Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: B. Sriramulu | ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ರೌಂಡ್ಸ್, ಕಮಲ ನಾಯಕರಿಗೆ ಸ್ವಲ್ಪ ಖುಷಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > B. Sriramulu | ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ರೌಂಡ್ಸ್, ಕಮಲ ನಾಯಕರಿಗೆ ಸ್ವಲ್ಪ ಖುಷಿ
ಇಂದಿನ ಸುದ್ದಿ

B. Sriramulu | ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ರೌಂಡ್ಸ್, ಕಮಲ ನಾಯಕರಿಗೆ ಸ್ವಲ್ಪ ಖುಷಿ

Editor Nammajana
Last updated: 11 March 2025 09:38
By Editor Nammajana 1 Min Read
Share
SHARE

Chitradurga news|nammajana.com|11-03-2025

ನಮ್ಮಜನ.ಕಾಂ, ಮೊಳಕಾಲ್ಮುರು: ಕಳೆದ ಬಾರಿ ನನಗೆ ಸಿಕ್ಕಂತ (B. Sriramulu) ಅವಕಾಶವನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ತಾಲೂಕಿನ ರಾಯಾಪುರ ಸಮೀಪದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಬಸ್ ಡಿಪೋ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ದಕ್ಷಿಣ ಭಾರತದಲ್ಲಿಯೇ ಅತಿದೊಡ್ಡ ಕ್ಷೇತ್ರವಾಗಿರುವ ಮೊಳಕಾಲ್ಮುರು ಹಿಂದುಳಿದ ಪ್ರದೇಶವಾಗಿದೆ. ಇಲ್ಲಿನ ಜನತೆಗೆ ಮೂಲಸೌಲಬ್ಯಗಳ ಕೊರತೆ ಕಾಡುತ್ತಿದೆ.

ಹಾಗಾಗಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ನಾನು ಸಾರಿಗೆ ಸಚಿವನಾಗಿದ್ದ ವೇಳೆ ತಾಲೂಕು ಕೇಂದ್ರ ಸ್ಥಾನದಲ್ಲಿ ಸರ್ಕಾರಿ ಬಸ್ ನಿಲ್ದಾಣ ಹಾಗು ರಾಯಪುರದಲ್ಲಿ ಬಸ್‌ ಡಿಪೋ ಮುಂಜೂರು ಮಾಡಿಸಿದ್ದೆ. ಹಾಗೂ ಆರೋಗ್ಯ ಸಚಿವನಾಗಿದ್ದ ವೇಳೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೂಲಸೌಲಭ್ಯ ಕಲ್ಪಿಸಿ ವೈದ್ಯರ ಕೊರತೆ (B. Sriramulu) ನೀಗಿಸಿದ್ದೆ.ಅಲ್ಲದೆ ಬಿ.ಜಿ.ಕೆರೆ ಮತ್ತು ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ಮುಂಜೂರಾತಿ ನೀಡಿದ್ದೆ. ಈಗ ಆ ಎಲ್ಲಾ ಕಾಮಗಾರಿ ಕಟ್ಟಡಗಳುಪೂರ್ಣಗೊಂಡಿದ್ದು ಸರ್ಕಾರ ಆದಷ್ಟು ಶೀಘ್ರವಾಗಿ ಉದ್ಘಾಟನೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಎಲ್ಲಾ ಪಕ್ಷದಲ್ಲೂ ಆತ್ಮೀಯರು ಇದ್ದಾರೆ. ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಿಂದಲೂ ಸ್ಪರ್ಧಿಸಲು ಒತ್ತಡ ಇದೆ. ರಾಜ್ಯ ತುಂಬಾ ಓಡಾಡಿ ಪಕ್ಷ ಕಟ್ಟುವ ಕೆಲಸ ಮಾಡುವ ಜೊತೆಗೆ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Theft | ಚಳ್ಳಕೆರೆ ನಗರದಲ್ಲಿ ಬ್ಯಾಂಕ್ ನಿಂದ ಡ್ರಾ ಮಾಡಿದ 5 ನಿಮಿಷದಲ್ಲಿ 1.70 ಲಕ್ಷ ಕಳ್ಳತ‌ನ

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀರಾಮರೆಡ್ಡಿ, ನಿಕಟ ಪೂರ್ವ ಅಧ್ಯಕ್ಷಡಾ. ಪಿ. ಎಂ.ಮಂಜುನಾಥ್, ಪಪಂ ಮಾಜಿ ಅಧ್ಯಕ್ಷ ಲಕ್ಷ್ಮಣ, ಸದಸ್ಯ ಮಂಜಣ್ಣ ಎಸ್ಸಿ ಮೋರ್ಚಾ ಸಿದ್ದಾರ್ಥ ಪ್ರಭಾಕರ ಮುಖಂಡರಾದ ಪಾಪೇಶ್ ನಾಯಕ,ಓಬಣ್ಣ, ಜಿರಳ್ಳಿ ತಿಪ್ಪೇಸ್ವಾಮಿ,ಹಾನಗಲ್‌ ರಮೇಶ್, ಭೀಮಣ್ಣ, ಸಿದ್ದಯ್ಯನ ಕೋಟೆ ಮರಿಸ್ವಾಮಿ, ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

TAGGED:B. SriramuluBJPinsists on inaugurationKSRTC new depotMolakalmuruRaipurVisitಉದ್ಘಾಟನೆಗೆ ಒತ್ತಾಯಕೆಎಸ್ಆರ್ಟಿಸಿ ನೂತನ ಡಿಪೋಬಿ.ಶ್ರೀರಾಮುಲುಬಿಜೆಪಿಭೇಟಿಮೊಳಕಾಲ್ಮೂರುರಾಯಪುರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy1
Angry0
Dead0
Wink0
Previous Article Theft | ಚಳ್ಳಕೆರೆ ನಗರದಲ್ಲಿ ಬ್ಯಾಂಕ್ ನಿಂದ ಡ್ರಾ ಮಾಡಿದ 5 ನಿಮಿಷದಲ್ಲಿ 1.70 ಲಕ್ಷ ಕಳ್ಳತ‌ನ
Next Article Dina Bhavishya | ದಿನ ಭವಿಷ್ಯ | ಉದ್ಯಮದಲ್ಲಿ ಲಾಭ, ಆರೋಗ್ಯ ಸುಧಾರಣೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?