Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕೊಲೆಯಾದ 24 ಗಂಟೆಯಲ್ಲಿ ಕೊಲೆಗಾರರ ಬಂಧಿಸಿದ ಪೋಲಿಸರು | Arrested
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಕೊಲೆಯಾದ 24 ಗಂಟೆಯಲ್ಲಿ ಕೊಲೆಗಾರರ ಬಂಧಿಸಿದ ಪೋಲಿಸರು | Arrested
ಕ್ರೈಂ ಸುದ್ದಿ

ಕೊಲೆಯಾದ 24 ಗಂಟೆಯಲ್ಲಿ ಕೊಲೆಗಾರರ ಬಂಧಿಸಿದ ಪೋಲಿಸರು | Arrested

Editor Nammajana
Last updated: 23 December 2024 10:53
By Editor Nammajana 1 Min Read
Share
SHARE

Chitradurga news|nammajana.com|23-12-2024

ನಮ್ಮಜನ.ಕಾಂ, ಚಳ್ಳಕೆರೆ: ಪರಶುರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪ್ಪನಹಳ್ಳಿ ಗೇಟ್‌ನ ಪಿ.ಮಹದೇವಪುರದ (Arrested) ಗೌರಮ್ಮ ಎಂಬುವವರ ಜಮೀನಿನಲ್ಲಿ ಕಳೆದ ಶುಕ್ರವಾರ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪರಶುರಾಮಪುರ ಪೊಲೀಸ್ ಯಶಸ್ವಿಯಾಗಿದ್ಧಾರೆ.

ಆಂಧ್ರ ಮೂಲಕ ವಡ್ಡೆಪಾಳ್ಯಂ ಗ್ರಾಮದ ಎನ್.ಗಿತ್ತರಾಜ(28) ಎಂಬ ವ್ಯಕ್ತಿಯನ್ನು ರಾಮಣ್ಣ(30), ಕೊಟ್ರೇಶ್(25), ಬಸವರಾಜ(24), ಸುಧಮ್ಮ(43) ಎಂಬುವವರು ಕೊಲೆ ಮಾಡಿದ್ದರು. ಪ್ರಕರಣವನ್ನು ಬೆನ್ನತ್ತಿದ ಪೊಲೀಸರು (Arrested) ೪೮ಗಂಟೆಯಲ್ಲೇ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ | ಜಿಲ್ಲಾ ಆಸ್ಪತ್ರೆಯಲ್ಲಿ ಇನ್ನಷ್ಟು ಸುಧಾರಣೆಗೆ ಅವಶ್ಯಕತೆ ಇದೆ: ನ್ಯಾಯಾಧೀಶ ಎಂ.ವಿಜಯ್ | Civil Judge

ಆಂಧ್ರದ ಮಲ್ಲಯ್ಯನೂರು ಗ್ರಾಮದ ರಾಮಣ್ಣನ ಸಂಬAಧಿ ಸುಶೀಲಮ್ಮಳ ಮತ್ತು ಎನ್.ಗಿತ್ತರಾಜನ ನಡುವೆ ಸಲುಗೆ ಇದ್ದನ್ನು ಕಂಡ ರಾಮಣ್ಣ ಗಿತ್ತರಾಜನ ಮೇಲೆ ಕೋಪಗೊಂಡಿದ್ದ ಹಲವಾರು ಬಾರಿ ಬುದ್ದಿ ಹೇಳಿದ್ದರೂ ಆತನಿಗೆ ಕೇಳಿರಲಿಲ್ಲ. (Arrested) ಬೆಂಗಳೂರಿನಲ್ಲಿ ಹೌಸ್ ಶಿಪ್ಟಿಂಗ್ ಕೆಲಸ ಮಾಡುತ್ತಿದ್ದ ಗಿತ್ತರಾಜ ಗ್ರಾಮ ಬಂದಿದ್ದನ್ನು ತಿಳಿದ ರಾಮಣ್ಣ ತನ್ನ ಸಹಚರರೊಂದಿಗೆ ಸೇರಿ 18 ರ ರಾತ್ರಿ ಗಿತ್ತರಾಜನಿಗೆ ಕಂಠಪೂರ್ತಿ ಮದ್ಯಸೇವನೆ ಮಾಡಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಭೀಕರ ಕಾರು ಅಪಘಾತ | MLA ಅಳಿಯ ಜಿ.ಸಿ‌.ಹೊಯ್ಸಳ ಸಾವು | Car Accident

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

TAGGED:24 hours24 ಗಂಟೆaccused of murderarrest of fourArrestedChitradurga NewsKannada Newskannada suddiNammajana.comParashurampurpolice stationಕನ್ನಡ ನ್ಯೂಸ್ಕನ್ನಡ ಸುದ್ದಿಕೊಲೆ ಆರೋಪಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನಾಲ್ವರ ಬಂಧನಪರಶುರಾಂಪುರಪೊಲೀಸ್ ಠಾಣೆಬಂಧಿತ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ | ಜಿಲ್ಲಾ ಆಸ್ಪತ್ರೆಯಲ್ಲಿ ಇನ್ನಷ್ಟು ಸುಧಾರಣೆಗೆ ಅವಶ್ಯಕತೆ ಇದೆ: ನ್ಯಾಯಾಧೀಶ ಎಂ.ವಿಜಯ್ | Civil Judge
Next Article Adike rate | ಅಡಿಕೆ ಧಾರಣೆ | 23 ಡಿಸೆಂಬರ್ 2024 | ಚನ್ನಗಿರಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?