Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Panel Council | ಪ್ಯಾನಲ್ ವಕೀಲರ ಆಯ್ಕೆಗಾಗಿ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Panel Council | ಪ್ಯಾನಲ್ ವಕೀಲರ ಆಯ್ಕೆಗಾಗಿ ಅರ್ಜಿ ಆಹ್ವಾನ
ಇಂದಿನ ಸುದ್ದಿ

Panel Council | ಪ್ಯಾನಲ್ ವಕೀಲರ ಆಯ್ಕೆಗಾಗಿ ಅರ್ಜಿ ಆಹ್ವಾನ

Editor Nammajana
Last updated: 26 April 2025 04:24
By Editor Nammajana 2 Min Read
Share
SHARE

Chitradurga news|nammajana.com|26-04-2025

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಪ್ಯಾನಲ್ ವಕೀಲರ (Panel Council) ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 07 ಅರ್ಜಿ ಸಲ್ಲಿಸಲು ಕೊನೆಯ ದಿನ.

ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ ಹಸ್ತಾಕ್ಷರದಿಂದ ಭರ್ತಿ  ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿತ್ರದುರ್ಗ ಅವರಿಗೆ (Panel Council) ಸಲ್ಲಿಸಬಹುದಾಗಿರುತ್ತದೆ. ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ಯಾನಲ್ ವಕೀಲರ ಅವಧಿಯು ಮುಕ್ತಾಯಗೊಳ್ಳುತ್ತಿದ್ದು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಹಾಗೂ ಮಾನ್ಯ ಕಾರ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ 03 ವರ್ಷಕ್ಕಿಂತ ಮೇಲ್ಪಟ್ಟು ವಕೀಲರ ವೃತ್ತಿಯಲ್ಲಿ ಅನುಭವ ಇರುವ ವಕೀಲರನ್ನು ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕಾನೂನು ನೆರವು ನೀಡುವ ಪ್ರಕರಣಗಳಲ್ಲಿ ಹಾಜರಾಗಲು ಹಾಗೂ ಫ್ರಂಟ್ ಆಫೀಸ್ (ನ್ಯಾಯಾಲಯದ ಆವರಣ), ತಹಸೀಲ್ದಾರ್ ಕಛೇರಿ, ಸಿ.ಡಿ.ಪಿ ಕಛೇರಿ, ಕಾರಾಗೃಹ, ಬಾಲ ನ್ಯಾಯಮಂಡಳಿ, ಗ್ರಾಮೀಣ ಕಾನೂನು ನೆರವು ಮತ್ತು ಸಲಹಾ ಕೇಂದ್ರ, ಎ.ಆರ್.ಟಿ ಕೇಂದ್ರಗಳಲ್ಲಿನ ಕಾನೂನು ಸಲಹಾ ಕೇಂದ್ರಗಳಿಗೆ, “ಸಖಿ” ಕೇಂದ್ರಗಳಲ್ಲಿ ಕಾನೂನು ಸಲಹೆ ನೀಡಲು ಮತ್ತು ಕಾನೂನು ಸಾಕ್ಷರತಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲಾ ಕಾನೂನು ಸೇವೆಗಳ (Panel Council) ಪ್ರಾಧಿಕಾರಗಳಲ್ಲಿ ಕಾರ್ಯ ನಿರ್ವಹಿಸಲು ಪ್ಯಾನಲ್ ವಕೀಲರುಗಳ ಆಯ್ಕೆ ಅವಶ್ಯಕವಾಗಿರುತ್ತದೆ.

ಪ್ಯಾನಲ್ ವಕೀಲರ ಆಯ್ಕೆ ಪ್ರಕ್ರಿಯೆಯು THE NATIONAL LEGAL SERVICES AUTHORITY (FREE AND COMPETENT LEGAL SERVICES) REGULATIONS, 2010 (As amended vide notification F.No. L/61/10/NALSA dated 28.08.2019 published in the Gazette of India on 06.09.2019) ರ ರೆಗ್ಯೂಲೇಷನ್ 8(2) ಮತ್ತು 10 (4) ಗೆ ಒಳಪಟ್ಟಿರುತ್ತದೆ ಮತ್ತು ಮೌಖಿಕ ಸಂದರ್ಶನದ ಮುಖಾಂತರ ಪ್ಯಾನಲ್ ವಕೀಲರನ್ನು ಆಯ್ಕೆ ಮಾಡಲಾಗುವುದು.

ಆದ್ದರಿಂದ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಪ್ಯಾನಲ್ ವಕೀಲರಾಗಿ ಕಾರ್ಯನಿರ್ವಹಿಸಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯಲ್ಲಿ ದಿನಾಂಕ 07/05/2025 ರಂದು ಸಂಜೆ 5.00 ಗಂಟೆಯೊಳಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಚಿತ್ರದುರ್ಗಲ್ಲಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳ ಆಯ್ಕೆ ಈ ಕೆಳಗಿನ ನಿಬಂಧನೆಗಳಿಗೆ ಒಳಗೊಂಡಂತೆ ಅರ್ಜಿಯನ್ನು ಕರೆಯಲಾಗಿದೆ.

ನಿಬಂಧನೆಗಳು: ವಕೀಲ ವೃತ್ತಿಯಲ್ಲಿ ಕನಿಷ್ಠ 3 ವರ್ಷಗಳ ಅನುಭವವಿರಬೇಕು. ಕರ್ನಾಟಕ ಬಾರ್ ಕೌನ್ಸಿಲ್ ನಿಂದ ನೊಂದಾವಣಿ ಆಗಿರಬೇಕು ಹಾಗೂ ಅದರ ಪ್ರಮಾಣಪತ್ರವನ್ನು ಲಗತ್ತಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರದ (Panel Council) ನಿಯಮಗಳನ್ನು ತಿಳಿದಿರಬೇಕು. ವಕೀಲರುಗಳಿಗೆ ಪ್ರತ್ಯೇಕವಾದ ವಾಹನ ಭತ್ಯೆ ನೀಡಲಾಗುವುದಿಲ್ಲ.

ಇದನ್ನೂ ಓದಿ,: Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ದಿನ

ಬೈಠಕ್ ಭತ್ಯೆ ಮಾತ್ರ ನೀಡಲಾಗುತ್ತದೆ. ವಕೀಲರ ಸಾಮಥ್ರ್ಯ, ಸಮಗ್ರತೆ, ಸೂಕ್ತತೆ ಮತ್ತು ಅನುಭವಗಳನ್ನು (Panel Council) ಪರಿಗಣಿಸಲಾಗುತ್ತದೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

TAGGED:Application InvitationChitradurgaPanel AdvocateSelectionಅರ್ಜಿ ಆಹ್ವಾನಆಯ್ಕೆಚಿತ್ರದುರ್ಗಪ್ಯಾನಲ್ ವಕೀಲ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ದಿನ
Next Article suicide | ಸೈಕಲ್ ಗಲಾಟೆ ಆತ್ಮಹತ್ಯೆಯಲ್ಲಿ ಅಂತ್ಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?