Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Library | ಮಕ್ಕಳ ಸ್ನೇಹಿ ಗ್ರಂಥಾಲಯ ನಿರ್ಮಿಸಿದ ಶಿಕ್ಷಕ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Library | ಮಕ್ಕಳ ಸ್ನೇಹಿ ಗ್ರಂಥಾಲಯ ನಿರ್ಮಿಸಿದ ಶಿಕ್ಷಕ
ಇಂದಿನ ಸುದ್ದಿ

Library | ಮಕ್ಕಳ ಸ್ನೇಹಿ ಗ್ರಂಥಾಲಯ ನಿರ್ಮಿಸಿದ ಶಿಕ್ಷಕ

Editor Nammajana
Last updated: 20 February 2025 5:04 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|20-02-2025

ನಮ್ಮಜನ.ಕಾಂ, ಚಿತ್ರದುರ್ಗ: ಇಂದಿನ ವಿದ್ಯಾರ್ಥಿಗಳು ಮೊಬೈಲ್ ಆಕರ್ಷಣೆಯ ಹೊಡತಕ್ಕೆ ಸಿಕ್ಕಿ ತಮ್ಮ ಅಮೂಲವ್ಯವಾದ (Library) ಬದುಕಿನ ಮೌಲ್ಯಗಳನ್ನು ಮರೆಯುತ್ತಿದ್ದಾರೆ.

ಅವರನ್ನು ಮತ್ತೆ ಸಾಹಿತ್ಯ, ಪುಸ್ತಕ, ಓದಿನ ಅಭಿರುಚಿಯತ್ತ ಆಕರ್ಷಿಸುವ ಸಲುವಾಗಿ ಶಾಲೆಯಲ್ಲಿ ಮಕ್ಕಳ ಸ್ನೇಹಿ ಗ್ರಂಥಾಲಯಕ್ಕೆ ನಿರ್ಮಾಣಕ್ಕೆ ಕೈ ಹಾಕಿದ್ದಾರೆ ಸರ್ಕಾರಿ (Library) ಪ್ರೌಢಶಾಲೆ(ಕೋಟೆ)ಯ ಚಿತ್ರಕಲಾ ಶಿಕ್ಷಕ ನಿರಂಜನಮೂರ್ತಿ.

“ನನ್ನ ಶಾಲೆ, ನನ್ನ ಕನಸು” ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಯಾವುದರಲ್ಲೂ ಕಡಿಮೆ ಇರಬಾರದು. ಖಾಸಗಿ ಶಾಲೆಯಲ್ಲಿ ಸಿಗುವ ಸೌಲಭ್ಯಗಳು ನನ್ನ ವಿದ್ಯಾರ್ಥಿಗಳಿಗೂ ಸಿಗಬೇಕೆಂಬ ಹಂಬಲ ಈ ಶಿಕ್ಷಕರದ್ದಾಗಿದೆ.

ಈ ಮಕ್ಕಳ ಸ್ನೇಹಿ ಗ್ರಂಥಾಲಯದಲ್ಲಿ ಸುಮಾರು ಐದು ಸಾವಿರ ಪುಸ್ತಕಗಳನ್ನು ಹೊಂದಿದ್ದು ಮಕ್ಕಳು ಯಾವುದೇ ಭಯವಿಲ್ಲದೆ ತಮಗೆ ಇಷ್ಟವಾದ ಪುಸ್ತಕವನ್ನು ಓದಿ ಆ ಪುಸ್ತಕದ ಪರಿಚಯ (Library) ಮಾಡಲು ಒಂದು ವೇದಿಕೆಯನ್ನೂ ನಿರ್ಮಿಸಿದ್ದಾರೆ.

ಸರ್ಕಾರಿ ಪ್ರೌಢಶಾಲೆ (ಕೋಟೆ) ಸುಮಾರು 80 ವರ್ಷಗಳ ಇತಿಹಾಸ ಪ್ರಸಿದ್ಧಿಯನ್ನು ಪಡೆದಿರುವ ಶಾಲೆಯಾಗಿದ್ದು, ಇದು ಒಂದು ಕಾಲಘಟ್ಟದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡಿ ಕಲೆ, ಸಾಹಿತ್ಯ, ವಿಜ್ಞಾನ, ಸಾಮಾಜಿಕ, (Library) ರಾಜಕೀಯ ಕ್ಷೇತ್ರದಲ್ಲಿ ಈ ನಾಡಿಗೆ ಕೀರ್ತಿ ತಂದುಕೊಟ್ಟಿದೆ.

ಇಂತಹ ಶಾಲೆಗೆ ಏನಾದರೂ ಶಾಶ್ವತ ಕೊಡುಗೆ ನೀಡಬೇಕು ಎಂದು ಈ ಕಾರ್ಯಕ್ಕೆ ಮುಂದಾಗಿದ್ದು, ಸಾಕಷ್ಟು ಶ್ರಮವಹಿಸಿ ಸಿದ್ಧಪಡಿಸಿರುವ ಈ ಗ್ರಂಥಾಲಯಕ್ಕೆ “ಮಿಗುವ ನಕ್ಷತ್ರಗಳ ಕೊಠಡಿ” ಎಂದು ಹೆಸರಿಡಲಾಗಿದೆ. ಇದೇ ಫೆ.21ರಂದು (Library) ಶುಕ್ರವಾರ ಗ್ರಂಥಾಲಯದ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

ಫೆ.21ರಂದು ಮಕ್ಕಳ ಸ್ನೇಹಿ ಗ್ರಂಥಾಲಯ ಪ್ರಾರಂಭೋತ್ಸವ:

ಚಿತ್ರದುರ್ಗ ನಗರದ ಸರ್ಕಾರಿ ಪ್ರೌಢಶಾಲೆ (ಕೋಟೆ)ಯಲ್ಲಿ ಇದೇ ಫೆ.21ರಂದು ಬೆಳಿಗ್ಗೆ 11ಕ್ಕೆ ಮಕ್ಕಳ ಸ್ನೇಹಿ ಗ್ರಂಥಾಲಯ

ಪ್ರಾರಂಭೋತ್ಸವ ಕಾರ್ಯಕ್ರಮ:

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಉದ್ಘಾಟನೆ ನೆರವೇರಿಸುವರು.ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಸರ್ಕಾರಿ ಪ್ರೌಢಶಾಲೆ (ಕೋಟೆ) ಮುಖ್ಯ ಶಿಕ್ಷಕಿ ಸೌಮ್ಯ ಕುಮಾರಿ ಭಾಗವಹಿಸುವರು.

ಇದನ್ನೂ ಓದಿ: Cataract | ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ: ಜೆ.ವೈಶಾಲಿ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ

Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

TAGGED:Child Friendly LibraryChitradurgaKote High SchoolLibraryNiranjanNirmanಕೋಟೆ ಪ್ರೌಢಶಾಲೆಗ್ರಂಥಾಲಯಚಿತ್ರದುರ್ಗನಿರಂಜನ್ನಿರ್ಮಾಣಮಕ್ಕಳ ಸ್ನೇಹಿತ ಗ್ರಂಥಾಲಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
Next Article ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ? | Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ
ಇಂದಿನ ಸುದ್ದಿ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?