
Chitradurga news|nammajana.com|15-9-2024
ನಮ್ಮಜನ.ಕಾಂ, ಚಿತ್ರದುರ್ಗ: ಸೀಬಾರ ಗ್ರಾಮದ ಬಳಿ ರಾ. ಹೆದ್ದಾರಿ ಡಿವೈಡರ್ಗೆ ಮೋಟಾರ್ ಬೈಕ್ ಡಿಕ್ಕಿ ಒಡೆದು (Accident) ಇಬ್ಬರು ಸ್ಥಳದಲೇ ಮೃತಪಟ್ಟಿದ್ದಾರೆ.
ಸವಾರರ ಗುರುತು ಪತ್ತೆ ಇನ್ನೂ ಆಗಿಲ್ಲ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Dina Bhavishya kannada: ಇಂದಿನ ರಾಶಿ ಭವಿಷ್ಯದಲ್ಲಿ ಯಾರಿಗೆ ಶುಭ, ಅಶುಭ?