Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Accident | ಟಿಟಿ ಬಸ್ ಅಪಘಾತ, ಮೂವರು ಸಾವು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Accident | ಟಿಟಿ ಬಸ್ ಅಪಘಾತ, ಮೂವರು ಸಾವು
ಕ್ರೈಂ ಸುದ್ದಿ

Accident | ಟಿಟಿ ಬಸ್ ಅಪಘಾತ, ಮೂವರು ಸಾವು

Editor Nammajana
Last updated: 29 March 2025 12:37
By Editor Nammajana 1 Min Read
Share
SHARE

Chitradurga news|nammajana.com|29-3-2025

ನಮ್ಮಜನ.ಕಾಂ, ಚಿತ್ರದುರ್ಗ: ಟಿಟಿ ವಾಹನ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು (Accident) ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಯುಗಾದಿ ಹಬ್ಬಕ್ಕೆ ಎಂದು ಮನೆಗೆ ತೆರೆಳುತ್ತಿದ್ದ ಮೂವರು ಮಸಣಕ್ಕೆ ಸೇರಿದ್ದಾರೆ.

ಯುಗಾದಿ ಹಬ್ಬದ ಹಿನ್ನಲೆ ಒಂದೇ ಕುಟುಂಬದ 8 ಜನ (Accident) ಟಿಟಿಯಲ್ಲಿ ಸ್ವಗ್ರಾಮವಾದ ಚಳ್ಳಕೆರೆ ತಾಲ್ಲೂಕಿನ ತಿಮ್ಮನಹಳ್ಳಿ ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಚಿತ್ರದುರ್ಗದ ಹೆಗ್ಗರೆ ಗೇಟ್​ ಬಳಿ ಲಾರಿ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು.

ಅಪಘಾತದಲ್ಲಿ ಒಂದೇ ಕುಟುಂಬದ ಮೂವರು (Accident) ಸಾವನ್ನಪ್ಪಿದ್ದಾರೆ. ಮೃತರನ್ನು ಕುಮಾರನಾಯ್ಕ(45), ಶ್ವೇತ (38), ಶಂಕ್ರಿ ಬಾಯಿ(65) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Challakere | ಶಾಸಕ ಟಿ.ರಘುಮೂರ್ತಿ ಪರಿಶ್ರಮಕ್ಕೆ 261 ಹಳ್ಳಿಗಳು ಸೇರಿ ಎಲ್ಲೂ ನೀರಿನ ಹಾಹಾಕಾರವಿಲ್ಲ

ಮೃತರು ಕೂಲಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದರು. ಹಬ್ಬಕ್ಕೆ ಎಂದು ಟಿಟಿ ಬಾಡಿಗೆ ಮಾಡಿಕೊಂಡು ಸ್ವಗ್ರಾಮಕ್ಕೆ ತೆರೆಳುತ್ತಿದ್ದ ವೇಳೆ ದುರಂತ ಸಂಭವಿಸಿದ್ದು ಘಟನಾ ಸ್ಥಳಕ್ಕೆ ಚಳ್ಳಕರೆ (Accident) ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

You Might Also Like

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

Challakere | ತಳಕಿನ ಸೂಲಗಿತ್ತಿ ತಿಮ್ಮಕ್ಕ ಗೆ ಮನೆ ಕಟ್ಟಿಸುವ ಅಭಯ ನೀಡಿದ ಶಾಸಕ ಟಿ.ರಘುಮೂರ್ತಿ

Murder | ಅನೈತಿಕ ಸಂಬಂಧಕ್ಕೆ ಕೊಲೆ, ಮಹಿಳೆ ಸೇರಿ ಮೂರು ಜನ ಬಂಧನ

Challakere ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಿ ಮಧ್ಯಕರ್ನಾಟಕದ ಬಡ ವಿದ್ಯಾರ್ಥಿಗಳ ಬದುಕಿಗೆ ಶಕ್ತಿ ತುಂಬಿದ ಶಾಸಕ ಟಿ.ರಘುಮೂರ್ತಿ

Challakere crime | ನವವಿವಾಹಿತೆ ಆತ್ಮಹತ್ಯೆ, ಇಬ್ಬರ ಮೇಲೆ FIR ದಾಖಲು

TAGGED:ChallakereThimmanahalliThree deadTT vehicle accidentಚಳ್ಳಕೆರೆಟಿಟಿ ವಾಹನ ಅಪಘಾತತಿಮ್ಮನಹಳ್ಳಿಮೂವರು ಸಾವು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Challakere | ಶಾಸಕ ಟಿ.ರಘುಮೂರ್ತಿ ಪರಿಶ್ರಮಕ್ಕೆ 261 ಹಳ್ಳಿಗಳು ಸೇರಿ ಎಲ್ಲೂ ನೀರಿನ ಹಾಹಾಕಾರವಿಲ್ಲ
Next Article PHD | ಆರ್.ಕೇದಾರನಾಥಸ್ವಾಮಿಗೆ ಪಿಎಚ್ ಡಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?