ ಸಚಿವರು ಪರಿಶೀಲಿಸುವ ಭರವಸೆ ನೀಡಿದರು.

ಇದನ್ನೂ ಓದಿ: Dairy farming | “ಹೈನುಗಾರಿಕೆ” ಕೃಷಿಯಲ್ಲಿ ಬಹಳ ಮುಖ್ಯ: ಎನ್.ಚಲುವರಾಯಸ್ವಾಮಿ

ಈ ಸಂದರ್ಭದಲ್ಲಿ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷ, ಸುಮ, ಸದಸ್ಯರಾದ ಬಿ.ಟಿ.ರಮೇಶ್‌ಗೌಡ, ಎಂ.ಜೆ.ರಾಘವೇಂದ್ರ, ಕೆ.ವೀರಭದ್ರಪ್ಪ, ಯುವಘಟಕದ ಅಧ್ಯಕ್ಷ ಯಲಗಟ್ಟೆವೀರೇಶ್, ಸಿ.ಟಿ.ಶ್ರೀನಿವಾಸ್, ಅನ್ವರ್‌ಮಾಸ್ಟರ್ ಮುಂತಾದವರು ಉಪಸ್ಥಿತರಿದ್ದರು

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

TAGGED:Agriculture MinisterDodduullartiHobali CentreN. Chaluvarayaswamypetitionಎನ್.ಚಲುವರಾಯಸ್ವಾಮಿಕೃಷಿ ಸಚಿವದೊಡ್ಡ ಉಳ್ಳಾರ್ತಿಮನವಿಹೋಬಳಿ ಕೇಂದ್ರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dairy farming | “ಹೈನುಗಾರಿಕೆ” ಕೃಷಿಯಲ್ಲಿ ಬಹಳ ಮುಖ್ಯ: ಎನ್.ಚಲುವರಾಯಸ್ವಾಮಿ
Next Article POWER CUT | ಎರಡು ದಿನ ವಿದ್ಯುತ್ ವ್ಯತ್ಯಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?