Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Award | ಶ್ರೀ ಅಹೋಬಲ ಟಿವಿಎಸ್ ಗೆ ಕರ್ನಾಟಕ -2 ನಲ್ಲಿ ‘ಅತಿ ಹೆಚ್ಚು ಮಾರುಕಟ್ಟೆ ಷೇರ್’ ಪ್ರಶಸ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Award | ಶ್ರೀ ಅಹೋಬಲ ಟಿವಿಎಸ್ ಗೆ ಕರ್ನಾಟಕ -2 ನಲ್ಲಿ ‘ಅತಿ ಹೆಚ್ಚು ಮಾರುಕಟ್ಟೆ ಷೇರ್’ ಪ್ರಶಸ್ತಿ
ಇಂದಿನ ಸುದ್ದಿ

Award | ಶ್ರೀ ಅಹೋಬಲ ಟಿವಿಎಸ್ ಗೆ ಕರ್ನಾಟಕ -2 ನಲ್ಲಿ ‘ಅತಿ ಹೆಚ್ಚು ಮಾರುಕಟ್ಟೆ ಷೇರ್’ ಪ್ರಶಸ್ತಿ

Editor Nammajana
Last updated: 11 August 2025 8:14 PM
By Editor Nammajana 1 Min Read
Share
SHARE

Chitradurga news|Nammajana.com|11-8-2025

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ (Award) ತುರುವನೂರು ರಸ್ತೆಯಲ್ಲಿರುವ ಶ್ರೀ ಅಹೋಬಲ ಟಿವಿಎಸ್ ಅತಿ ಕಡಿಮೆ ಅವಧಿಯಲ್ಲಿ ಚಿತ್ರದುರ್ಗದಲ್ಲಿ ಟಿವಿಎಸ್ ಗೆ ಹೊಸ ಶಕ್ತಿ ಬರುಬ ಜೊತೆ ಅನೇಕ ಪ್ರಶ್ತಿಗಳಿಗೆ ಭಾಜನರಾಗಿತ್ತು. ಅನೇಕ ಮೈಲುಗಲ್ಲು ಸಾಧಿಸುತ್ತಿದ್ದು ಈಗ ಮತ್ತೊಂದು ಸಾಧನೆ ಮಾಡುವ ಮೂಲಕ ಇಂದು ಟಿವಿಎಸ್ ಮೋಟಾರ್ (Award) ಕಂಪನಿಯಿಂದ “ಕರ್ನಾಟಕ-2 ರಲ್ಲಿ ಅತಿ ಹೆಚ್ಚು ಮಾರುಕಟ್ಟೆ ಷೇರ್” ಪ್ರಶಸ್ತಿಯನ್ನು ಪಡೆದುಕೊಂಡಿದ್ದು ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಶ್ರೀ ಅಹೋಬಲ ಟಿವಿಎಸ್ ಕಂಪನಿಯ ಸಿಇಒ ಪಿ.ವಿ‌.ಅರುಣ್ ಕುಮಾರ್ ಸ್ವೀಕರಿಸಿದರು.

ಇದನ್ನೂ ಓದಿ: ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆಗೆ ದಿನಾಂಕ‌ ಫಿಕ್ಸ್

ಚಿತ್ರದುರ್ಗ ಜಿಲ್ಲೆಯ ಜನತೆಗೆ ‘ಅತಿ ಹೆಚ್ಚು ಮಾರುಕಟ್ಟೆ ಷೇರ್‘ ಪ್ರಶಸ್ತಿ ಅರ್ಪಣೆ (Award)

ಈ ಸಂದರ್ಭದಲ್ಲಿ ಮಾತನಾಡಿ ನಮ್ಮ ಜನ.ಕಾಂ ಜೊತೆ ಮಾತನಾಡಿ ಸಿಇಒ ಪಿ.ವಿ.ಅರುಣ್ ಕುಮಾರ್ ಚಿತ್ರದುರ್ಗ ಜಿಲ್ಲೆಯ ಜನರೇ ನನ್ನ ಶಕ್ತಿಯಾಗಿದ್ದಾರೆ. ಅಹೋಬಲ ಟಿವಿಎಸ್ ಅನೇಕ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಕೊಂಡಿರುವುದಕ್ಕೆ ಗ್ರಾಹಕರ ಪ್ರೀತಿ, ಅಭಿಮಾನ ನಮ್ಮ ಬ್ರಾಂಡ್ ಮೇಲೆ ಇಟ್ಟಿರುವ ವಿಶ್ವಾಸ ಕಾರಣವಾಗಿದೆ. ಈ ಸಾಧನೆಗೆ ನಮ್ಮ ಗ್ರಾಹಕರು ಹಾಗೂ  ನಮ್ಮ  ತಾಲೂಕು ಮತ್ತು ಹೋಬಳಿ ಮಟ್ಟದ ಪಾಲುದಾರರಿಗೆ ಮತ್ತು ನಮ್ಮ ಅಹೋಬಲ ಟಿವಿಎಸ್ ತಂಡಕ್ಕೆ ಹೃದಯಪೂರ್ವಕ ಧನ್ಯವಾದಗಳು.

You Might Also Like

ವಾಣಿವಿಲಾಸ ಸಾಗರ ನೀರಿನ‌ ಮಟ್ಟ ಭರ್ಜರಿ ಏರಿಕೆ | Vani Vilasa Sagara Dam

ವಿಧಾನ ಪರಿಷತ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ವರ್ಷಿತಾ ಹತ್ಯೆ ಕುರಿತು ಪ್ರತಿಧ್ವನಿ

ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!

Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

TAGGED:awardChitradurgaHighest Market Share AwardKannada NewsKarnataka 2Nammajana.comSri Ahoba TVSTVSಅತಿ ಹೆಚ್ಚು ಮಾರುಕಟ್ಟೆ ಷೇರ್ ಪ್ರಶಸ್ತಿಕನ್ನಡ ನ್ಯೂಸ್ಕರ್ನಾಟಕ 2ಚಿತ್ರದುರ್ಗಟಿವಿಎಸ್ನಮ್ಮಜನ.ಕಾಂಪ್ರಶಸ್ತಿಶ್ರೀ ಅಹೋಬಲ ಟಿವಿಎಸ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article internal reservation: ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ರಾಜ್ಯಾದ್ಯಂತ ಬೃಹತ್ ಆಂದೋಲನ : ಮಾರಸಂದ್ರ ಮುನಿಯಪ್ಪ
Next Article Today Dina Bhavishya | ದಿನ ಭವಿಷ್ಯ | ಇಂದು ಯಾವ್ಯಾವ ರಾಶಿಗೆ ಶುಭ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

EX MLA ಹಿರಿಯೂರು | ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ
Blog
Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ
ದಿನ ಭವಿಷ್ಯ
Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್
ಕ್ರೈಂ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?