Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಬಿಸಿಎಂ ಹಾಸ್ಟೆಲ್ ಗುಣಮಟ್ಟ ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಮಾನವ ಹಕ್ಕುಗಳ ಆಯೋಗ ಸದಸ್ಯ ಎಸ್.ಕೆ.ವಂಟಿಗೊಡಿ |BCM Hostel Chitradurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಬಿಸಿಎಂ ಹಾಸ್ಟೆಲ್ ಗುಣಮಟ್ಟ ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಮಾನವ ಹಕ್ಕುಗಳ ಆಯೋಗ ಸದಸ್ಯ ಎಸ್.ಕೆ.ವಂಟಿಗೊಡಿ |BCM Hostel Chitradurga
ಇಂದಿನ ಸುದ್ದಿ

ಬಿಸಿಎಂ ಹಾಸ್ಟೆಲ್ ಗುಣಮಟ್ಟ ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಮಾನವ ಹಕ್ಕುಗಳ ಆಯೋಗ ಸದಸ್ಯ ಎಸ್.ಕೆ.ವಂಟಿಗೊಡಿ |BCM Hostel Chitradurga

Editor Nammajana
Last updated: 3 July 2024 08:15
By Editor Nammajana 1 Min Read
Share
SHARE

Chitradurga news|nammajana.com|3-7-2024

ನಮ್ಮಜನ.ಕಾಂ, ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ (BCM Hostel Chitradurga) ವಿದ್ಯಾರ್ಥಿನಿಲಯಕ್ಕೆ ಸೋಮವಾರದಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಸದಸ್ಯ ಎಸ್.ಕೆ.ವಂಟಿಗೊಡಿ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ನಿಲಯದಲ್ಲಿನ ವ್ಯವಸ್ಥೆಯ ಬಗ್ಗೆ ಹಾಗೂ ಉಟೋಪಚಾರದ ಬಗ್ಗೆ ಮಾಹಿತಿ (BCM Hostel Chitradurga) ಪಡೆದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಿಲಯದ ಸೌಲಭ್ಯಗಳು ಹಾಗೂ ಊಟ ಮತ್ತು ಇತರೆ ಸೌಲಭ್ಯ ಉತ್ತಮವಾಗಿದೆ ಎಂದು ತಿಳಿಸಿದರು.

ಸರ್ಕಾರ ನೀಡುತ್ತಿರುವ ಅವಕಾಶಗಳನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳಿ ಎಂದು ಮಕ್ಕಳಿಗೆ ತಿಳಿಸಿದರು. ಹಾಲಿ ವ್ಯಾಸಂಗ ಮಾಡುತ್ತಿರುವ ತರಗತಿಗಳ (BCM Hostel Chitradurga) ಪಠ್ಯದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಮಟ್ಟದಲ್ಲಿ ತಯಾರಾಗಲು ವಿದ್ಯಾರ್ಥಿಗಳಿಗೆ ತಿಳಿಸಿದರು.

ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ನಿಲಯಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿ ಜಾಗೃತಿ ಮೂಡಿಸಲು ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ನಿಲಯದ ಸ್ವಚ್ಛತೆ, ವಿದ್ಯಾರ್ಥಿಗಳ ವ್ಯಾಸಂಗ, ವಿದ್ಯಾರ್ಥಿಗಳ ಆರೋಗ್ಯ, ನಿಲಯದ ಸುತ್ತಮುತ್ತಲಿನ ವಾತಾವರಣ ಸ್ವಚ್ಚವಾಗಿಟ್ಟುಕೊಳ್ಳಲು ಸೂಚಿಸಿದರು. ನಿಲಯದ ಅಡುಗೆ ಮನೆ. ಉಗ್ರಾಣ ಮತ್ತು ವಿದ್ಯಾರ್ಥಿಗಳ ಕೊಠಡಿಗಳನ್ನು ಪರಿಶೀಲಿಸಿ ನಿಲಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಆರೋಗ್ಯಕರ ಆಹಾರ ಯೋಜನೆಯನ್ನು ನಾನು ಹೇಗೆ ಅನುಸರಿಸಬಹುದು ನೀವು ಓದಿ |Health advice

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ಕೆ.ನಾಗವೇಣಿ. ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ  ಪುಷ್ಪಲತಾ ಭಾವಿಮಠ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ಮತ್ತಿತರರು (BCM Hostel Chitradurga) ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationAssistant DirectorBackward Classes Welfare DepartmentBCMBCM HostelChitradurga NewsCollege Student HostelDeputy DirectorDistrict Social Welfare OfficerDr. BR AmbedkarEkalavyagraduationHostel after MatricKannada Newskannada suddiKittoor Rani ChennammaMorarji DesaiNammajana.comPre-MatricResidential SchoolScheduled Classes Welfare DepartmentSmt. Indira Gandhi Residential SchoolSocial Welfare DepartmentST OfficeStudent HostelVacancyಅರ್ಜಿ ಆಹ್ವಾನಉಪ ನಿರ್ದೇಶಕರುಎಸ್ಟಿ ಆಫೀಸ್ಏಕಲವ್ಯಕನ್ನಡ ನ್ಯೂಸ್ಕನ್ನಡ ಸುದ್ದಿಕಾಲೇಜು ವಿದ್ಯಾರ್ಥಿ ನಿಲಯಕಿತ್ತೂರು ರಾಣಿ ಚೆನ್ನಮ್ಮಖಾಲಿ ಹುದ್ದೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಸಮಾಜ ಕಲ್ಯಾಣಧಿಕಾರಿಡಾ.ಬಿ.ಆರ್.ಅಂಬೇಡ್ಕರ್ನಮ್ಮಜನ.ಕಾಂಪದವಿಪರಿಶಿಷ್ಟ ವರ್ಗಗಳ‌ ಕಲ್ಯಾಣ ಇಲಾಖೆಪಿಯುಸಿಬಿಸಿಎಂಬಿಸಿಎಂ ಹಾಸ್ಟೆಲ್ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಮೆಟ್ರಿಕ್ ಪೂರ್ವಮೊರಾರ್ಜಿ ದೇಸಾಯಿವಸತಿ ಶಾಲೆವಿದ್ಯಾರ್ಥಿ ನಿಲಯಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಸಮಾಜ‌ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕರುಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಆರೋಗ್ಯಕರ ಆಹಾರ ಯೋಜನೆಯನ್ನು ನಾನು ಹೇಗೆ ಅನುಸರಿಸಬಹುದು ನೀವು ಓದಿ |Health advice
Next Article ಹೊಟ್ಟೆ ನೋವು ತಾಳಲಾರದೆ ಯುವತಿ ಆತ್ಮಹತ್ಯೆ | Young woman dies of stomach pain
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?