Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ| Dina Bhavishya Today
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ| Dina Bhavishya Today
ದಿನ ಭವಿಷ್ಯ

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ| Dina Bhavishya Today

Editor Nammajana
Last updated: 12 May 2025 23:06
By Editor Nammajana 2 Min Read
Share
SHARE

Chitradurga news | nammajana.com |13-05-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya Today) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ಹಣಕಾಸಿನ ವಿಚಾರದಲ್ಲಿ ಚಿಂತೆ ಕಡಿಮೆಯಾಗಲಿದೆ. ಕೆಲವು ಅನಿರೀಕ್ಷಿತ ಸುದ್ದಿಗಳು ಬರಬಹುದು. ವಾಹನ ಚಾಲನೆ ಮಾಡಲು ಎಚ್ಚರಿಕೆ ಅಗತ್ಯ.

ವೃಷಭ

ಹಣದ ಲೆಕ್ಕದಲ್ಲಿ ಸ್ಪಷ್ಟತೆ ಇರಲಿ. ಕುಟುಂಬದ ಸದಸ್ಯರಿಂದ ಬೆಂಬಲ ದೊರಕಲಿದೆ. ಆರೋಗ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು.

ಮಿಥುನ

ಯಾವುದೇ ರೀತಿಯ ಕಾನೂನು ತೊಂದರೆಗೆ ಸಿಲುಕಬೇಡಿ. ವ್ಯಾಪಾರ ಚಟುವಟಿಕೆಗಳಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ ಮತ್ತು ಕಠಿಣ ಪರಿಶ್ರಮವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ.

ಕಟಕ

ಹೊಸ ಯೋಜನೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಯಶಸ್ಸು ಸಿಗಬಹುದು. ನಿಮ್ಮ ವೃತ್ತಿಜೀವನಕ್ಕೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತೀರಿ

ಸಿಂಹ

ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಕಡೆಗೆ ಹೆಚ್ಚು ಶ್ರಮಿಸಬೇಕಾಗುತ್ತದೆ. ವೈಯಕ್ತಿಕ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಮಾಧುರ್ಯ ಇರುತ್ತದೆ.

ಕನ್ಯಾ

ಮನೆಯ ವ್ಯವಹಾರಗಳಲ್ಲಿ ಸಣ್ಣ ಒತ್ತಡ ಬರಬಹುದು. ಹಣಕಾಸಿನಲ್ಲಿ ನಿಧಾನವಾದ ಬದಲಾವಣೆಗಳು.

ತುಲಾ

ಸೋಮಾರಿತನ ಮತ್ತು ಆಲಸ್ಯದಿಂದಾಗಿ ನಿಮ್ಮ ಕೆಲಸವನ್ನು ಮುಂದೂಡಲು ಪ್ರಯತ್ನಿಸಬೇಡಿ. ಯಾವುದೇ ವಿಷಯದಲ್ಲಿ ತಾಳ್ಮೆ ಕಳೆದುಕೊಳ್ಳಬೇಡಿ.

ವೃಶ್ವಿಕ

ಆದಾಯವು ಉತ್ತಮವಾಗಿ ಉಳಿಯುತ್ತದೆ. ನಿಮ್ಮ ಕೆಲಸದಲ್ಲಿ ಯಶಸ್ಸು ಮತ್ತು ಬೆಂಬಲ ಸಿಗುತ್ತದೆ, ಜೊತೆಗೆ ಮೆಚ್ಚುಗೆಯನ್ನೂ ಪಡೆಯುತ್ತೀರಿ.

ಧನಸ್ಸು

ವ್ಯಾಪಾರ ಸಂಬಂಧಿ ವಿಚಾರಗಳಲ್ಲಿ ಒಳ್ಳೆಯ ಪ್ರಗತಿ ಕಾಣಬಹುದು. ಹಣದ ಲೆಕ್ಕದಲ್ಲಿ ಅಚಾನಕ್ ಖರ್ಚು ಉಂಟಾಗಬಹುದು

ಮಕರ

ಇಂದು ನಿಮ್ಮ ಉತ್ಸಾಹದ ಮಟ್ಟ ಉತ್ತಮವಾಗಿರುತ್ತದೆ. ಕೆಲಸದಲ್ಲಿ ಚುರುಕು, ತಕ್ಷಣದ ಪ್ರತಿಫಲ ಸಿಗಬಹುದು. ಹಣಕಾಸಿನಲ್ಲಿ ಲಾಭದ ಸೂಚನೆ.

ಕುಂಭ

ಮನಸ್ಸು ಹೊಸ ಕಲ್ಪನೆಗಳಿಂದ ತುಂಬಿರುತ್ತದೆ. ಇಂದು ನಿಮ್ಮ ಧೈರ್ಯ ನಿಮ್ಮನ್ನು ಮುನ್ನಡೆಸುತ್ತದೆ. ಹಣದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಮಯ.

ಮೀನ

ಕುಟುಂಬದಿಂದ ಬೆಂಬಲ ಸಿಗಲಿದೆ. ಪ್ರಯಾಣ ಆಹ್ಲಾದಕರವಾಗಿರುತ್ತದೆ, ಹೊಸ ಕೆಲಸವನ್ನು ಕೈಗೊಳ್ಳಬಹುದು. ಉದ್ಯೋಗದಲ್ಲಿ ಬಡ್ತಿಗೆ ಅವಕಾಶಗಳು ದೊರೆಯುತ್ತವೆ.

ಇದನ್ನೂ ಓದಿ: Chitradurga DC | ನೂತನ ಡಿಸಿ ಕಚೇರಿ ಗುಡ್ಡ ನೆಲಸಮಕ್ಕೆ 10 ಕೋಟಿ: ಸಚಿವ ಕೃಷ್ಣಬೈರೇಗೌಡ ಅಸಮಾಧಾನ

ಈ ದಿನದ ದಿನ‌ ಭವಿಷ್ಯ (Today Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

ದಿನ ಭವಿಷ್ಯ | 29-6-2025 | Dina Bhavishya

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ‌ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ |ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ ಇವತ್ತು ಯಾವ್ಯಾವ ರಾಶಿವೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashirashi bhavishyatoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Chitradurga DC | ನೂತನ ಡಿಸಿ ಕಚೇರಿ ಗುಡ್ಡ ನೆಲಸಮಕ್ಕೆ 10 ಕೋಟಿ: ಸಚಿವ ಕೃಷ್ಣಬೈರೇಗೌಡ ಅಸಮಾಧಾನ
Next Article Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

HOSADURGA Bhadra | ಹೊಸದುರ್ಗಕ್ಕೆ ಭದ್ರಾ ನೀರು ಬಾರದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
ಇಂದಿನ ಸುದ್ದಿ
guarantee | ಸರ್ಕಾರದ 02 ವರ್ಷಗಳ ಸಾಧನೆಗಳ ವಸ್ತು ಪ್ರದರ್ಶನಕ್ಕೆ ಚಾಲನೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?