Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಭದ್ರಾ ಮೇಲ್ದಂಡೆಯಡಿ ₹105 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು: ಎಂ.ಚಂದ್ರಪ್ಪ |Bhadra Upper Bank Project
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಭದ್ರಾ ಮೇಲ್ದಂಡೆಯಡಿ ₹105 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು: ಎಂ.ಚಂದ್ರಪ್ಪ |Bhadra Upper Bank Project
ಇಂದಿನ ಸುದ್ದಿ

ಭದ್ರಾ ಮೇಲ್ದಂಡೆಯಡಿ ₹105 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು: ಎಂ.ಚಂದ್ರಪ್ಪ |Bhadra Upper Bank Project

Editor Nammajana
Last updated: 16 October 2024 04:54
By Editor Nammajana 2 Min Read
Share
SHARE

Chitradurga news|nammajana.com|16-10-2024

ನಮ್ಮಜನ.ಕಾಂ, ಹೊಳಲ್ಕೆರೆ: ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸಲು ₹105 ಕೋಟಿ (Bhadra Upper Bank Project) ವೆಚ್ಚದ ಯೋಜನೆ ಅನುಷ್ಠಾನವಾಗುತ್ತಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ಹಳೆಹಳ್ಳಿ ಲಂಬಾಣಿಹಟ್ಟಿಯಿಂದ ಗಿಲಕೇನ ಹಳ್ಳಿ, ಗರಗ, ಮೇಕೆನಹಟ್ಟಿ ಮುಖಾಂತರ ಅಪ್ಪರಸನಹಳ್ಳಿವರೆಗೆ ಕೆಎಂಇಆರ್‌ಸಿ ಯೋಜನೆಯಡಿ ₹15.48 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಿಸಿ ರಸ್ತೆ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಟಿ. ಎಮ್ಮಿಗನೂರು, ಶಿವಗಂಗ, ತಾಳ್ಯ, ಎಚ್.ಡಿ. ಪುರ, (Bhadra Upper Bank Project) ಕೆರೆಯಾಗಳಹಳ್ಳಿ ಕೆರೆಗಳಿಗೆ ಭದ್ರಾ ಮೇಲ್ದಂಡೆಯಡಿ ನೀರು ತುಂಬಿಸಲಾಗುವುದೆಂದು ಹೇಳಿದರು.

ಮೂವತ್ತು ವರ್ಷಗಳ ಹಿಂದೆ ಮೊದಲ ಬಾರಿಗೆ ಭರಮಸಾಗರ ಶಾಸಕನಾಗಿದ್ದಾಗ ಸರ್ಕಾರದಲ್ಲಿ ಹಣವಿರಲಿಲ್ಲ. ಅಂತಹ ಕಷ್ಟದ

ಪರಿಸ್ಥಿತಿಯಲ್ಲಿ ಐದು ವರ್ಷಗಳ ಕಾಲ ಹಗಲಿರುಳು ಶ್ರಮಿಸಿ 386 ಹಳ್ಳಿಗಲ್ಲಿ ರಸ್ತೆ ಮಾಡಿಸಿದ್ದರಿಂದ ಜನ ನನಗೆ ರಸ್ತೆ ರಾಜ ಎಂಬ ಬಿರುದು ನೀಡಿ, ಎರಡನೇ ಬಾರಿಗೂ ಚುನಾವಣೆಯಲ್ಲಿ (Bhadra Upper Bank Project) ಗೆಲ್ಲಿಸಿದರು. ಸಾರ್ವಜನಿಕರ ಬದುಕನ್ನು ಅರ್ಥಮಾಡಿಕೊಂಡು ಕೆಲಸ

ಮಾಡುವ ರಾಜಕಾರಣಿ ನಾನು ನನ್ನ ಮೈಯಲ್ಲಿ ಒಂದು ತೊಟ್ಟು ರಕ್ತವಿರುವ ತನಕ ಗಿಲಿಕೇನಹಳ್ಳಿ ಜನರನ್ನು ಮಾತ್ರ ಮರೆಯುವುದಿಲ್ಲ ಎಂದು ಭಾವುಕರಾದರು.

ಹೊಳಲ್ಕೆರೆ ಕ್ಷೇತ್ರಕ್ಕೆ 493 ಹಳ್ಳಿಗಳು ಸೇರಿದ್ದು, ಚೆನ್ನಗಿರಿ, ತರಿಕೆರೆಯ ಗಡಿವರೆಗೂ ನನ್ನ ವ್ಯಾಪ್ತಿಯಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳಾಗಿದ್ದರೂ ಈ ಹಳ್ಳಿಗಳಿಗೆ ರಸ್ತೆಯಿರಲಿಲ್ಲ. ಅದನ್ನು ಗಮನಿಸಿ ತಾಲೂಕಿನಾದ್ಯಂತ ಎಲ್ಲಾ ಹಳ್ಳಿಗಳಲ್ಲಿ ಗುಣಮಟ್ಟದ ರಸ್ತೆ ಮಾಡಿಸಿದ್ದೇನೆ. ರಸ್ತೆಗಳು ಎಲ್ಲಿ (Bhadra Upper Bank Project) ಅಭಿವೃದ್ಧಿಯಾಗಿರುತ್ತವೋ ಅಂತಹ ದೇಶ ಸರ್ವಾಂಗೀಣ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರ್ಥ ಎಂದು ಅಭಿಪ್ರಾಯಪಟ್ಟರು.

ಅದಕ್ಕಾಗಿ ಪ್ರಧಾನಿ ನರೇಂದ್ರಮೋದಿ ಹಾಗೂ ನಿತಿನ್‌ ಗಡ್ಕರಿ ರಸ್ತೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಇಲ್ಲಿ ಪುಷ್ಕರಣಿಗೆ ಒಂದು ಹನಿ ನೀರು ಬರುತ್ತಿರಲಿಲ್ಲ. ಪೈಪ್‌ಲೈನ್ ಹಾಕಿಸಿ ನೀರು ತುಂಬಿಸಿದ್ದೇನೆ. ಸರ್ಕಾರ ಯಾವುದಾ ದರೂ ಇರಲಿ. ಅನುದಾನ ತರುವುದು ನನಗೆ ಗೊತ್ತಿದೆ ಎಂದು ತಿಳಿಸಿದರು.

ಹಿರಿಯೂರಿನವಾಣಿವಿಲಾಸಸಾಗರದಿಂದ ಶುದ್ದ ಕುಡಿಯುವ ನೀರು ತಂದು ಪ್ರತಿ ಮನೆಗೂ ಪೂರೈಸುವುದಕ್ಕಾಗಿ ಪೈಪ್‌ಲೈನ್ ಅಳವಡಿಸಲು ₹368 ಕೋಟಿ ಖರ್ಚು ಮಾಡಲಾಗುತ್ತಿದೆ. ವಿ.ವಿ. ಸಾಗರದ ಮಧ್ಯೆ ನೀರಿನಲ್ಲಿ ಐವತ್ತರಿಂದ 60 ಅಡಿ ಆಳದಲ್ಲಿ ಪೈಪ್‌ಲೈನ್ ಹಾಕಿ ಮೋಟಾರ್‌ಕೂರಿಸಿ ನೀರೆತ್ತಲು (Bhadra Upper Bank Project) ಫಿಲ್ಟರ್‌ಅಳವಡಿಕೆಗೆ ₹60 ಕೋಟಿ ವ್ಯಯಿಸ ಲಾಗಿದೆ. ಇನ್ನು ಮೂರ್‌ನಾಲ್ಕು ತಿಂಗಳಲ್ಲಿ ನೀರು ಮಾಡಲಾಗುವುದು ಎಂದರು. ಸರಬರಾಜು

ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಾಣಿ ಗಿರೀಶ್, ಉಪಾಧ್ಯಕ್ಷರಾದ ವಿಶಾಲಮ್ಮ, ಗಂಗಾಧರ ಚಾರಿ, ಸದಸ್ಯರಾದ ರಾಮಪ್ಪ, ಹನುಮಂತಪ್ಪ, ಈಶ್ವರಪ್ಪ, ಗೋವಿಂದಪ್ಪ, ರಂಗಸ್ವಾಮಿ, `ರಾಜಪ್ಪ, ಶಿವಣ್ಣ, ರಂಗಪ್ಪ, ಕೃಷ್ಣಮೂರ್ತಿ, ರಾಜಪ್ಪ, ಪ್ರಶಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಗುತ್ತಿಗೆದಾರ ಜೈರಾಮ್, ಗಿಲಿಕೇನಹಳ್ಳಿ, ಗರಗ, ಮೇಕೇನಹಟ್ಟಿಯ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:105 ಕೋಟಿ ವೆಚ್ಚBhadra Upper Bank ProjectChitradurga Newscost 105 croresholalkereKannada Newskannada suddiM. ChandrappaMLANammajana.comWater for Lakesಕನ್ನಡ ನ್ಯೂಸ್ಕನ್ನಡ ಸುದ್ದಿಕೆರೆಗಳಿಗೆ ನೀರುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಭದ್ರಾ ಮೇಲ್ದಂಡೆ ಯೋಜನೆಶಾಸಕ ಎಂ.ಚಂದ್ರಪ್ಪಹೊಳಲ್ಕೆರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ಇಂದಿನ ದಿನ ಭವಿಷ್ಯ 16-10-2024
Next Article ವಾಣಿ ವಿಲಾಸ ಸಾಗರಕ್ಕೆ ನೀರಿನ ಮಟ್ಟ 123 ಅಡಿ | 7 ಅಡಿ ಮಾತ್ರ ಬಾಕಿ |Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?