Chitradurga news|nammajana.com|22-11-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಅಂಬ್ಯುಲೆನ್ಸ್ ನಲ್ಲಿ ಸಾಕಿಸುವುದು ಸಾಮಾನ್ಯ ಆದರೆ (Ambulance) ರೋಗಿಗಳನ್ನು ಸಾಗಿಸಬೇಕಿದ್ದ ಅಂಬ್ಯುಲೆನ್ಸ್ ನಲ್ಲಿ ಸಿಬ್ಬಂದಿಗಳು ಕುರ್ಚಿ ಸಾಗಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಮಹಾ ಯಡವಟ್ಟಿನಿಂದ ಆಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ಧ ಸಾರ್ವಜನಿಕರ (Ambulance) ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.

ನಗರದ ತರಾಸು ರಂಗಂಮದಿರದಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜಿನಿಂದ ಆಯೋಜಿತದಲ್ಲಿ ನಡೆದ ಕನ್ನಡರಾಜ್ಯೋತ್ಸವ ಕಾರ್ಯಕ್ರಮವಾಗಿದ್ದು ಇದಕ್ಕೆ ಕುರ್ಚಿಗಳನ್ನು ಅಂಬ್ಯುಲೆನ್ಸ್ ನಲ್ಲಿ ಸಾಗಿಸಿದ್ದಾರೆ.
ಕಾರ್ಯಕ್ರಮಕ್ಕೆ ಬೇಕಾದ ಚೇರ್ ಅಂಬ್ಯೂಲೆನ್ಸ್ ನಲ್ಲಿ ತಂದ ಸಿಬ್ಬಂದಿಯು ಜಿಲ್ಲಾಸ್ಪತ್ರೆಯಿಂದ 200 ಮೀ ದೂರದಲ್ಲಿರುವ (Ambulance) ತರಾಸು ರಂಗ ಮಂದಿರಕ್ಕೆ ಕುರ್ಚಿ ಸಾಗಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ: ಕಾರಜೋಳ ಆರೋಪ | Grant discrimination
ಜಿಲ್ಲಾ ಸರ್ಜನ್ ಡಾ. ರವೀಂದ್ರ ಏನ್ ಮಾಡ್ತಿದಾರೆ…??ಅಬ್ಯೂಲೆನ್ಸ್ ನಲ್ಲಿ ಏನು ಸಾಗಿಸಬೇಕು ಅಂತಾ ಗೊತ್ತಿಲ್ಲವಾ…??ಜಿಲ್ಲಾಸ್ಪತ್ರೆ ಸಿಬ್ಬಂದಿ ಮಹಾ ಯಡವಟ್ಟಿಗೆ ಸಾರ್ವಜನಿಕರ (Ambulance) ಆಕ್ರೋಶ ವ್ಯಕ್ತವಾಗುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252