Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ರಾಜ್ಯದ ನಾಲ್ವರು ಜಿಲ್ಲಾಧಿಕಾರಿಗಳಿಗೆ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ | Best Revenue Officer Award-2024
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ರಾಜ್ಯದ ನಾಲ್ವರು ಜಿಲ್ಲಾಧಿಕಾರಿಗಳಿಗೆ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ | Best Revenue Officer Award-2024
ಇಂದಿನ ಸುದ್ದಿ

ರಾಜ್ಯದ ನಾಲ್ವರು ಜಿಲ್ಲಾಧಿಕಾರಿಗಳಿಗೆ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ | Best Revenue Officer Award-2024

Editor Nammajana
Last updated: 26 September 2024 02:47
By Editor Nammajana 2 Min Read
Share
SHARE

Chitradurga news|nammajana.com|25-9-2024

ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ಸರ್ಕಾರದ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಪಡೆದಿರುವ.   (Best Revenue Officer Award-2024) ಪಟ್ಟಿ ಬಿಡುಗಡೆಯಾಗಿದ್ದು ಚಿತ್ರದುರ್ಗ, ಹಾಸನ, ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಅತ್ಯತ್ತಮ‌ಕಂದಾಯ ಅಧಿಕಾರಿ ಪ್ರಶಸ್ತಿ ದೊರಕಿದೆ.

ನಾಲ್ವರು ಜಿಲ್ಲಾಧಿಕಾರಿಗಳಿಗೆ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ

ಈ‌ ಪ್ರಶಸ್ತಿಯಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಟಿ. ವೆಂಕಟೇಶ್ ಮತ್ತು ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ ದಿವ್ಯಪ್ರಭ ಜಿ.ಆರ್.ಜೆ ಇಬ್ಬರು (Best Revenue Officer Award-2024) ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ದೊರಕಿದಂತಾಗಿದೆ.

ಇನ್ನೂ ಹಾಸನ ಜಿಲ್ಲಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸಿ.ಸತ್ಯಭಾಮಾ ಅವರಿಗೆ ಸಹ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ದೊರಕಿದ್ದು ಇವರು ಸಹ (Best Revenue Officer Award-2024) ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ ಸಿಇಓ‌ಆಗಿ ಸೇವೆ ಸಲ್ಲಿಸಿದ್ದರು.

ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ (Best Revenue Officer Award-2024) ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು “ವರ್ಷದ ಅತ್ಯುತ್ತಮ ಕಂದಾಯ  ಅಧಿಕಾರಿ-2024” ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸುತ್ತಿದೆ.

ಈ ಹಿನ್ನೆಲೆಯಲ್ಲಿ ದಿನಾಂಕ:27.09.2024 ರಂದು ಬೆಳಿಗ್ಗೆ 10 ಗಂಟೆಗೆ  ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ, ವಿಕಾಸ ಸೌಧ, ಕೊಠಡಿ ಸಂಖ್ಯೆ 419 ರಲ್ಲಿ ನಡೆಯಲಿರುವ ಕಂದಾಯ  (Best Revenue Officer Award-2024) ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ.

ಈ ಕೆಳಕಂಡ ಅಧಿಕಾರಿಗಳನ್ನು ‘ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶಿಸಿದೆ.

ಕಂದಾಯ ಇಲಾಖೆಯ 2023-24 ನೇ ಸಾಲಿನ ಅತ್ಯುತ್ತಮ ಕಂದಾಯ ಅಧಿಕಾರಿಗಳ ಪಟ್ಟಿ (Best Revenue Officer Award-2024)

  •  ಸತ್ಯಭಾಮಾ ಸಿ. ಭಾ.ಆ.ಸೇ.
  • ಜಿಲ್ಲಾಧಿಕಾರಿಗಳು
  • ಹಾಸನ
  •  ಕೆ.ಎಂ.ಜಾನಕಿ, ಭಾ.ಆ.ಸೇ
  • ಜಿಲ್ಲಾಧಿಕಾರಿ
  • ಬಾಗಲಕೋಟೆ

ಇದನ್ನೂ ಓದಿ:  ಅ.1ರಂದು ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ | Valmiki Jayanti

  • ದಿವ್ಯಪ್ರಭು ಜಿ. ಆ‌ರ್.ಜಿ.
  • ಜಿಲ್ಲಾಧಿಕಾರಿಗಳು
  • ಚಿತ್ರದುರ್ಗ (ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿ)
  • ವೆಂಕಟೇಶ್.ಟಿ. ಭಾ.ಆ.ಸೇ
  • ಜಿಲ್ಲಾಧಿಕಾರಿಗ
  • ಚಿತ್ರದುರ್ಗ

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:2024awardBest Officer of the Year-2024” AwardBest Revenue OfficerBest Revenue Officer Award-2024Chitradurga NewsGovernment of KarnatakaKannada Newskannada suddiNammajana.comRevenue DepartmentRevenue Officerಅತ್ಯತ್ತಮ ಕಂದಾಯ ಅಧಿಕಾರಿಕಂದಾಯ ಅಧಿಕಾರಿಕಂದಾಯ ಇಲಾಖೆಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕ ಸರ್ಕಾರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರಶಸ್ತಿವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 | T.Venkatesh
Next Article Dina Bhavishya: ಇಂದಿನ ರಾಶಿ ಭವಿಷ್ಯದಲ್ಲಿ ಯಾರಿಗೆ ರಾಜಯೋಗ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?