Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಶ್ರೀಗಂಧ ಮರ ಕಳ್ಳರ ಬಂಧನ | Abbinahole police
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಶ್ರೀಗಂಧ ಮರ ಕಳ್ಳರ ಬಂಧನ | Abbinahole police
ಕ್ರೈಂ ಸುದ್ದಿ

ಶ್ರೀಗಂಧ ಮರ ಕಳ್ಳರ ಬಂಧನ | Abbinahole police

Editor Nammajana
Last updated: 11 September 2024 04:22
By Editor Nammajana 2 Min Read
Share
SHARE

Chitradurga news | nammajana.com | 11-9-2024

ಜಮೀನಿನಲ್ಲಿ 300 ಶ್ರೀಗಂಧ ಸಸಿಗಳ ಹಾಕಿದ್ದ ರೈತ | ಸುಮಾರು ₹1ಲಕ್ಷ ಮೌಲ್ಯದ ಶ್ರೀಗಂಧ ಕದ್ದಿದ್ದ ಕಳ್ಳರು

ನಮ್ಮಜನ‌.ಕಾಂ, ಹಿರಿಯೂರು: ತಾಲೂಕಿನ ಅಬ್ಬಿನಹೊಳೆ ಠಾಣೆಯ ಪೊಲೀಸರು ಶ್ರೀಗಂಧ ಕಳ್ಳರನ್ನು ಬಂಧಿಸುವಲ್ಲಿ (Abbinahole police)  ಯಶಸ್ವಿಯಾಗಿದ್ದಾರೆ.

ತಾಲೂಕಿನ ಶ್ರೀರಂಗ ಬಡಾವಣೆ ಇ-ಕುರುಬರಹಳ್ಳಿ ಗ್ರಾಮದ ವಿ. ರಾಜು ತಂದೆ ಲೇಟ್ ವೆಂಕಟಪ್ಪ ರವರಿಗೆ ಸೇರಿದ ಇಕ್ಕನೂರು ಕುರುಬರಹಳ್ಳಿ ಮಧ್ಯೆಯಿರುವ ರಿನಂ. 13/3 ರ4 ಎಕರೆ (Abbinahole police)  ಜಮೀನಿನಲ್ಲಿ 300 ಶ್ರೀಗಂಧದಸಸಿಗಳನ್ನು ಹಾಕಿದ್ದರು.

ಅವುಗಳಲ್ಲಿ ಸೆ.3ರಂದು ರಾತ್ರಿ ವೇಳೆಯಲ್ಲಿ ಯಾರೋ ಕಳ್ಳರು 3 ಶ್ರೀಗಂಧದ ಮರಗಳನ್ನು ಕತ್ತರಿಸಿ ಮರದ ಮೇಲ್ಬಾಗ ಅಲ್ಲಿಯೇ ಬಿಟ್ಟು ಮರದ ಕಾಂಡದ ಭಾಗವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.

3 ಮರದ ತುಂಡು ಸುಮಾರು 50 ರಿಂದ 60 ಕೆಜಿ. ತೂಕವಿದ್ದು, ಅವುಗಳ ಅಂದಾಜು ಮೌಲ್ಯ ಸುಮಾರು 1ಲಕ್ಷ ಬೆಲೆ (Abbinahole police)  ಬಾಳುತ್ತಿತ್ತು. ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿಕೊಂಡು ಹೋದವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಿ ಎಂದು ರೈತರು ಅಬ್ಬಿನಹೊಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಕಳುವಾದ ಮಾಲು ಮತ್ತು ಆರೋಪಿಗಳನ್ನು ಪತ್ತೆ ಮಾಡುವ ಸಲುವಾಗಿ ಅಬ್ಬಿನಹೊಳೆ ಪೊಲೀಸ್ ಠಾಣೆಯ ಪಿಎಸ್‌ಐ ಬಾಹುಬಲಿ ಎಂ. ಪಡನಾಡ, ಜಿ. ಮಂಜುನಾಥ್ ಹಾಗೂ ಸಿಬ್ಬಂದಿಯವರನ್ನು ಒಳಗೊಂಡತಂಡವು ಆರೋಪಿ ತರಕುರಿತಂತೆ ಬಾತ್ಮೀದಾರರಿಂದಮಾಹಿತಿಯನ್ನು ಸಂಗ್ರಹಿಸಿಅಬ್ಬಿನಹೊಳೆ ಠಾಣೆಯ ಪೊಲೀಸರು ಕಳ್ಳರಿಂದ ವಶಪಡಿಸಿಕೊಂಡಿರುವ ಶ್ರೀಗಂಧ ಮರದ ತುಂಡುಗಳ ಚೀಲ.

ಸೆ.8 ರಂದು ಆಂಧ್ರದ ಕುಂದುರ್ಪಿ ನಮಂಡಲದವಡ್ಡೆಪಾಳ್ಯದ ಮಂಡಲದವಡ್ಡೆಪಾಳ್ಯ ರ ಕೊಟ್ಟೂರಪ್ಪ, ಓಬಣ್ಣ, ಈರಣ್ಣ ಹಾಗೂ ಚಳ್ಳಕೆರೆ ತಾಲೂಕು ಜಾಜೂರು ಗ್ರಾಮದ ಸಿದ್ದಣ್ಣ ಎನ್ನುವವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಆಗ ಆರೋಪಿಗಳು ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯ ಇಕ್ಕನೂರು, ಕುರುಬರಹಳ್ಳಿ ಗ್ರಾಮದ ಮಧ್ಯವಿರುವ ವಿ.ರಾಜು ಅವರ ಜಮೀನಿನಲ್ಲಿ ಶ್ರೀಗಂಧದ ಮರಗಳನ್ನು ಕಳ್ಳತನ (Abbinahole police)  ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಇವರಿಂದ ಸುಮಾರು ₹60000 ಮೌಲ್ಯದ 30 ಕೆಜಿ 640 ಗ್ರಾಂ ತೂಕದ ಶ್ರೀಗಂಧದ ಮರದ ತುಂಡುಗಳನ್ನು ಮತ್ತು ಕಳ್ಳತನಕ್ಕೆ ಬಳಸಿದ 2 ಗರಗಸ, 1 ಬಾಚಿ, 2 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Today Dina Bhavishya: ಇಂದಿನ ರಾಶಿ ಭವಿಷ್ಯ 11-9-2025

ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಅಬ್ಬಿನಹೊಳೆ ಪೊಲೀಸ್ ಠಾಣೆಯ ಪಿಎಸ್‌ಐಬಾಹುಬಲಿ ಎಂ.ಪಡನಾಡ ಮತ್ತು ಜಿ. ಮಂಜುನಾಥ್ ಹಾಗೂ ಸಿಬ್ಬಂದಿಗಳಾದ ನಾಗರಾಜ್, ನಿಂಗರಾಜು, ದೇವೇಂದ್ರಪ್ಪ, ದಾದಾ (Abbinahole police)  ಖಲಂದರ್,ನಾಗಣ್ಣ,ನಾಗರಾಜಮತ್ತು ರುದ್ರೇಶರವರನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

You Might Also Like

ದಿನ ಭವಿಷ್ಯ | 29-6-2025 | Dina Bhavishya

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ‌ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ |ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ ಇವತ್ತು ಯಾವ್ಯಾವ ರಾಶಿವೆ ಶುಭ ಯೋಗ?

TAGGED:Abbinhole stationarrest of thievesChitradurga NewsHiriyurKannada Newskannada suddiNammajana.comPolicesandalwoodಅಬ್ಬಿನಹೊಳೆ ಠಾಣೆಕನ್ನಡ ನ್ಯೂಸ್ಕನ್ನಡ ಸುದ್ದಿಕಳ್ಳರ ಬಂಧನಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪೋಲಿಸ್ಶ್ರೀಗಂಧಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Today Dina Bhavishya: ಇಂದಿನ ರಾಶಿ ಭವಿಷ್ಯ 11-9-2025
Next Article ಅಡಿಕೆ ಧಾರಣೆ | 11 ಸೆಪ್ಟೆಂಬರ್ 2024 | ಶಿವಮೊಗ್ಗ ಸೇರಿ ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ ? Adike Rate
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

HOSADURGA Bhadra | ಹೊಸದುರ್ಗಕ್ಕೆ ಭದ್ರಾ ನೀರು ಬಾರದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
ಇಂದಿನ ಸುದ್ದಿ
guarantee | ಸರ್ಕಾರದ 02 ವರ್ಷಗಳ ಸಾಧನೆಗಳ ವಸ್ತು ಪ್ರದರ್ಶನಕ್ಕೆ ಚಾಲನೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?