Chitradurga news|nammajana.com|27-03-2025
ನಮ್ಮಜನ.ಕಾಂ, ಚಳ್ಳಕೆರೆ: ಚಿತ್ರದುರ್ಗ ರಸ್ತೆಯ ಚಳ್ಳಕೆರೆಯ ಕುರುಬರ ಹಾಸ್ಟಲ್ ಕಾಂಪ್ಲೆಕ್ಸ್ನ ನಮ್ಮ ಪರಿವಾರ ಟೀ ಅಂಗಡಿಯಲ್ಲಿ (Theft) ಕಳ್ಳತನ ಮಾಡಿದ ವ್ಯಕ್ತಿಯನ್ನು ಪೊಲೀಸರು ಒಂದೇ ದಿನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ.
ಇದನ್ನೂ ಓದಿ: Adike rate Hike | ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ

ತಾಲ್ಲೂಕಿನ ಬಸಾಪುರ ಗ್ರಾಮದ ಎಸ್.ಕೆ.ಆದರ್ಶ(22) ಎಂಬಯುವಕ ಕಳ್ಳತನ ನಡೆಸಿದ್ದು ಸಿಸಿ ಕ್ಯಾಮರದಲ್ಲಿ ಚಲನವಲನ ವೀಕ್ಷಿಸಿದ ಪೊಲೀಸರು ಗುರುವಾರ ಸಂಜೆ (Theft) ಆರೋಪಿಯನ್ನು ಬಂಧಿಸಿದ್ದು, ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಅವನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252