Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಎಣ್ಣೆ ನಗರಿಯಲ್ಲಿ ಬೆಣ್ಣೆ ಹುಡುಗಿ ಕಾರಜೋಳ ಪರ ಪ್ರಚಾರ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಎಣ್ಣೆ ನಗರಿಯಲ್ಲಿ ಬೆಣ್ಣೆ ಹುಡುಗಿ ಕಾರಜೋಳ ಪರ ಪ್ರಚಾರ
ರಾಜಕೀಯ

ಎಣ್ಣೆ ನಗರಿಯಲ್ಲಿ ಬೆಣ್ಣೆ ಹುಡುಗಿ ಕಾರಜೋಳ ಪರ ಪ್ರಚಾರ

Editor Nammajana
Last updated: 23 April 2024 4:59 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now
Chitradurga News | Nammajana.com | 23-4-2024
ನಮ್ಮಜನ.ಕಾಂ.ಚಳ್ಳಕೆರೆ: ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದೆ ಸರಳ, ಸದೃಢವಾಗಿ ದೇಶವನ್ನು ಅಭಿವೃದ್ದಿ ಪಥದತ್ತ ಮುನ್ನಡೆಸಿದ ಖ್ಯಾತಿ ಪ್ರಧಾನಮಂತ್ರಿ ನರೇಂದ್ರಮೋದಿಯವರದ್ದು ಎಂದು ದಕ್ಷಿಣಭಾರತ ಬಹುಬಾಷ ಚಲನ ಚಿತ್ರನಟಿ ರಾಗಿಣಿ ದ್ವಿವೇದಿ ತಿಳಿಸಿದರು.
 ಸೋಮವಾರ ರಾತ್ರಿ ಸುಮಾರು ೮.೩೦ರ ಸಮಯದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸುಮಾರು ೧೦ ವರ್ಷಗಳ ಕಾಲ ಯಾವುದೇ ವಿವಾದವಿಲ್ಲದೆ ದಕ್ಷ ಆಡಳಿತ ನೀಡಿದ ಕೀರ್ತಿ ಪ್ರಧಾನಮಂತ್ರಿ ನರೇಂದ್ರಮೋದಿಯವರದ್ದು ಎಂದರು.

ನನ್ನನ್ನು ಗೆಲ್ಲಸಿ ಎಂದು ಕಾರಜೋಳ ಮನವಿ:

ಎನ್ ಡಿಎ  ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ನಿರ್ದೇಶನದಂತೆ ಕನ್ನಡ ಚಿತ್ರರಂಗದ ಹೆಸರಾಂತ ನಟಿ ರಾಗಿಣಿ ದ್ವಿವೇದಿ ಚಳ್ಳಕೆರೆಗೆ ಆಗಮಿಸಿ ನಮ್ಮೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ಧಾರೆ. ಪಕ್ಷ ಹಾಗೂ ನನ್ನನ್ನು ಈ ಕ್ಷೇತ್ರದಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ಧಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತೊಮ್ಮೆ ತನ್ನ ಗೆಲುವನ್ನು ಸಾಧಿಸಲು ಇಂದಿನ ಈ ಕಾರ್ಯಕ್ರಮ ಹೆಚ್ಚು ಸಹಕಾರಿಯಾಗಿದೆ ಎಂದರು.
ಇದನ್ನೂ ಓದಿ:  ಚಿತ್ರದುರ್ಗ:ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತದ ತಯಾರಿ ಹೇಗಿದೆ‌ ನೀವು ನೋಡಿ

ಮೆರವಣಿಗೆ ಸಾಗಿದ ರೂಟ್ ಮ್ಯಾಪ್

ಪ್ರಚಾರ ಮೆರವಣಿಗೆಯನ್ನು  ವಾಲ್ಮೀಕಿ ವೃತ್ತದ ಮೂಲಕ ಮೆರವಣಿಗೆ ಚಾಲನೆ ನೀಡಲಾಯಿತು. ನಂತರ ಅಂಬೇಡ್ಕರ್ ಮತ್ತು ನೆಹರೂ ವೃತ್ತದ ಮೂಲಕ ಮೆರವಣಿಗೆ ಸಾಗಿತು. ದಾರಿಯುದ್ದಕ್ಕೂ ಪಟಾಕಿಸಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.
ಈ  ಮೆರವಣಿಗೆಯಲ್ಲಿ ಜೆಡಿಎಸ್ ಮುಖಂಡ ಎಂ.ರವೀಶ್‌ಕುಮಾರ್, ಪಿ.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡ ಡಿ.ಸೋಮಶೇಖಮಂಡಿಮಠ, ಸೂರನಹಳ್ಳಿಶ್ರೀನಿವಾಸ್, ನಗರಸಭಾ ಸದಸ್ಯ ಎಚ್.ಜಯಣ್ಣ, ವೆಂಕಟೇಶ್‌ಯಾದವ್, ಕೆ.ಟಿ.ಕುಮಾರಸ್ವಾಮಿ, ಸಿ.ಎಸ್.ಪ್ರಸಾದ್, ಬಾಳೆಮಂಡಿರಾಮದಾಸ್, ಬಿ.ಎಸ್.ಶಿವಪುತ್ರಪ್ಪ, ಎಂ.ಎಸ್.ಜಯರಾಮ್, ವೈ.ಕಾಂತರಾಜ್ ಮುಂತಾದವರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

Today Dina Bhavishya | ದಿನ ಭವಿಷ್ಯ | ಆಗಸ್ಟ್ 04

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

TAGGED:Actress RaginiBJPChallakere ConstituencyChitradurga Lok Sabha Election 2024Chitradurga NewsGovinda KarjolaKannada NewsNammajana.comಕನ್ನಡ ನ್ಯೂಸ್ಕನ್ನಡ ಸುದ್ದಿಗೋವಿಂದ ಕಾರಜೋಳಚಳ್ಳಕೆರೆ ವಿಧಾನಸಭೆಚಿತ್ರದುರ್ಗ ಲೋಕಸಭಾ ಚುನಾವಣೆ 2024ಚಿತ್ರದುರ್ಗ ಸುದ್ದಿಚಿತ್ರನಟಿ ರಾಗಿಣಿಜೆಡಿಎಸ್ನಮ್ಮಜನ.ಕಾಂಬಿಜೆಪಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಭಯೋತ್ಪಾದಕರ ಎಡೆಮುರಿ ಕಟ್ಟಲು ಬಿಜೆಪಿ ಬೆಂಬಲಿಸಿ:ಸದ್ಗುರು ಪ್ರದೀಪ್
Next Article ನಾಯಕನಹಟ್ಟಿ : ರಾಮದುರ್ಗದ ಬಳಿ ಸಿಡಿಲು ಸೋಂಕ ಇಬ್ಬರಿಗೆ ಗಾಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ
HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?