Chitradurga news|nammajana.com|25-02-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜಿಲ್ಲೆಯ (Assistant Commissioner) ಚಿತ್ರದುರ್ಗ ಉಪ ವಿಭಾಗಾಧಿಕಾರಿ ಖಾಲಿ ಹುದ್ದೆಗೆ ಮಹಿಬೂಬ್ ಜಿಲಾನ್ ಅವರನ್ನು ನೇಮಕ ಮಾಡಲಾಗಿದೆ.
ಇವರು ಕೆ ಎ ಎಸ್ (ಕಿರಿಯ ಶ್ರೇಣಿ) ಅಧಿಕಾರಿ ವಲಯ (Assistant Commissioner) ಆಯುಕ್ತರು, ರಾಯಚೂರು ಮಹಾನಗರ ಪಾಲಿಕೆ ರಾಯಚೂರು ಇವರನ್ನು ಚಿತ್ರದುರ್ಗ ಉಪ ವಿಭಾಗಾಧಿಕಾರಿಯಾಗಿ ನೇಮಿಸಿದ್ದು ಖಾಲಿ ಇದ್ದ ಹುದ್ದೆ ಭರ್ತಿಯಾದಂತೆ ಆಗಿದೆ.

ಇದನ್ನೂ ಓದಿ: Transfer of Tahsildars | ಸರ್ಕಾರದಿಂದ ಮೇಜರ್ ಸರ್ಜರಿ | 19 ಜನ ತಹಶೀಲ್ದಾರ್ ವರ್ಗಾವಣೆ
ಕಳೆದ ಒಂದೂವರೆ ತಿಂಗಳಿನಿಂದ ಉಪ ವಿಭಾಗಾಧಿಕಾರಿ (Assistant Commissioner) ಹುದ್ದೆಯಲ್ಲಿದ್ದ ಕಾರ್ತಿಕ್ ಅವರು ವರ್ಗಾವಣೆಯಿಂದ ಖಾಲಿಯಾಗಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252