Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Anganwadi Centre: ಅಂಗನವಾಡಿ ಕೇಂದ್ರಗಳಿಗೆ ನ್ಯಾ.ಎಂ. ವಿಜಯ ಅನಿರೀಕ್ಷಿತ ಭೇಟಿ: ಅವ್ಯವಸ್ಥೆ ಕಂಡು ಅಸಮಾಧಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Anganwadi Centre: ಅಂಗನವಾಡಿ ಕೇಂದ್ರಗಳಿಗೆ ನ್ಯಾ.ಎಂ. ವಿಜಯ ಅನಿರೀಕ್ಷಿತ ಭೇಟಿ: ಅವ್ಯವಸ್ಥೆ ಕಂಡು ಅಸಮಾಧಾನ
ಇಂದಿನ ಸುದ್ದಿ

Anganwadi Centre: ಅಂಗನವಾಡಿ ಕೇಂದ್ರಗಳಿಗೆ ನ್ಯಾ.ಎಂ. ವಿಜಯ ಅನಿರೀಕ್ಷಿತ ಭೇಟಿ: ಅವ್ಯವಸ್ಥೆ ಕಂಡು ಅಸಮಾಧಾನ

Editor Nammajana
Last updated: 22 July 2024 18:07
By Editor Nammajana 1 Min Read
Share
SHARE

Chitradurga news|nammajana.com|2-7-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಮಾಡನಾಯಕನಹಳ್ಳಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ (Anganwadi Centre) ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಸೋಮವಾರದಂದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕ ಉಚ್ಛ ನ್ಯಾಯಲಯ, ಬೆಂಗಳೂರು ಅವರು ರಿಟ್ ಅರ್ಜಿ ಸಂಖ್ಯೆ 38157/2011 ರನ್ವಯ ಚಿತ್ರದುರ್ಗ ಜಿಲ್ಲೆಯ (Anganwadi Centre) ಎಲ್ಲ ಅಂಗನವಾಡಿಗಳಿಗೆ ಭೇಟಿ ನೀಡಿ, ಅಲ್ಲಿನ ಕಟ್ಟಡ ಪರಿಸ್ಥಿತಿ ಹಾಗೂ ಪೌಷ್ಠಿಕ ಆಹಾರ ಪೂರೈಕೆ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿರುತ್ತಾರೆ.

ಅದರನ್ವಯ ನ್ಯಾ. ಎಂ. ವಿಜಯ್ ಅವರು ತಾಲ್ಲೂಕಿನ (Anganwadi Centre) ಮಾಡನಾಯಕನಹಳ್ಳಿ ಗ್ರಾಮದ ಎ. ಬಿ ಮತ್ತು ಸಿ ಅಂಗನವಾಡಿ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: Wind Challakere: ಗಾಳಿಗೆ ಮರಬಿದ್ದು ತುಂಡಾದ ಎರಡು ಕರೆಂಟ್ ಕಂಬ, ಆಟೋ ಜಖಂ, ಮುಂದೆ ಆಗಿದ್ದೇನು?

ಖಾಸಗಿ ಕಟ್ಟಡದಲ್ಲಿರುವ ಅಂಗನವಾಡಿಗೆ ನಿಯಮಾನುಸಾರ ಸೂಕ್ತ ಮೂಲಭೂತ ಸೌಕರ್ಯ ಒದಗಿಸಿಲ್ಲ,  ಅಂಗನವಾಡಿ (Anganwadi Centre) ಕೇಂದ್ರದ ಒಳಗೇ ಶೌಚಾಲಯ ನಿರ್ಮಿಸಿರುವುದು ಕೂಡ ಸರಿಯಾದುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಲ್ಲದೆ ಗ್ರಾಮದ ಬಿ ಮತ್ತು ಸಿ ಅಂಗನವಾಡಿ ಕೇಂದ್ರದ (Anganwadi Centre) ಕಟ್ಟಡಗಳು, ಅಂಗನವಾಡಿ ನಡೆಸಲು ಸುರಕ್ಷಿತ ಇರುವುದಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಇವರ ಗಮನಕ್ಕೆ ತರಲಾಗಿದೆ ಎಂಬುದಾಗಿ ನ್ಯಾ. ಎಂ. ವಿಜಯ್ ಅವರು ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Anganwadi CentrechaosChitradurga NewsKannada Newskannada suddiMadanayakanahalliMeetingNammajana.comNy. M. Vijayupsetಅಂಗನವಾಡಿ ಕೇಂದ್ರಅವ್ಯವಸ್ಥೆಅಸಮಾಧಾನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನ್ಯಾ. ಎಂ.ವಿಜಯ್ಭೇಟಿಮಾಡನಾಯಕನಹಳ್ಳಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Wind Challakere: ಗಾಳಿಗೆ ಮರಬಿದ್ದು ತುಂಡಾದ ಎರಡು ಕರೆಂಟ್ ಕಂಬ, ಆಟೋ ಜಖಂ, ಮುಂದೆ ಆಗಿದ್ದೇನು?
Next Article Today Dina Bhavishya: ದಿನ ಭವಿಷ್ಯ 23-7-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?