Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Ambedkar | ಅಂಬೇಡ್ಕರ್ ಮತ್ತು ಬಾಬುಜಗಜೀವನರಾಮ್ ನೀಡಿದ ಕೊಡುಗೆ ಯಾರೂ ಮರೆಯಲು ಸಾಧ್ಯವಿಲ್ಲ: ಟಿ.ರಘುಮೂರ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Ambedkar | ಅಂಬೇಡ್ಕರ್ ಮತ್ತು ಬಾಬುಜಗಜೀವನರಾಮ್ ನೀಡಿದ ಕೊಡುಗೆ ಯಾರೂ ಮರೆಯಲು ಸಾಧ್ಯವಿಲ್ಲ: ಟಿ.ರಘುಮೂರ್ತಿ
ಇಂದಿನ ಸುದ್ದಿ

Ambedkar | ಅಂಬೇಡ್ಕರ್ ಮತ್ತು ಬಾಬುಜಗಜೀವನರಾಮ್ ನೀಡಿದ ಕೊಡುಗೆ ಯಾರೂ ಮರೆಯಲು ಸಾಧ್ಯವಿಲ್ಲ: ಟಿ.ರಘುಮೂರ್ತಿ

Editor Nammajana
Last updated: 9 May 2025 07:25
By Editor Nammajana 1 Min Read
Share
SHARE

Chitradurga news|nammajana.com|9-05-2025

ನಮ್ಮಜನ.ಕಾಂ, ಚಳ್ಳಕೆರೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಹಸಿರುಕ್ರಾಂತಿಹರಿಕಾರ ಬಾಬು ಜಗಜೀವನರಾಮ್ ರಾಷ್ಟದ ಶೋಷಿತ ಸಮುದಾಯದ ಸರ್ವತೋಮುಖ ಅಭಿವೃದ್ದಿಗಾಗಿ ಹೋರಾಟ ನಡೆಸಿದವರು. ದಲಿತರೂ ಸೇರಿದಂತೆ ಅಲಕ್ಷಿತಗೊಂಡ ಎಲ್ಲಾ (Ambedkar) ಸಮುದಾಯಗಳಿಗೂ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಅವಕಾಶವನ್ನು ಇಬ್ಬರು ನಾಯಕರುಮಾಡಿದ್ಧಾರೆ. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬುಜಗಜೀವನರಾಮ್‌ರವರ ಕೊಡುಗೆಗಳನ್ನು ಎಂದಿಗೂ ಯಾರೂ ಮರೆಯಬಾರದು ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘು‌ ಮೂರ್ತಿ ತಿಳಿಸಿದರು.

ಅವರು, ಬುಧವಾರ ಸಂಜೆ ನಗರಂಗೆರೆ ಗ್ರಾಮದ ಖಾಸಗಿ ಬಸ್‌ನಿಲ್ದಾಣದ ರಂಗ ಮಂದಿರದಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್‌ರವರ ೧೩೪ನೇ ಮತ್ತು ಬಾಬು ಜಗಜೀವನರಾಮ್ ೧೧೮ನೇ ಜನ್ಮದಿನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ದಲಿತ ಸಂಘಟನೆಗಳ ಹಿರಿಯ ನೇತಾರ, ಮಾಜಿ ಜಿಲ್ಲಾಪಂಚಾಯಿತಿ ಸದಸ್ಯ ಬಿ.ಪಿ.ಪ್ರಕಾಶ್‌ಮೂರ್ತಿ ಮಾತನಾಡಿ, ದಲಿತರಿಗೆ ಒಳಮೀಸಲಾತಿ ನೀಡುವಕುರಿತು ಸುಮಾರು ನಾಲ್ಕು ದಶಕಗಳ ಹೋರಾಟ ಸಫಲವಾಗುತ್ತಿದೆ. ಈಗಾಗಲೇ ಸರ್ಕಾರ ಜಾತಿಸಮೀಕ್ಷೆ ಆರಂಬಿಸಿದ್ದು ಸಮೀಕ್ಷೆ ಸಂದರ್ಭದಲ್ಲಿ (Ambedkar) ಪ್ರತಿಯೊಬ್ಬರೂ ಮಾದಿಗ ಎಂದು ಪ್ರಧಾನವಾಗಿ ಬರೆಸಬೇಕೆಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ ಮಾತನಾಡಿ, ಇಂದು ದಲಿತ ಸಮುದಾಯ ರಾಜಕೀಯ ಕ್ಷೇತ್ರದಲ್ಲಿ ಪ್ರಾತಿನಿತ್ಯ ಪಡೆದಿದೆಯಾದರೆ ಅದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಮೂಲಕಾರಣರು.

ಇಬ್ಬರೂ ಮಹಾನ್‌ನಾಯಕರು ಹತ್ತಾರು ವರ್ಷಗಳ ಕಾಲ (Ambedkar) ನ್ಯಾಯವನ್ನು ಒದಗಿಸಲು ಧೀಮಂತ ಹೋರಾಟ ನಡೆಸಿದ್ಧಾರೆ. ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ನಾವೆಲ್ಲರೂ ನಡೆಯಬೇಕೆಂದರು.

ಇದನ್ನೂ ಓದಿ: Handicapped | ಪ್ರಸಕ್ತ ವರ್ಷದಲ್ಲಿಯೇ ಅಂಗವಿಕಲರ ಜನಗಣತಿ: ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ

ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಅದ್ಯಕ್ಷ ಗದ್ದಿಗೆತಿಪ್ಫೇಸ್ವಾಮಿ, ಕೆಡಿಪಿ ನಾಮನಿರ್ದೇಶಕ ಸದಸ್ಯ ಅಂಗಡಿರಮೇಶ್, ಮುಖಂಡರಾದ ರಂಗನಾಥ, ನಿಂಗಪ್ಪ, ಅಜ್ಮತ್‌ವುಲ್ಲಾ, ಲಿಂಗಣ್ಣ, ಮೈನಾಕುಮಾರ್, ರಾಜು ಮುಂತಾದವರು ಭಾಗವಹಿಸಿದ್ದರು.

New DC Office | ಜಿಲ್ಲಾಡಳಿತ ಭವನ ಕಟ್ಟಡ ಆರು ತಿಂಗಳಲ್ಲಿ ಪೂರ್ಣ: ಸಚಿವ ಡಿ.ಸುಧಾಕರ್

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

TAGGED:Ambedkar JayantiChallakere TalukMLANagarangereT Raghumurthyಅಂಬೇಡ್ಕರ್ ಜಯಂತಿಚಳ್ಳಕೆರೆ ತಾಲೂಕುಟಿ ರಘುಮೂರ್ತಿನಗರಂಗೆರೆಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Handicapped | ಪ್ರಸಕ್ತ ವರ್ಷದಲ್ಲಿಯೇ ಅಂಗವಿಕಲರ ಜನಗಣತಿ: ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ
Next Article Mango fruit | ಕೃತಕ ಬಣ್ಣದ ಮಾವಿನ ಹಣ್ಣನ್ನು ತ್ಯಜಿಸಿ : ಫಲವತ್ತಾದ ಹಣ್ಣನ್ನು ಬಳಸಿ: ಡಾ.ಆರ್.ಶ್ರೀಧರ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?