Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ | ಭೇಟಿ ಉತ್ಸವದ ಹಿನ್ನೆಲೆ ನೀವು ಓದಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ | ಭೇಟಿ ಉತ್ಸವದ ಹಿನ್ನೆಲೆ ನೀವು ಓದಿ
ವಿಶೇಷ ಸುದ್ದಿ

ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ | ಭೇಟಿ ಉತ್ಸವದ ಹಿನ್ನೆಲೆ ನೀವು ಓದಿ

Editor Nammajana
Last updated: 6 May 2024 12:08 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news | Nammajana.com | 6-5-2024

ನಮ್ಮಜನ.ಕಾಂ.ಚಿತ್ರದುರ್ಗ :ಅಕ್ಕ–ತಂಗಿ ಭೇಟಿ ಹಿನ್ನೆಲೆ:  ಚಿತ್ರದುರ್ಗ ನಗರದಲ್ಲಿ  ಪ್ರತಿ ವರ್ಷ ನಡೆಯುವ  ಅಕ್ಕ ತಂಗಿಯರಾದ ಬರಗೇರಮ್ಮ, ತಿಪ್ಪಿನಘಟ್ಟಮ್ಮ ದೇವತೆಯ ಭೇಟಿ ಉತ್ಸವದ ಹಿಂದೆ ಕುತೂಹಲಕಾರಿ ಕಥೆಯಿದೆ. ನವದುರ್ಗೆಯರಾದ ಏಕನಾಥೇಶ್ವರಿ, ಉಚ್ಚಂಗಿ ಯಲ್ಲಮ್ಮ, ಬರಗೇರಮ್ಮ, ತಿಪ್ಪಿನಘಟ್ಟಮ್ಮ, ಕಣಿವೆಮಾರಮ್ಮ, ಚೌಡಮ್ಮ, ಗೌರಸಂದ್ರ ಮಾರಮ್ಮ, ಕುಕ್ಕವಾಡೇಶ್ವರಿ, ಕಾಳಿ ದೇವತೆ ದುರ್ಗದ ರಕ್ಷಕ ದೇವತೆಗಳು ಎನ್ನುವ ಪ್ರತೀತಿ ಇದೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ನವದುರ್ಗೆಯರಲ್ಲಿ ತಿಪ್ಪಿನಘಟ್ಟಮ್ಮ ದೇವತೆಗೆ ಏಳು ಜನ ಮಕ್ಕಳು. ಈಕೆಯ ಪ್ರೀತಿ ಪಾತ್ರಳಾದ ಅಕ್ಕ ಬರಗೇರಮ್ಮ ದೇವಿಗೆ ಮಕ್ಕಳಿರಲಿಲ್ಲ. ಹೀಗಾಗಿ, ತಂಗಿಯ ಮಕ್ಕಳ ಮೇಲೆ ಅಪಾರ ಮಮತೆ, ಪ್ರೀತಿ, ವಾತ್ಸಲ್ಯವಿತ್ತು. ವಾರಕ್ಕೊಮ್ಮೆ ತಂಗಿ ಮನೆಗೆ ಬಂದು, ಮಕ್ಕಳನ್ನು ಕಂಡು ಅವರ ಜತೆ ಆಟವಾಡುತ್ತಾ ಕಾಲ ಕಳೆದು ಹಿಂತಿರುಗುತ್ತಿದ್ದಳು.

ಈ ಇಬ್ಬರ ಮಮತೆ ಪ್ರೀತಿಯನ್ನು ಕಂಡು ಅಸೂಯೆ ಪಟ್ಟ ನವ ದುರ್ಗೆಯರಲ್ಲೊಬ್ಬಳು ತಿಪ್ಪಿನಘಟ್ಟಮ್ಮನಿಗೆ, ‘ಬರಗೇರಮ್ಮ ಬಂಜೆ, ಆಕೆ ಬಂದು ನಿನ್ನ ಮಕ್ಕಳನ್ನು ಮುಟ್ಟಿದರೆ ಒಳ್ಳೆಯದಾಗುವುದಿಲ್ಲ’ ಎಂದು ಚಾಡಿ ಹೇಳುತ್ತಾಳೆ.

ಇದರಿಂದ ಹೆದರಿದ ತಿಪ್ಪಿನಘಟ್ಟಮ್ಮ ತನ್ನ ಅಕ್ಕ ಮನೆಗೆ ಬಂದಾಗ ಆಕೆಯ ದೃಷ್ಟಿಗೆ ಬೀಳಬಾರದೆಂದು ತನ್ನ ಮಕ್ಕಳನ್ನು ಬಚ್ಚಿಡುತ್ತಾಳೆ. ಇದರಿಂದ ಕೋಪಗೊಂಡ ಅಕ್ಕ ಬರಗೇರಮ್ಮ ಸಿಟ್ಟಿನಲ್ಲಿ ‘ನಿನ್ನ ಮಕ್ಕಳು ಕಲ್ಲಾಗಲಿ’. ಇನ್ನೆಂದು ನಿನ್ನ ಮುಖ ನೋಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿ ಹಿಂತಿರುಗುತ್ತಾಳೆ.

ಆಗ ಏಕನಾಥೇಶ್ವರಿ ಊರಿನ ಒಳಿತಿಗಾಗಿ ವರ್ಷಕ್ಕೊಮ್ಮೆ ತನ್ನ ಸಮ್ಮುಖದಲ್ಲಿ ನೀವಿಬ್ಬರು ಭೇಟಿಯಾಗಬೇಕೆಂದು ಆದೇಶಿಸುತ್ತಾಳೆ. ಹಿರಿಯಕ್ಕನ ಆದೇಶದಂತೆ ಪ್ರತಿ ವರ್ಷ ಅಕ್ಕ ತಂಗಿಯರು ರಾಜಬೀದಿಯಲ್ಲಿ ಭೇಟಿಯಾಗುತ್ತಾರೆ.

 ಇದನ್ನೂ  ಓದಿ: ಮನೆ ಬೀಗ ಒಡೆದು 9 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಭೇಟಿಯಾಗುವ ಕ್ಷಣವನ್ನು ಬೆಟ್ಟದ ತುದಿಯಲ್ಲಿ ನಿಂತು ಏಕನಾಥೇಶ್ವರಿ ದೇವಿ ವೀಕ್ಷಿಸುತ್ತಾಳೆ ಎಂಬ ಪ್ರತೀತಿ ಇದೆ. ಜನಪದ ಹಿನ್ನೆಲೆಯ ಭೇಟಿ ಉತ್ಸವ ನಗರದ ಐತಿಹಾಸಿಕ ಸಾಂಸ್ಕೃತಿಕ ಹಬ್ಬವೆನಿಸಿದೆ.

Telegram Group Join Now
WhatsApp Group Join Now

You Might Also Like

Astrology | ದಿನ ಭವಿಷ್ಯ, ಯಾರಿಗೆಲ್ಲ ಆರ್ಥಿಕ ಅನುಕೂಲ

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

TAGGED:backgroundBaragerammaChitradurga NewsKannada Newskannada suddiNammajana.comThippinaghattammavisit festivalಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಿಪ್ಪಿನಘಟ್ಟಮ್ಮನಮ್ಮಜನ.ಕಾಂಬರಗೇರಮ್ಮಭೇಟಿ ಉತ್ಸವಹಿನ್ನೆಲೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮನೆ ಬೀಗ ಒಡೆದು 9 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
Next Article 4 ಲಕ್ಷ ಹಣ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದ ಬಸವರಾಜಪ್ಪ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere
ಇಂದಿನ ಸುದ್ದಿ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?