Chitradurga news|nammajana.com|1-7-2024
ನಮ್ಮಜನ.ಕಾಂ, ಮೊಳಕಾಲ್ಮುರು: ರಾತ್ರಿ ವೇಳೆ ಹೊಲದಲ್ಲಿ ಬೆಳೆಗ್ಗೆ ನೀರು ಹಾಯಿಸುತ್ತಿದ ರೈತನ ಮೇಲೆ ಕರಡಿ ದಾಳಿ (Bear attack on farmer) ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿ ರುವ ಘಟನೆ ತಾಲೂಕಿನ ಕೋನಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ.ಬೊಮ್ಮಶ್ (35)ಕರಡಿ ದಾಳಿಗೆ ಒಳಗಾದ ರೈತ. ಇನ್ನು ಗಾಯಾಳು ರೈತನಿಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: Health advice | ಹೃದಯಾಘಾತದ ಎಚ್ಚರಿಕೆಯ ಲಕ್ಷಣಗಳು

ಘಟನಾ ಸ್ಥಳಕ್ಕೆ ಮೊಳಕಾಲೂರು ವಲಯಅರಣ್ಯಾಧಿಕಾರಿ ಹರ್ಷ ಭೇಟಿ ನೀಡಿ ಪರಿಶೀಲನೆ (Bear attack on farmer) ನಡೆಸಿ ಗಾಯಾಳು ರೈತನ ಆರೋಗ್ಯ ವಿಚಾರಿಸಿ ಶೀಘ್ರ ಇಲಾಖೆಯ ಪರಿಹಾರ ಧನ ವಿತರಣೆಯ ಭರವಸೆ ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252