Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಒಂಟಿ ಮನೆ ದರೋಡೆ ಮಾಡಿದ ಕಳ್ಳರ ಬಂಧನ | Arrest of thieves
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಒಂಟಿ ಮನೆ ದರೋಡೆ ಮಾಡಿದ ಕಳ್ಳರ ಬಂಧನ | Arrest of thieves
ಕ್ರೈಂ ಸುದ್ದಿ

ಒಂಟಿ ಮನೆ ದರೋಡೆ ಮಾಡಿದ ಕಳ್ಳರ ಬಂಧನ | Arrest of thieves

Editor Nammajana
Last updated: 9 October 2024 3:24 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|9-10-2024

ನಮ್ಮಜನ.ಕಾಂ, ಚಳ್ಳಕೆರೆ: ಇಂದು ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದ ಸಮೀಪ ಹೊರವಲಯದಲ್ಲಿದ್ದ ಒಂಟಿ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿದ ಕಳ್ಳರು ಮನೆಯ ಯಜಮಾನಿಗೆ ಚಾಕು ತೋರಿಸಿ ಎದುರಿಸಿ ಹಗ್ಗದ (Arrest of thieves) ಸಹಾಯದಿಂದ ಕೈಗಳನ್ನ ಕಟ್ಟಿ ಮನೆಯಲ್ಲಿದ್ದ 6,52,500 ಮತ್ತು ಹೆಣ್ಣು ಮಗಳ ಮೈ ಮೇಲಿನ ಆಭರಣಗಳನ್ನ ದೋಚಿಕೊಂಡು ಪರಾರಿಯಾಗಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಚಿತ್ರದುರ್ಗ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡುರೂ ಹಾಗೂ ಹೆಚ್ಚುವರಿ ಪೊಲೀಸ ಅಧ್ಯಕ್ಷರಾದ ಕುಮಾರಸ್ವಾಮಿ ಚಳ್ಳಕೆರೆ ಡಿ ವೈ ಎಸ್ ಪಿ ಟಿ ಬಿ ರಾಜಣ್ಣ ಇವರ ನೇತೃತ್ವದಲ್ಲಿ ತಳಕು ಪೊಲೀಸ್ ಠಾಣೆಯ ಪಿಎಸ್ಐ ಲೋಕೇಶ್ ಹಾಗೂ ಶಿವಕುಮಾರ್ ಪೋಲಿಸ್ ಸಿಬ್ಬಂದಿಗಳು ಸಿಬ್ಬಂದಿಗಳು ಒಂಟಿ ಮನೆ ದರೋಡೆ ಮಾಡಿ ತಲೆ ತಪ್ಪಿಸಿಕೊಂಡಿದ್ದ ದರೋಡೆಕೋರರಾದ ಆಂಧ್ರ ಪ್ರದೇಶ (Arrest of thieves) ಅನಂತಪುರ ಜಿಲ್ಲೆಯ ರುದ್ರಂಪೇಟೆ ಎನ್ ಜಿ ಓ ಕಾಲೋನಿಯ ನೀಲಂ ಶ್ರೀರಾಮ್ ವಿಜಯ್, ವಿಜಯವಾಡದ ರಂಗುಲ ಪ್ರಸಾದ್. ಇಬ್ಬರನ್ನ ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದು ದರೋಡೆಯಲ್ಲಿ ಮುಖಂಡತ್ವ ವಹಿಸಿದ ಪಾಲ, ವೆಂಕಟೇಶ್ ರಾವ್ ತಲೆ ತಪ್ಪಿಸಿಕೊಂಡಿದ್ದಾನೆ.

ಇಬ್ಬರನ್ನ ವಶಕ ಪಡೆದ ಪೊಲೀಸರು ಅವರಿಂದ ರಾಬರಿ ಮಾಡುವಾಗ ಬಳಸಿದ್ದ ಸಿಸಿ ಕ್ಯಾಮೆರಾ, ಮುಖದ ಕ್ಯಾಪ್, ಚಾಕುಗಳು, ಟಾರ್ಚ್ಗಳು, ಕಟರ್ ‌ಮೊಲ ಹಿಡಿಯುವ ಬಲೆ ,ಪ್ಲಾಸ್ಟಿಕ್ ಹಾಗೂ ಮೊಬೈಲ್ ಇವುಗಳನ್ನ ವಶಕ ಪಡೆದಿದ್ದು (Arrest of thieves) ನ್ಯಾಯಾಲಯದ ಮುಂದೆ ಈ ಇಬ್ಬರನ್ನ ಹಾಜರಿಪಡಿಸಲಾಗಿದೆ.

ಇದನ್ನೂ ಓದಿ: ಒಳ ಮೀಸಲಾತಿ ಜಾರಿಗಾಗಿ ರಾಜ್ಯಾದ್ಯಂತ ಹೋರಾಟ: ಸಂಸದ ಗೋವಿಂದ ಕಾರಜೋಳ | Internal reservation

ಮೂರು ತಿಂಗಳ ಹಿಂದೆ ನಡೆದ ಒಂಟಿ ಮನೆ ದರೋಡೆಯನ್ನ ಪತ್ತೆ ಹಚ್ಚಿ ಅವರನ್ನು ವಶಕ್ಕೆ ಪಡೆದ ತಂಡವನ್ನು ಜಿಲ್ಲಾ ಎಸ್ ಪಿ ಅಭಿನಂದಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಹಿಮ್ಮುಖ ಚಲಿಸಿದ ಬಸ್: ಚಾಲಕ ಸಾವು : Bus

Accident: ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸಾವು

Accident: ಕಾರು- ಬೈಕ್‌ಗೆ ಡಿಕ್ಕಿ | ಸ್ಥಳದಲ್ಲೇ ಅಕ್ಕ, ತಮ್ಮ ಸಾವು

ಅಪ್ರಾಪ್ತಯೊಂದಿಗೆ ಲೈಂಗಿಕ ಸಂಪರ್ಕ: ಪೋಕ್ಸೋ ಪ್ರಕರಣ ದಾಖಲು : POCSO

Holalkere | ಒಡಹುಟ್ಟಿದ ಅಕ್ಕನಿಂದಲೇ ತಮ್ಮನ ಕೊಲೆ | Brother murder

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಒಳ ಮೀಸಲಾತಿ ಜಾರಿಗಾಗಿ ರಾಜ್ಯಾದ್ಯಂತ ಹೋರಾಟ: ಸಂಸದ ಗೋವಿಂದ ಕಾರಜೋಳ | Internal reservation
Next Article ಮೈ ತುಂಬಿ ಹರಿದ ನಗರಂಗೆರೆ ಕೆರೆ, ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಟಿ.ರಘುಮೂರ್ತಿ | Nagarngere lake
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Rain | ಸೋಮವಾರ ರಾತ್ರಿ ಸುರಿದ ಮಳೆಗೆ ಎಲ್ಲೆಲ್ಲಿ ಏನೆಲ್ಲ ಹಾನಿಯಾಗಿದೆ | ಇಲ್ಲಿನ ರಿಪೋರ್ಟ್
ಇಂದಿನ ಸುದ್ದಿ
ಆಗಸ್ಟ್ 10ರಂದು ಟಿಬೇಟಿಯನ್ ಧರ್ಮ ಗುರು ದಲೈಲಾಮರವರ ಹುಟ್ಟುಹಬ್ಬ ಆಚರಣೆ | Madara Channaiah Swamiji
ಇಂದಿನ ಸುದ್ದಿ
Today Adike Rate | ಆಗಸ್ಟ್ 05| ಇಂದಿನ ಅಡಿಕೆ ರೇಟ್ ಎಷ್ಟಿದೆ?
ಅಡಿಕೆ ಧಾರಣೆ
Retirement: ವಯೋನಿವೃತ್ತಿ ಹೊಂದಿದ ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್‍ಗೆ ಸನ್ಮಾನ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?