Chitradurga News | Nammajana.com | 16-07-2025
ನಮ್ಮಜನ ನ್ಯೂಸ್, ಕಾಂ, ಚಿತ್ರದುರ್ಗ: ಬಾಂಬೆ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ನ ಕರ್ಕಿ ಹಾಗೂ ಪುಣೆಯಲ್ಲಿ ಯುಎಚ್ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಗ್ನಿವೀರ್ (Agniveer) ನೇಮಕಾತಿ ನಡೆಯಲಿದೆ.
ಇದನ್ನೂ ಓದಿ: land records: ಡಿಜಿಟಲ್ ರೂಪದಲ್ಲಿ ಭೂದಾಖಲೆ ವಿತರಣೆ | DC ಟಿ.ವೆಂಕಟೇಶ್
ಅಗ್ನಿವೀರ್ನಲ್ಲಿ ವಿವಿಧ ಹುದ್ದೆಗಳಾದ ಜನರಲ್ ಡ್ಯೂಟಿ, ಟೆಕ್ನಿಕಲ್ ಮತ್ತು (ಅಗ್ನಿವೀರ್ ಟ್ರೇಡ್ಸ್ಮನ್ 8 ಮತ್ತು 9ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ ಸ್ಪೋಟ್ರ್ಸ್ಮೆನ್ ಒಪೆನ್ ಕ್ಯಾಟಗರಿಗೆ 2025 ಆಗಸ್ಟ್ 04 ರಿಂದ ಸೆಪ್ಟೆಂಬರ್ 04 ರವರೆಗೆ ಜರುಗುವ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ www.bsakirrkee.org ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ(Agniveer) ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252