Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕರ್ನಾಟಕ ಬಯಲಾಟ ಅಕಾಡೆಮೆ | ಕೆ.ಪಿ.ಭೂತಯ್ಯಗೆ ಇಂದು ಪ್ರಶಸ್ತಿ ಪ್ರಧಾನ | Bayalata Academy
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕರ್ನಾಟಕ ಬಯಲಾಟ ಅಕಾಡೆಮೆ | ಕೆ.ಪಿ.ಭೂತಯ್ಯಗೆ ಇಂದು ಪ್ರಶಸ್ತಿ ಪ್ರಧಾನ | Bayalata Academy
ಇಂದಿನ ಸುದ್ದಿ

ಕರ್ನಾಟಕ ಬಯಲಾಟ ಅಕಾಡೆಮೆ | ಕೆ.ಪಿ.ಭೂತಯ್ಯಗೆ ಇಂದು ಪ್ರಶಸ್ತಿ ಪ್ರಧಾನ | Bayalata Academy

Editor Nammajana
Last updated: 10 February 2025 2:14 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|10-02-2025

ನಮ್ಮಜನ.ಕಾಂ, ಚಳ್ಳಕೆರೆ: ಕಳೆದ ಹಲವಾರು ವರ್ಷಗಳಿಂದ ಬಯಲು ನಾಟಕಗಳಲ್ಲಿ ವಿವಿಧ ಸ್ತ್ರೀ ಪಾತ್ರದಲ್ಲಿ ನಟಿಸಿ ಜನರ ಮೆಚ್ಚುಗೆಗಳಿಸಿದ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಹಾಗೂ ಕಾಲುವೇಹಳ್ಳಿಯ ರೈತ (Bayalata Academy) ಕೆ.ಪಿ.ಭೂತಯ್ಯನವರಿಗೆ ಕರ್ನಾಟಕ ಬಯಲಾಟ ಅಕಾಡೆಮೆ ಪ್ರಶಸ್ತಿಯನ್ನು ಘೋಷಿಸಿದ್ದು, ಪ್ರಶಸ್ತಿ ಪ್ರಧಾನ ಸಮಾರಂಭ ಇಂದು ಸಂಜೆ 5 ಕ್ಕೆ ಬಾಲಕೋಟೆಯ ನವನಗರದ ಕಲಾಭವನದಲ್ಲಿ ನಡೆಯಲಿದೆ. ಕೆ.ಪಿ.ಭೂತಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿಯನ್ನು ಸ್ವೀಕರಿಸುವರು.

nammajana

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿ, ಕರ್ನಾಟಕ ಬಯಲಾಟ ಅಕಾಡೆಮೆ ಕಳೆದ 2021-24 ಸಾಲಿನ ಪ್ರಶಸ್ತಿಯನ್ನು (Bayalata Academy) ಘೋಷಿಸಿದ್ದು ಚಳ್ಳಕೆರೆಯ ಹಿರಿಯ ರಂಗಕರ್ಮಿ ಕೆ.ಪಿ.ಭೂತಯ್ಯ ಈ ಪ್ರಶಸ್ತಿಗೆ ಭಾಜನರಾಗಿದ್ಧಾರೆ.

ಕರ್ನಾಟಕ ಬಯಲಾಟ ಅಕಾಡೆಮೆಯ ಅಧಿಕಾರಿ ಈ ಬಗ್ಗೆ ಕೆ.ಪಿ.ಭೂತಯ್ಯನವರಿಗೆ ಪ್ರಶಸ್ತಿ ಸ್ವೀಕಾರ ಸಮಾರಂಭಕ್ಕೆ ಖುದ್ದಾಗಿ ಹಾಜರಾಗಿ ಪ್ರಶಸ್ತಿ ಪಡೆಯುವಂತೆ ಮನವಿ ಮಾಡಿದ್ಧಾರೆ.

ಇದನ್ನೂ ಓದಿ: Dina Bhavishya | ದಿನ ಭವಿಷ್ಯ , ಯಾವ ರಾಶಿಗೆ ಶುಭ ಯೋಗ?

ಕರ್ನಾಟಕ ಬಯಲಾಟ ಅಕಾಡೆಮೆ ಪ್ರಶಸ್ತಿಯನ್ನು ನೀಡಿದ್ದಕ್ಕೆ ಅಕಾಡೆಮೆ ಧನ್ಯವಾದ ಅರ್ಪಿಸಿರುವ ಕೆ.ಪಿ.ಭೂತಯ್ಯ ಬಾಗಲಕೋಟೆಗೆ ತೆರಳಿ ಪ್ರಶಸ್ತಿ ಸ್ವೀಕರಿಸುವುದಾಗಿ ತಿಳಿಸಿದರಲ್ಲದೆ, ಸರ್ಕಾರ ನಾಡಿನ ಎಲ್ಲಾಹಿರಿಯ (Bayalata Academy) ರಂಗಕರ್ಮಿಗಳಿಗೆ ಪ್ರತಿತಿಂಗಳು ಪ್ರೋತ್ಸಾಹ ಧನ ನೀಡಿ ಅವರ ಬದುಕಿಗೆ ಆಸರೆಯಾಗಬೇಕೆಂದು ಮನವಿ ಮಾಡಿದ್ಧಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?

TAGGED:awardBangaloreChallakereChitradurga NewsK.P.BhutaiahKannada Newskannada suddiKarnataka Bayalata AcademyNammajana.comRaitha Sangh Vice Presidentಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕ ಬಯಲಾಟ ಅಕಾಡೆಮಿಕೆ.ಪಿ.ಭೂತಯ್ಯಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರಶಸ್ತಿಬೆಂಗಳೂರುರೈತ ಸಂಘ ಉಪಾಧ್ಯಕ್ಷ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ , ಯಾವ ರಾಶಿಗೆ ಶುಭ ಯೋಗ?
Next Article ಶರಣರ ಜಯಂತಿಗಳಿಂದ ಸಮಾಜದಲ್ಲಿ ಸಾಮರಸ್ಯ ಮೂಡಿದೆ: ಟಿ.ರಘುಮೂರ್ತಿ | Kayak Sharanara
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ
ಜಡೆಕುಂಟೆ ಮಂಜುನಾಥ್ ಅವರ ‘ಕಾಡು ಕಾಯುವ ಮರ’ ಕೃತಿ ಲೋಕಾರ್ಪಣೆ ನಾಳೆ
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?