Chitradurga news |nammajana.com|20-11-2024
ನಮ್ಮಜನ.ಕಾಂ, ಚಳ್ಳಕೆರೆ: ತಾಲೂಕಿನ ನೇರಲಗುಂಟೆ ಗ್ರಾಮದ ಬಳಿ ಚಳ್ಳಕೆರೆಯಿಂದ ಜಗಲೂರು ದಿಬ್ಬದಹಳ್ಳಿಗೆ ತೆರಳುತ್ತಿದ್ದ ಮೋಟಾರ್ಬೈಕ್ ಗೆ ನಾಯಕನಹಟ್ಟಿಯಿಂದ ಬರುತ್ತಿದ್ದ (Accident) ಟಾಟಾಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದಿಬ್ಬದಹಳ್ಳಿ ಗ್ರಾಮದ ಪ್ರಜ್ವಲ್ (19), ಹುಸೇನ್ಸಾಬ್ (24) ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.
ಇದನ್ನೂ ಓದಿ: ಮೊದಲನೆಯ ಪತ್ನಿಗೆ ವರದಕ್ಷಿಣೆ ಕಿರುಕುಳ; ಹೆರಿಗೆಗೆ ಕಳಿಸಿ 2ನೇ ಮದುವೆಯಾದ ಭೂಪ |Dowry harassment

ಮಂಗಳವಾರ ಸಂಜೆ 6.30 ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಸುದ್ದಿ ತಿಳಿದ ನಾಯಕನಹಟ್ಟಿ ಪೊಲೀಸರು ಸ್ಥಳಕ್ಕೆ (Accident) ಆಗಮಿಸಿಪ್ರಕರಣದಾಖಲಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252