Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Accident Challakere: ಬೈಕ್‌ಗೆ ಬುಲೆರೋ ಪಿಕಪ್ ಡಿಕ್ಕಿ | ನವ ವಿವಾಹಿತ ಸಮೀರ್ ಸಾವು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Accident Challakere: ಬೈಕ್‌ಗೆ ಬುಲೆರೋ ಪಿಕಪ್ ಡಿಕ್ಕಿ | ನವ ವಿವಾಹಿತ ಸಮೀರ್ ಸಾವು
ಕ್ರೈಂ ಸುದ್ದಿ

Accident Challakere: ಬೈಕ್‌ಗೆ ಬುಲೆರೋ ಪಿಕಪ್ ಡಿಕ್ಕಿ | ನವ ವಿವಾಹಿತ ಸಮೀರ್ ಸಾವು

Editor Nammajana
Last updated: 25 July 2024 03:33
By Editor Nammajana 1 Min Read
Share
SHARE

Chitradurga news|nammajana.com|25-7-2024

ನಮ್ಮಜನ.ಕಾಂ, ಚಳ್ಳಕೆರೆ: ನಗರದ ಬಳ್ಳಾರಿ ರಸ್ತೆಯ ಇಂಜಿನಿಯರಿಂಗ್ ಕಾಲೇಜು ಮುಂಭಾಗದಲ್ಲಿ ಮೋಟಾರ್ (Accident Challakere) ಬೈಕ್‌ಗೆ ಟಾಟಾಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ನವವಿವಾಹಿತ, ಹಣ್ಣಿನ ವ್ಯಾಪಾರಿ ನೇರಲೇಹಳ್ಳಿ ಬೆಳವಿನಮರದಹಟ್ಟಿಯ ಸಮೀವುಲ್ಲಾ ಯಾನೆ ಸಮೀರ್(೨೪) ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.

ಮೃತ ಸಮೀರ್ ಕಳೆದ ೨೦ ದಿನಗಳ ಹಿಂದೆ ಇಮಾಮ್‌ಪುರ ಆಫ್ರೀನ್‌ತಾಜ್ ಎಂಬುವವರನ್ನು ವಿವಾಹವಾಗಿದ್ದು ತನ್ನ ಸ್ವಗ್ರಾಮದಿಂದ ಇಮಾಮ್‌ಪುರಕ್ಕೆ ಬೈಕ್‌ನಲ್ಲಿ ಬರುವ (Accident Challakere) ಸಂದರ್ಭದಲ್ಲಿ ಏಕಮುಖ ರಸ್ತೆಯಲ್ಲಿ ಬುಲೆರೋಪಿಕಪ್ ವಾಹನ ಚಾಲಕ ಡಿಕ್ಕಿ ಹೊಡೆದಿರುತ್ತಾನೆ.

ತಲೆ ಹಾಗೂ ಮುಖಕ್ಕೆ ರಕ್ತಗಾಯವಾಗಿ ಸಮೀರ್ ಸ್ಥಳದಲ್ಲೇ ಮೃತಪಟ್ಟಿದ್ದು. ತೀರ್ವವಾಗಿ ಗಾಯಗೊಂಡು ನವವಿವಾಹಿತೆ (Accident Challakere) ಆಪ್ರೀನ್‌ತಾಜ್‌ರವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Matsya Sampada Yojana: ಮೀನುಗಾರಿಕೆ ಇಲಾಖೆಯಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನಆಹ್ವಾನ

ಅಪಘಾತದ ಸುದ್ದಿ ತಿಳಿದ ಸಮೀರ್ ಮತ್ತು ಅಪ್ರೀನ್‌ತಾಜ್ ಕುಟುಂಬ ಸದಸ್ಯರು ಆಸ್ಪತ್ರೆಯ ಶವಗಾರದ ಬಳಿ ತಂಡ, (Accident Challakere) ತಂಡವಾಗಿ ಬಂದು ರೋಧಿಸುತ್ತಿದ್ದರು. ಪಿಎಸ್‌ಐ ಜೆ.ಶಿವರಾಜ್ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಬುಲೆರೋ ಚಾಲಕ ಸುನೀಲ್‌ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

TAGGED:accidentBike rider killedBulero bike collisionChallakereChallakere AccidentChitradurga NewsImampuraKannada Newskannada suddiNammajana.comSameerಅಪಘಾತಇಮಾಮ್ ಪುರಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಳ್ಳಕೆರೆ ಅಪಘಾತಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬುಲೆರೋಗೆ ಬೈಕ್ ಡಿಕ್ಕಿಬೈಕ್ ಸವಾರ ಸಾವುಸಮೀರ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Matsya Sampada Yojana: ಮೀನುಗಾರಿಕೆ ಇಲಾಖೆಯಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Next Article Assault on bus driver: KSRTC ಬಸ್ ಚಾಲಕನ‌ ಮೇಲೆ ಹಲ್ಲೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?