ಈ ವೇಳೆ ಸೋಮ ದೇವರುಗಳ ಕುಣಿತ ಸೇರಿದ್ದ ಭಕ್ತರ ಕಣ್ಮನ ಸೆಳೆಯಿತು.ಪ್ರತಿವರ್ಷದಂತೆ ಈ ವರ್ಷವೂ ಕೂಡ ಧ್ವಜಾರೋಹಣ, ಭೇರಿತಾಂಡನ, ಅಂಕುರಾರ್ಪಣೆ ಸೇವೆ, ಮದಲಿಂಗಿತ್ತಿ ಶಾಸ್ತ್ರ, ಚಪ್ಪರಸೇವೆ, ಉಯ್ಯಾಲೆ ಉತ್ಸವ, ಜಲದಿ ಗಂಗಸ್ನಾನ, ಮದಾಲ್ಸೆ ಉತ್ಸವ, ಹೂವಿನ ಉತ್ಸವ, ಸರಗಂಬಲಿ ಸೇವೆ, ಗದ್ದುಗೆ ಕಂಬಳಿ ಸೇವೆ, ಉಯ್ಯಾಲೆ ಉತ್ಸವ ಮತ್ತು ಇನ್ನಿತರ ಧಾರ್ಮಿಕ ಕಾರ್ಯಗಳು ನಡೆದವು.
ಇದನ್ನೂ ಓದಿ: ನಾಯಕನಹಟ್ಟಿ : ರಾಮದುರ್ಗದ ಬಳಿ ಸಿಡಿಲು ಸೋಂಕ ಇಬ್ಬರಿಗೆ ಗಾಯ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
