Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಂದ್ರಪ್ಪನ ಗೆಲುವಿಗಾಗಿ ಹೊಳಲ್ಕೆರೆ ಗಣಪತಿಗೆ 101 ತೆಂಗಿನಕಾಯಿ ಅರ್ಪಣೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಚಂದ್ರಪ್ಪನ ಗೆಲುವಿಗಾಗಿ ಹೊಳಲ್ಕೆರೆ ಗಣಪತಿಗೆ 101 ತೆಂಗಿನಕಾಯಿ ಅರ್ಪಣೆ
ರಾಜಕೀಯ

ಚಂದ್ರಪ್ಪನ ಗೆಲುವಿಗಾಗಿ ಹೊಳಲ್ಕೆರೆ ಗಣಪತಿಗೆ 101 ತೆಂಗಿನಕಾಯಿ ಅರ್ಪಣೆ

nammajana.com
Last updated: 18 April 2024 8:19 AM
By nammajana.com 2 Min Read
Share
b n chandrappa election campaign holalere
SHARE
Telegram Group Join Now
WhatsApp Group Join Now

Chitradurga News | Nammajana.com | 18-04-2024

ನಮ್ಮಜನ , ಹೊಳಲ್ಕೆರೆ: ದೇಶದ ಸ್ವಾತಂತ್ರö್ಯಕ್ಕಾಗಿ ಹೋರಾಡಿ ದೇಶವನ್ನು ಸ್ವಾತಂತ್ರ್ಯಕ್ಕಾಗಿ ಮತ್ತು  ದೇಶದ ಕಲ್ಯಾಣಕ್ಕೆ ಶ್ರಮಿಸಿದ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಬೇಕೆಂದು ಕಾಂಗ್ರೇಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ  ಕೆ.ಎಂ.ಹಾಲಸ್ವಾಮಿ ತಿಳಿಸಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಅವರು ಬುಧವಾರ ಪಟ್ಟಣದ ಗಣಪತಿ ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಿ ಕಾಂಗ್ರೆಸ್ ಪಕ್ಷದ ಪರ ಬೈಕ್ ರ‍್ಯಾಲಿಗೆ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ಅಭವೃದ್ಧಿಗೆ ಕಾಂಗ್ರೆಸ್  ಪಕ್ಷ ನೂರಾರು ಯೋಜನೆ ಜಾರಿಗೆ ತಂದು ಜನರ ಕಲ್ಯಾಣಕ್ಕೆ ಶ್ರಮಿಸಿದೆ. ಬ್ಯಾಂಕ್ ರಾಷ್ಟೀಕರಣ , ಭೂಮಿ ಒಡೆತನದ ಹಕ್ಕು , ಅಣು ಶಕ್ತಿ ಸ್ಥಾಪನೆ ,ವಿಮಾನ ತಯಾರಿಕೆ, ನಿಲ್ದಾಣಗಳು, ರೈಲ್ವೆ ಆಭಿವೃದ್ಧಿ, ರಸ್ತೆಗಳು, ಹಡಗು ಬಂದರು ಅಭಿವೃದ್ಧಿಗೊಳಿಸಿದೆ. ನೂರಾರು ವಿಶ್ವವಿದ್ಯಾನಿಲಯ ಸ್ಥಾಪಿಸಿದೆ. ನೂರಾರು ಕಂಪನಿಗಳನ್ನು ಸ್ಥಾಪಿಸಿದೆ. ಕೃಷಿ ಕ್ಷೇತ್ರಕ್ಕೆ ನೀರಾವರಿ ಯೋಜನೆಗಳು, ವಿದ್ಯುತ್ ಉತ್ವಾದನೆ ಸೇರಿ ಎಲ್ಲಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಕಾಂಗ್ರೇಸ್ ಪಕ್ಷ ಅಪಾರ ಕೊಡುಗೆ ನೀಡಿದೆ ಎಂದರು.

Read also: ಚಿತ್ರದುರ್ಗದ ಹಿಂದುಳಿದ ವರ್ಗಗಳ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಮಾಜಿ ಪ್ರಧಾನಿ ನೇಹರು ದೂರ ದೃಷ್ಟಿ

ಮಾಜಿ ಪ್ರಧಾನಿ ನೇಹರು ದೂರ ದೃಷ್ಟಿ ಯೋಜನೆಗಳು, ಇಂದಿಗಾಂಧಿ ಬಡವರ ಕಲ್ಯಾಣ ಕಾರ್ಯಕ್ರಮಗಳು,  ರಾಜೀವ್ ಗಾಂಧಿ ತಂತ್ರಜ್ಞಾನಕ್ಕೆ ಒತ್ತು ನೀಡಿದ್ದರು ಎಂದರು.

ಕಾಂಗ್ರೆಸ್ ಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ರಘು ಮಾತನಾಡಿ  ಮನ್‌ಮೋಹನ್ ಸಿಂಗ್ ಆರ್ಥಿಕ ಕ್ಷೇತ್ರದಲ್ಲಿ ಪ್ರಗತಿ, ಜಿಡಿಪಿ ಪ್ರಗತಿ, ಕೃಷಿ ಸಾಲ ಮನ್ನ, ಉದ್ಯೋಗ ಖಾತರಿ ಯೋಜನೆ, ಮಾಹಿತಿ ಹಕ್ಕು, ಹಲವಾರು ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಕಟ್ಟಿದ್ದಾರೆ. ಇದೆಲ್ಲ ಬಿಜೆಪಿ ಪಕ್ಷಕ್ಕೆ ಗೊತ್ತಿಲ್ಲ ಎಂದರು.

ಸಿಎಂ. ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವ ಕಾಂಗ್ರೇಸ್ ಪಕ್ಷದ ಸರಕಾರ ೫ ಕ್ಯಾರಂಟಿ ಯೋಜನೆೆಗಳಿಂದ ಬರಗಾಲದಲ್ಲಿ ಜನರು ಬದುಕುತ್ತಿದ್ದಾರೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಉಚಿತ ವಿದ್ಯುತ್, ಉಚಿತ ಬಸ್ ಪ್ರಯಾಣ ಜನರಿಗೆ ಸಾಕಷ್ಟು ಅನುಕೂಲ ಕಲ್ಪಿಸಿದೆ. ಗೃಹಲಕ್ಷ್ಮಿ ಹಣದಿಂದ ಕೋಟ್ಯಾಂತರ ಕುಟುಂಬಗಳು ನೆಮ್ಮದಿಯಿಂದ ಬದುಕು ಕಟ್ಟಿಕೊಂಡಿವೆ. ಇದನ್ನು ಸಹಿಸಲು ಸಾಧ್ಯವಿಲ್ಲದ ಬಿಜೆಪಿ ಅವುಗಳನ್ನು ವಿರುದ್ದ ಅಪಪ್ರಚಾರ ಕೈಗೊಂಡಿದೆ. ಹಾಗಾಗಿ ಕಾಂಗ್ರೇಸ್ ಪಕ್ಷದವನ್ನು ದೇಶದಲ್ಲಿ ಆಧಿಕಾರಕ್ಕೆ ತರಬೇಕು. ದೇಶವನ್ನು ಬಲಿಷ್ಠಗೊಳಿಸಬೇಕು. ಈ ನಿಟ್ಟಿನಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಇವರಿಗೆ ಮತ ನೀಡಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಎ.ವಿ.ಉಮಾಪತಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಕಿರಣ್ ಯಾದವ್, ವಕೀಲರಾದ ಪ್ರಶಾಂತ್, ಚಂದ್ರಕಾಂತ್, ಮಾತನಾಡಿದರು. ಕಾಂಗ್ರೇಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಪಟ್ಟಣದ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಸಂಚರಿಸಿ ಪಕ್ಷದ ಪರ ಮತ ನೀಡುವಂತೆ ಮನವಿ ಮಾಡಿದರು.

 

Telegram Group Join Now
WhatsApp Group Join Now

You Might Also Like

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ

Dina Bhavishya | ದಿನ ಭವಿಷ್ಯ | 07-10-2025

TAGGED:Chitradurga Lok Sabha Election 2024Chitradurga NewsKannada News
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗದ ಹಿಂದುಳಿದ ವರ್ಗಗಳ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
Next Article ವಿಶ್ವ ಪರಿಸರ ದಿನಾಚರಣೆ: ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere
ಇಂದಿನ ಸುದ್ದಿ
Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು
ಇಂದಿನ ಸುದ್ದಿ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?