Chitradurga news|nammajana.com|20-7-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಹೊರವಲಯದ ತಮಟಕಲ್ಲು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ (Bear death) ವಾಹನ ಡಿಕ್ಕಿಯಾಗಿ ಕರಡಿ ಸಾವು ಸಂಭವಿಸಿರುವ ಘಟನೆ ನಡೆದಿದೆ.
ಜೋಗಿಮಟ್ಟಿ ಮತ್ತು ಚಿತ್ರದುರ್ಗ ಸುತ್ತಮುತ್ತಲೂ ಬೆಟ್ಟ ಪ್ರದೇಶ ಇರುವುದರಿಂದ ರಾತ್ರಿ ವೇಳೆ ವನ್ಯ ಜೀವಿಗಳ ಓಡಾಟ ಹೆಚ್ಚು (Bear death) ಇರುತ್ತದೆ. ಹೊಸ ರಾಷ್ಟ್ರೀಯ ಹೆದ್ದಾರಿ ಆದ ನಂತರ ಚಿರತೆ, ಕರಡಿಗಳು, ಜಿಂಕೆಗಳು ನರಿಗಳು ಅನೇಕ ವನ್ಯಜೀವಿಗಳ ಮಾರಣ ಹೋಮ ಆಗುತ್ತಿದೆ.

ಇದನ್ನೂ ಓದಿ: Pregnant minor: ಖಾಸಗಿ ಆಸ್ಪತ್ರೆಗಳಲ್ಲಿಯೂ ಅಪ್ರಾಪ್ತ ಗರ್ಭಿಣಿ ಪತ್ತೆಗೆ ಸೂಚನೆ, ಚಿಕಿತ್ಸೆಗೆ SSLC ಅಂಕ ಪಟ್ಟಿ ಕಡ್ಡಾಯ
ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಯಲ್ಲಿ ಗುಡ್ಡಗಾಡು ಇರುವ ಕಾರಣದಿಂದ ರಸ್ತೆ ದಾಟುವ ಸಂದರ್ಭದಲ್ಲಿ ವನ್ಯಜೀವಿಗಳು (Bear death) ವಾಹನಗಳಿಗೆ ಸಿಲುಕಿ ಪ್ರಾಣವನ್ನು ಬಿಟ್ಟಿರುವ ಅನೇಕ ಉದಾಹರಣೆಗಳನ್ನು ನಾವು ನೋಡಬಹುದು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252