Chitradurga news |nammajana.com|18-6-2024
ನಮ್ಮಜನ.ಕಾಂ, ಚಿತ್ರದುರ್ಗ: ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಾಸಕರು ಬಿ.ವೈ. ವಿಜಯೇಂದ್ರ (B. Y. Vijayendra) ಅವರ ಚಿತ್ರದುರ್ಗ & ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಳ್ಳುವ ಪ್ರವಾಸ ಕಾರ್ಯಕ್ರಮದ ವಿವರ.
ದಿನಾಂಕ: 18-06-2024. ಮಂಗಳವಾರದ ಕಾರ್ಯಕ್ರಮ ವಿವರ (B. Y. Vijayendra)
ಬೆಂಗಳೂರು ನಿವಾಸ (ರಸ್ತೆ ಮೂಲಕ 69 ಕಿ.ಮೀ) ಮಾರ್ಗ : ನೆಲಮಂಗಲ 08.45 .

08.45-09.30: ತುಮಕೂರು ಸಿದ್ದಗಂಗಾ ಶ್ರೀಗಳ ಮಠಕ್ಕೆ ಭೇಟಿ ಹಾಗೂ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುವುದು, ಸ್ಥಳ : ತುಮಕೂರು
ಬೆಳಗ್ಗೆ 10.45 . ಚಿತ್ರದುರ್ಗ ಆಗಮನ
10.45-11.30 ರವರಗೆ ದಿವಂಗತ ಶ್ರೀ ರೇಣುಕಾಸ್ವಾಮಿರವರ ನಿವಾಸಕ್ಕೆ ಭೇಟಿ.
11.45-12.30 ಸಮಯಕ್ಕೆ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭೇಟಿ ಹಾಗೂ ಶ್ರೀಗಳಿಂದ ಆಶೀರ್ವಾದ ಪಡೆಯುತ್ತಾರೆ.
ಇದನ್ನೂ ಓದಿ: Physiotherapy: ಫಿಜಿಯೋಥೆರಪಿಸ್ಟ್ ನೇಮಕಾತಿಗೆ ಅರ್ಜಿ
12.30 ಚಿತ್ರದುರ್ಗದಿಂದ (B. Y. Vijayendra) ವಾಪಸ್ ಶಿವಮೊಗ್ಗಕ್ಕೆ ರಸ್ತೆ ಮೂಲಕ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252